Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಣ ಅಕ್ರಮ ವರ್ಗಾವಣೆ ಪ್ರಕರಣ: ಪಿಎಫ್‌ಐ...

ಹಣ ಅಕ್ರಮ ವರ್ಗಾವಣೆ ಪ್ರಕರಣ: ಪಿಎಫ್‌ಐ ನಾಯಕರ ನಿವಾಸ, ದೇಶದ ಕನಿಷ್ಟ 26 ಸ್ಥಳಗಳ ಮೇಲೆ ಈ.ಡಿ. ದಾಳಿ

ವಾರ್ತಾಭಾರತಿವಾರ್ತಾಭಾರತಿ3 Dec 2020 7:59 PM IST
share
ಹಣ ಅಕ್ರಮ ವರ್ಗಾವಣೆ ಪ್ರಕರಣ: ಪಿಎಫ್‌ಐ ನಾಯಕರ ನಿವಾಸ, ದೇಶದ ಕನಿಷ್ಟ 26 ಸ್ಥಳಗಳ ಮೇಲೆ ಈ.ಡಿ. ದಾಳಿ

ಹೊಸದಿಲ್ಲಿ, ಡಿ. 3: ಹಣ ಅಕ್ರಮ ವರ್ಗಾವಣೆ ತನಿಖೆಯ ಒಂದು ಭಾಗವಾಗಿ ಪಿಎಫ್‌ಐ ಅಧ್ಯಕ್ಷ ಒ.ಎಂ. ಅಬ್ದುಲ್ ಸಲಾಮ್ ಹಾಗೂ ಕೇರಳದ ಅಧ್ಯಕ್ಷ ನಾಸರುದ್ದೀನ್ ಎಲಮರಮ್ ಅವರ ನಿವಾಸ ಸೇರಿದಂತೆ ಪಿಎಫ್‌ಐ ನಂಟು ಹೊಂದಿದ 9 ರಾಜ್ಯಗಳಲ್ಲಿರುವ ಕನಿಷ್ಠ 26 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಈ.ಡಿ.) ಗುರುವಾರ ದಾಳಿ ನಡೆಸಿದೆ.

ತಮಿಳುನಾಡು, ಕರ್ನಾಟಕ, ಬಿಹಾರ, ಉತ್ತರಪ್ರದೇಶ, ಮಹಾರಾಷ್ಟ್ರ, ಪಶ್ಚಿಮಬಂಗಾಳ, ರಾಜಸ್ಥಾನ, ದಿಲ್ಲಿ ಹಾಗೂ ಕೇರಳದ ಮಲಪ್ಪುರ, ತಿರುವನಂತಪುರ ಜಿಲ್ಲೆಗಳಲ್ಲಿ ಈ.ಡಿ. ದಾಳಿ ನಡೆಸಿದೆ ಎಂದು ಈ.ಡಿ.ಯ ಅಧಿಕಾರಿಗಳು ತಿಳಿಸಿದ್ದಾರೆ. ಹಣ ಅಕ್ರಮ ವರ್ಗಾವಣೆ ಕಾಯ್ದೆ ಅಡಿಯಲ್ಲಿ ಈ ರಾಜ್ಯಗಳ ಕನಿಷ್ಠ 26 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪಿಎಫ್‌ಐ ಹಾಗೂ ಅದರೊಂದಿಗೆ ನಂಟು ಹೊಂದಿದವರ ಅಕ್ರಮ ಹಣ ವರ್ಗಾವಣೆಯ ಹಲವು ಪ್ರಕರಣಗಳಿಗೆ ಸಂಬಂಧಿಸಿ ಪುರಾವೆ ಸಂಗ್ರಹಿಸುವ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ. ಒ.ಎಂ. ಅಬ್ದುಲ್ ಸಲಾಮ್ ಹಾಗೂ ನಾಸರುದ್ದೀನ್ ಅವರಿಗೆ ಸೇರಿದ ಸ್ಥಳಗಳು, ಪಿಎಫ್ ಐನ ಕೇರಳದ ಮುಖ್ಯ ಕಾರ್ಯಾಲಯದ ಮೇಲೆ ಕೂಡ ದಾಳಿ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದೇಶದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ, ಈ ವರ್ಷ ಫೆಬ್ರವರಿಯಲ್ಲಿ ನಡೆದ ದಿಲ್ಲಿ ಗಲಭೆ ಹಾಗೂ ಇತರ ಕೆಲವು ಘಟನೆಗಳಿಗೆ ಉತ್ತೇಜನ ನೀಡಿದ ಆರೋಪಕ್ಕೆ ಸಂಬಂಧಿಸಿ ಪಿಎಫ್‌ಐಯ ಹಣಕಾಸು ನಂಟಿನ ಕುರಿತು ಈ.ಡಿ. ತನಿಖೆ ನಡೆಸುತ್ತಿದೆ. ‘‘ಈ.ಡಿ. ಪಿಎಫ್‌ಐ ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ. ಇದು ರೈತರ ಪ್ರತಿಭಟನೆಯಿಂದ ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಹಾಗೂ ಬಿಜೆಪಿ ಸರಕಾರದ ವೈಫಲ್ಯವನ್ನು ಬಚ್ಚಿಡುವ ಯತ್ನ ಎಂದು ಪಿಎಫ್‌ಐ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X