Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಬುರಗಿ: ಉತ್ತಮ ಶಿಕ್ಷಕ ಪ್ರಶಸ್ತಿ...

ಕಲಬುರಗಿ: ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯ ಸರಕಾರಿ ಶಾಲೆಯ 37 ಶಿಕ್ಷಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ1 Dec 2020 2:38 PM IST
share
ಕಲಬುರಗಿ: ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಕಲಬುರಗಿ, ಡಿ.1: ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ಕಲಬುರಗಿಯ ವಿಂಟೇಜ್ ಪ್ಯಾಲೇಸ್ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.

ಯಾದಗಿರಿ ಜಿಲ್ಲೆಯ ಗುರುಮಠದಕಲ್‌ನ ಉಮ್ಮೀದ್ ವೆಲ್ಫೇರ್ ಅಸೋಸಿಯೇಶನ್ ಮತ್ತು ಹೆಲ್ಪಿಂಗ್ ಹ್ಯಾಂಡ್ಸ್ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಭಯ ಜಿಲ್ಲೆಗಳ ಸರಕಾರಿ ಶಾಲೆಗಳ 37 ಶಿಕ್ಷಕರನ್ನು ಸನ್ಮಾನಿಸಲಾಯಿತು. ಇದರಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ 26 ಮತ್ತು ಪ್ರೌಢಶಾಲೆಯ 11 ಶಿಕ್ಷಕರು ಸೇರಿದ್ದರು.

ಪ್ರಶಸ್ತಿ ವಿಜೇತ ಶಿಕ್ಷಕರ ವಿವರ

ಕಲಬುರಗಿ(ಉತ್ತರ):

ನುಸ್ರತ್ ಪರ್ವೀನ್, ಮುಈನುದ್ದೀನ್, ರಯಿಸಾ ಸುಲ್ತಾನ, ಅಹ್ಮದಿ ಬೇಗಂ, ಆಮೀನಾ ಸುಲ್ತಾನ, ಜಮೀಲ್ ಫಾತಿಮಾ, ಸೋಮನ್ ಗೌಡ ವಿಠ್ಠಲಪುರ.

ಕಲಬುರಗಿ(ದಕ್ಷಿಣ):
ಫೌಝಿಯ ಬೇಗಂ, ಸೈಖ್ವಾ ಹಸನ್

ಚಿತ್ತಾಪುರ:
ಯಾಕೂಬ್ ಅಲಿ, ಸಹನ ಅಂಜುಂ, ಶೈಖ್ ಸಾಯಿರಾ ಬಾನು, ಝೈಬುನ್ನಿಸಾ ಬೇಗಂ.

ಸೇಡಂ:
ಎಂ.ಡಿ.ಅಬ್ದುಲ್ ಫಹೀಂ, ನಯೀಂ ಸುಲ್ತಾನ, ಸುಜಾತಾ ಹಿರೇಮಠ, ಆಶಾ ತಸ್ಕೀನ್.

ಚಿಂಚೋಳಿ:
ಉಮರ್ ಹುದ್ದಾರ್, ರಿಝ್ವಾನ ಬೇಗಂ, ಮುಬೀನ್ ಫಾತಿಮಾ.

ಜೇವರ್ಗಿ:
ಎಂ.ಡಿ.ಯೂಸುಫ್, ಸರ್ಫ್ರಾಝ್, ರುದ್ರಪ್ಪ ಗೌಡ.

ಅಫ್ಝಲ್‌ಪುರ:
ಅಸ್ಮಾ ಶಾಲಂ, ಶಬಾನ ಬೇಗಂ, ಮುಹಮ್ಮದ್ ಆಸಿಫ್ ಅತ್ತಾರ್.

ಆಳಂದ:
ಸೀಮಾ ರೂಬಿ, ಮೆಹ್ರಾಜುನ್ನಿಸಾ ಬೇಗಂ.

ಯಾದಗಿರಿ ಜಿಲ್ಲೆ
ಡಿ.ಸುಬಿಯಾ, ವೆಂಕಟೇಶ್ ನಾಯಕ್, ಖದೀಜಾ ಬೇಗಂ, ಮುಖ್ತಾರ್ ಅಹ್ಮದ್ ಜೆ. ಮುಲ್ಲಾ, ಝರೀನ, ಖಾಸಿಂ ಕೆ.
ಸಮೀನಾ, ಫರ್ಝಾನ, ರೊಹ್ರಾ ಖಾನುಂ ಮಸೂಂ ಖಾನ್ ಅವರಿಗೆ ‘ಸ್ಪಿರಿಟ್ ಆಫ್ ಎಜ್ಯುಕೇಶನ್ ಅವಾರ್ಡ್’ ನೀಡಲಾಯಿತು.

ಇದೇ ಸಂದರ್ಭ ಶೈಕ್ಷಣಿಕ ಸಾಧಕರಾದ ಡಾ.ಸಬಾ ಸುಲ್ತಾನ, ಝೀನತ್ ಬೇಗಂ, ನಝ್ನೀನ್, ಶುಜತ್ ಹುಸೈನ್, ಶಾಕಿರ್ ಅಹ್ಮದ್ ಮತ್ತು ಸಮಾಜ ಸೇವೆಗಾಗಿ ಜೈನುದ್ದೀನ್ ಶಿರ್ನಿಫರೋಶ್ ಅವರನ್ನು ಸನ್ಮಾನಿಸಲಾಯಿತು. ಅತಿಥಿಯಾಗಿದ್ದ ರಾಷ್ಟ್ರೀ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸುರೇಖಾ ಜಗನ್ನಾಥ್ ಡೇಂಗಿಯವರನ್ನೂ ಸನ್ಮಾನಿಸಲಾಯಿತು.

ಪಿ.ಎಂ.ಕುತುಬುದ್ದೀನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬೀದರ್ ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಅಬ್ದುಲ್ ಖದೀರ್, ಕಶೀಫ್ ರಝಾ, ಮಝ್ಹರ್ ಹುಸೈನ್, ಸುರೇಖಾ ಜಗನ್ನಾಥ್ ಡೇಂಗಿ ಮುಹಮ್ಮದ್ ಅಲಿ, ಮುಹಮ್ಮದ್ ಫಯಾಝುದ್ದೀನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X