Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೃಷಿ ಕಾನೂನುಗಳನ್ನು ವಿರೋಧಿಸಿ ಪದ್ಮಭೂಷಣ...

ಕೃಷಿ ಕಾನೂನುಗಳನ್ನು ವಿರೋಧಿಸಿ ಪದ್ಮಭೂಷಣ ಪ್ರಶಸ್ತಿ ಮರಳಿಸಿದ ಸಂಸದ ಸುಖದೇವ ಧಿಂಡ್ಸಾ

ವಾರ್ತಾಭಾರತಿವಾರ್ತಾಭಾರತಿ3 Dec 2020 7:59 PM IST
share
ಕೃಷಿ ಕಾನೂನುಗಳನ್ನು ವಿರೋಧಿಸಿ ಪದ್ಮಭೂಷಣ ಪ್ರಶಸ್ತಿ ಮರಳಿಸಿದ ಸಂಸದ ಸುಖದೇವ ಧಿಂಡ್ಸಾ

ಸಂಗ್ರೂರ್(ಪಂಜಾಬ್),ಡಿ.3: ಶಿರೋಮಣಿ ಅಕಾಲಿ ದಳ (ಪ್ರಜಾಸತ್ತಾತ್ಮಕ)ದ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಸುಖದೇವ ಸಿಂಗ್ ಧಿಂಡ್ಸಾ ಅವರು ಕೇಂದ್ರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಮತ್ತು ರೈತರ ಪ್ರತಿಭಟನೆಗಳನ್ನು ಬೆಂಬಲಿಸಿ ತನ್ನ ಪದ್ಮಭೂಷಣ ಪ್ರಶಸ್ತಿಯನ್ನು ಗುರುವಾರ ಸರಕಾರಕ್ಕೆ ಮರಳಿಸಿದ್ದಾರೆ.

ಶಿರೋಮಣಿ ಅಕಾಲಿ ದಳ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಅವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯಗಳಿಂದ ಪಕ್ಷವನ್ನು ತೊರೆದಿದ್ದ ಹಿರಿಯ ನಾಯಕ ಧಿಂಡ್ಸಾ ಅವರಿಗೆ 2019ರ ಮಾರ್ಚ್‌ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪದ್ಮಭೂಷಣ ಪ್ರಶಸ್ತಿಯನ್ನು ಪ್ರದಾನಿಸಿದ್ದರು.

‘ರೈತರು ಕಳೆದ ಎರಡು ತಿಂಗಳುಗಳಿಂದಲೂ ಧರಣಿಗಳನ್ನು ನಡೆಸುತ್ತಿದ್ದಾರೆ,ಆದರೆ ಅವರ ಅಹವಾಲಿಗೆ ಕಿವಿಗೊಡಲು ಕೇಂದ್ರ ಸರಕಾರವು ಸಿದ್ಧವಿಲ್ಲ. ಇದನ್ನು ಪ್ರತಿಭಟಿಸಿ ನಾನು ಪದ್ಮಭೂಷಣವನ್ನು ಮರಳಿಸಿದ್ದೇನೆ. ತಮ್ಮ ಪ್ರತಿಭಟನೆಯನ್ನು ದಿಲ್ಲಿ ಗಡಿಗಳಿಗೆ ಸ್ಥಳಾಂತರಿಸಿರುವ ನಮ್ಮ ಹಿರಿಯರನ್ನು ಬಿಜೆಪಿ ಸರಕಾರವು ಕಡೆಗಣಿಸುತ್ತಿರುವಾಗ ಈ ಪ್ರಶಸ್ತಿಗೆ ಯಾವುದೇ ಮೌಲ್ಯವಿಲ್ಲ ’ಎಂದು ಧಿಂಡ್ಸಾ ಸುದ್ದಿಸಂಸ್ಥೆಗೆ ತಿಳಿಸಿದರು.

ತನ್ನ ಪಕ್ಷದ ಕಾರ್ಯಕರ್ತರು ರೈತರನ್ನು ಬೆಂಬಲಿಸುತ್ತಿದ್ದಾರೆ ಮತ್ತು ರೈತರ ಪ್ರತಿಭಟನೆಯಲ್ಲಿ ಪಕ್ಷ ರಾಜಕೀಯವನ್ನು ಚರ್ಚಿಸದಂತೆ ತಾನು ಅವರಿಗೆ ಸೂಚಿಸಿದ್ದೇನೆ ಎಂದರು.

ಸರಕಾರವು ಇಂತಹ ಕರಾಳ ಕಾನೂನುಗಳನ್ನು ಹಿಂದೆಗೆದುಕೊಳ್ಳದಿದ್ದರೆ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಅವರು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X