Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 9ನೇ ಸುತ್ತಿನ ಮಾತುಕತೆಗೂ ಮುನ್ನ...

9ನೇ ಸುತ್ತಿನ ಮಾತುಕತೆಗೂ ಮುನ್ನ ಚೀನಾದಿಂದ ಕೆಲವು ಸ್ಪಷ್ಟೀಕರಣ ಬಯಸಿದ ಭಾರತ

ವಾರ್ತಾಭಾರತಿವಾರ್ತಾಭಾರತಿ30 Nov 2020 10:37 PM IST
share
9ನೇ ಸುತ್ತಿನ ಮಾತುಕತೆಗೂ ಮುನ್ನ ಚೀನಾದಿಂದ ಕೆಲವು ಸ್ಪಷ್ಟೀಕರಣ ಬಯಸಿದ ಭಾರತ

ಹೊಸದಿಲ್ಲಿ, ನ.30: ಪೂರ್ವ ಲಡಾಖ್ ವಲಯದಲ್ಲಿ ಈ ಹಿಂದೆ ಇದ್ದ ಪರಿಸ್ಥಿತಿಯನ್ನು ಮತ್ತೆ ನೆಲೆಗೊಳಿಸುವ ನಿಟ್ಟಿನಲ್ಲಿ ಭಾರತ-ಚೀನಾಗಳ ಮಧ್ಯೆ ನಡೆಯಲಿರುವ 9ನೇ ಸುತ್ತಿನ ಮಾತುಕತೆಗೂ ಮುನ್ನ, ಸೇನೆ ವಾಪಸಾತಿ ಮತ್ತು ಉದ್ವಿಗ್ನತೆ ಶಮನಗೊಳಿಸುವ ಮಾರ್ಗಸೂಚಿಯ ಬಗ್ಗೆ ಚೀನಾದಿಂದ ಕೆಲವು ಸ್ಪಷ್ಟೀಕರಣವನ್ನು ಭಾರತ ಬಯಸುತ್ತಿದೆ ಎಂದು ವರದಿ ತಿಳಿಸಿದೆ.

ಲಡಾಖ್‌ನ ಪರ್ವತಪ್ರದೇಶಗಳಲ್ಲಿ ಮತ್ತು ಟಿಬೆಟ್ ಪ್ರಸ್ಥಭೂಮಿಯಲ್ಲಿ ಡಿಸೆಂಬರ್ ನಂತರ ಭಾರೀ ಹಿಮಪಾತ, ತೀವ್ರ ಚಳಿ ಹಾಗೂ ತಾಪಮಾನ ಶೂನ್ಯ ಡಿಗ್ರಿಗಿಂತಲೂ ಕೆಳಕ್ಕೆ ಇಳಿಯುವುದರಿಂದ ಸೇನೆ ವಾಪಸಾತಿಗೆ ಇರುವ ಅವಕಾಶ ಡಿಸೆಂಬರ್‌ಗೆ ಅಂತ್ಯವಾಗಲಿದೆ. ಆ ಬಳಿಕ ಸೇನಾ ವಾಹನ ಮತ್ತು ಸೈನಿಕರ ಸಂಚಾರ ಬಹುತೇಕ ಅಸಾಧ್ಯವಾಗಿದೆ ಎಂದು ಮಿಲಿಟರಿ ಮತ್ತು ರಾಜತಾಂತ್ರಿಕ ಅಧಿಕಾರಿಗಳು ಹೇಳಿದ್ದಾರೆ.

ಸ್ಪಷ್ಟೀಕರಣ ಉಭಯ ದೇಶಗಳಿಗೂ ತೃಪ್ತಿಕರವಾಗಿದ್ದಲ್ಲಿ ಸೇನೆ ಹಿಂದೆಗೆತ ಮತ್ತು ಉದ್ವಿಗ್ನತೆ ಶಮನದ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಲಿಖಿತ ಒಪ್ಪಂದದಲ್ಲಿ ವಿವರಿಸಲಾಗುವುದು. ಭಾರತ ಕೇಳಿರುವ ಸ್ಪಷ್ಟೀಕರಣ ಒಪ್ಪಂದಕ್ಕೆ ಎದುರಾಗಿರುವ ಅಡ್ಡಿಯನ್ನು ನಿವಾರಿಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೂರ್ವ ಲಡಾಖ್‌ನಲ್ಲಿ ಭಾರೀ ಹಿಮಪಾತ ಆರಂಭವಾಗಿದ್ದು ತಾಪಮಾನ ಈಗಾಗಲೇ ಮೈನಸ್ ಡಿಗ್ರಿಗಿಂತ ಕೆಳಗಿಳಿದಿದೆ. ಡಿಸೆಂಬರ್‌ನಲ್ಲಿ ಇದು ಮತ್ತಷ್ಟು ಕಡಿಮೆಯಾಗುತ್ತದೆ. ಈ ಕಾರಣದಿಂದ ರೆಜಿಲ ಕಣಿವೆಯ ರಸ್ತೆಯನ್ನು ಡಿಸೆಂಬರ್ 31ರವರೆಗೆ ಸಂಚಾರಕ್ಕೆ ಮುಕ್ತವಾಗಿಸುವ ಕಠಿಣ ಸವಾಲು ಬಾರ್ಡರ್ ರೋಡ್ಸ್ ಆರ್ಗನೈಸೇಷನ್(ಬಿಆರ್‌ಒ)ದ ಎದುರಿಗಿದೆ. ಲಡಾಖ್‌ನ ದಕ್ಷಿಣ ಪಾಂಗ್ಯಾಂಗ್ ತ್ಸೊ ಪ್ರದೇಶದಿಂದ ಭಾರತದ ಸೇನೆ ಮೊದಲು ಹಿಂದಕ್ಕೆ ಸರಿಯಬೇಕು ಎಂಬುದು ಚೀನಾ ಸೇನೆಯ ಆಗ್ರಹವಾಗಿದೆ. ಆದರೆ ಚೀನಾದ ಸೇನೆ ಈ ಪ್ರದೇಶದ ಮುಂಚೂಣಿ ನೆಲೆಯಿಂದ ಹಿಂದಕ್ಕೆ ಸರಿದರೆ ಮಾತ್ರ ತನ್ನ ಸೇನೆ ಹಿಂದಕ್ಕೆ ಸರಿಯುವುದಾಗಿ ಭಾರತ ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X