Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಧ ವಿದ್ಯಾರ್ಥಿ ಜಲಾಲುದ್ದೀನ್ ಗೆ...

ಅಂಧ ವಿದ್ಯಾರ್ಥಿ ಜಲಾಲುದ್ದೀನ್ ಗೆ ಜೂನಿಯರ್ ರಿಸರ್ಚ್ ಫೆಲೋಶಿಪ್

ಮಲಪ್ಪುರಂ 'ಮ‌ಅ್‌ದಿನ್' ಸಂಸ್ಥೆಯ ವಿದ್ಯಾರ್ಥಿಯಿಂದ ವಿಶಿಷ್ಟ ಸಾಧನೆ

ವಾರ್ತಾಭಾರತಿವಾರ್ತಾಭಾರತಿ2 Dec 2020 10:55 AM IST
share
ಅಂಧ ವಿದ್ಯಾರ್ಥಿ ಜಲಾಲುದ್ದೀನ್ ಗೆ ಜೂನಿಯರ್ ರಿಸರ್ಚ್ ಫೆಲೋಶಿಪ್

ಮಲಪ್ಪುರಂ : ಇಲ್ಲಿನ ಮ‌ಅ್‌ದಿನ್ ಅಕಾಡಮಿಯ ಅಂಧ ವಿದ್ಯಾರ್ಥಿ ಜಲಾಲುದ್ದೀನ್ ಸಂಶೋಧನೆಗಾಗಿ ನೆಟ್ (ಎನ್ ಇ ಟಿ) ಅರ್ಹತೆ ಪಡೆದವರಿಗೆ ಯುಜಿಸಿಯು ನೀಡುವ  ಜೆಆರ್‌ಎಫ್( ಜೂನಿಯರ್ ರಿಸರ್ಚ್ ಫೆಲೋಶಿಪ್) ಗಳಿಸುವ ಮೂಲಕ ಶಿಕ್ಷಣ ಕ್ಷೇತ್ರದ ಗಮನ ಸೆಳೆದಿದ್ದಾರೆ.

ಕಳೆದ ಬಾರಿ ಜಲಾಲುದ್ದೀನ್ ನೆಟ್ ಅರ್ಹತೆಯನ್ನು ಪಡೆದಿದ್ದರು. 2011ರಲ್ಲಿ ಧಾರ್ಮಿಕ-ಲೌಕಿಕ ಸಂಯೋಜಿತ ಶಿಕ್ಷಣ ಪಡೆಯಲೆಂದು ಮ‌ಅ್‌ದಿನ್ ಅಕಾಡಮಿಗೆ ಪ್ರವೇಶ ಪಡೆದ ಜಲಾಲುದ್ದೀನ್,  ತನ್ನ ಕೈಯಿಂದಲೇ ಹದಿನೈದರಷ್ಟು ಕೃತಿಗಳನ್ನು ಬ್ರೈಲ್ ಲಿಪಿಯಲ್ಲಿ ಬರೆದಿದ್ದಾರೆ. ಅವರು ಬ್ರೈಲ್ ಲಿಪಿ ಕಲಿತದ್ದು ಕೂಡಾ ಮ‌ಅ್‌ದಿನ್ ಸಂಸ್ಥೆಯ 'ಏಬಲ್ ವರ್ಲ್ಡ್' ನಲ್ಲಿ.

ದೃಷ್ಟಿ ಸಾಮರ್ಥ್ಯ ಇರುವವರು ಕೈಯಾಡಿಸುವ ಎಲ್ಲ ಕ್ಷೇತ್ರಗಳಲ್ಲಿ ತಾನೂ ಸಾಧಿಸಬೇಕು ಎಂಬುದು ಜಲಾಲುದ್ದೀನ್ ರ ಬಯಕೆ. ಭಾಷಣ ರಂಗದಲ್ಲಿ, ಸೈಕಲ್ ಚಾಲನೆ, ಈಜು ಮುಂತಾದ ಪಠ್ಯೇತರ ಚಟುವಟಿಕೆಗಳಲ್ಲಿ ಈಗಾಗಲೇ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿರುವ ಅವರು ಪಿಎಚ್‌ಡಿ ಮಾಡುವ ಸಿದ್ಧತೆಯಲ್ಲಿದ್ದಾರೆ.

ತನ್ನ ಬದುಕಿಗೆ ಬೆಳಕು ನೀಡಿ, ಈ ಅವಿಸ್ಮರಣೀಯ ಘಟ್ಟದ ತನಕ ದಾರಿ ತೋರಿದ್ದು ಮ‌ಅ್‌ದಿನ್ ಸಂಸ್ಥೆ ಹಾಗೂ ಅದರ ನೇತೃತ್ವ ವಹಿಸಿರುವ ಹಾಗೂ ತನ್ನ ಗುರು ಬದ್ರುಸ್ಸಾದಾತ್ ಇಬ್ರಾಹೀಮ್ ಖಲೀಲ್ ಅಲ್ ಬುಖಾರಿ ಎಂದು ಜಲಾಲುದ್ದೀನ್ ಕೃತಜ್ಞತಾ ಪೂರ್ವಕ ಸ್ಮರಿಸುತ್ತಾರೆ.

ಐದು ವಿಷಯಗಳಲ್ಲಿ ಡಾಕ್ಟರೇಟ್ ಪಡೆದು ಅಧ್ಯಾಪಕ ವೃತ್ತಿಯಲ್ಲಿ ಮುನ್ನಡೆಯಬೇಕೆಂಬುದು ಜಲಾಲುದ್ದೀನ್ ಅವರ ನಿರ್ಧಾರವಾಗಿದೆ.

ಕೇರಳದ ಕುಂಡೂರು ಸಮೀಪದ ಅತ್ತಾಣಿ ಎಂಬಲ್ಲಿನ ನಿವಾಸಿಯಾಗಿರುವ ಜಲಾಲುದ್ದೀನ್ ಬಾಲ್ಯದಲ್ಲಿ ಅಲ್ಪಸ್ವಲ್ಪ ದೃಷ್ಟಿ ಸಾಮರ್ಥ್ಯ ಹೊಂದಿದ್ದರು. ಬೆಳೆದಂತೆ ಸಂಪೂರ್ಣ ದೃಷ್ಟಿ ಕಳೆದುಕೊಂಡರು. ಆದರೂ ಎದೆಗುಂದದ ಅವರು ಶಿಕ್ಷಣವನ್ನು ಮುಂದುವರಿಸಿ ಸಾಧನೆ ಮೆರೆದಿದ್ದಾರೆ.

ವರದಿ : ಎ.ಕೆ. ನಂದಾವರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X