Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುಎಇ 49ನೇ ರಾಷ್ಟ್ರೀಯ ದಿನ : ಫೇಸ್ ಬುಕ್...

ಯುಎಇ 49ನೇ ರಾಷ್ಟ್ರೀಯ ದಿನ : ಫೇಸ್ ಬುಕ್ ಯುಟ್ಯೂಬ್ ಲೈವ್ ಕಾರ್ಯಕ್ರಮ ನಡೆಸಿದ ಕೆ.ಎಸ್.ಸಿ.ಸಿ

ವಾರ್ತಾಭಾರತಿವಾರ್ತಾಭಾರತಿ3 Dec 2020 11:08 PM IST
share
ಯುಎಇ 49ನೇ ರಾಷ್ಟ್ರೀಯ ದಿನ : ಫೇಸ್ ಬುಕ್ ಯುಟ್ಯೂಬ್ ಲೈವ್ ಕಾರ್ಯಕ್ರಮ ನಡೆಸಿದ ಕೆ.ಎಸ್.ಸಿ.ಸಿ

ರಿಯಾದ್ : ಯುಎಇಯ 49ನೇ ರಾಷ್ಟ್ರೀಯ ದಿನದ ಅಂಗವಾಗಿ ಕೆಎಸ್ ಸಿಸಿ  ಸಂಘಟನೆ ತನ್ನ ಫೇಸ್ ಬುಕ್ ಪುಟ ಹಾಗೂ ಯುಟ್ಯೂಬ್ ಚಾನೆಲ್ ನಲ್ಲಿ ಡಿ. 2ರಂದು ಅಪರಾಹ್ನ 3 ಗಂಟೆಗೆ ಲೈವ್ ಕಾರ್ಯಕ್ರಮ ನಡೆಸಿದೆ. ಈ ಬಾರಿಯ ಕಾರ್ಯಕ್ರಮದ ಥೀಮ್ `ಕಲರಿಂಗ್ ದಿ ನೇಷನ್' ಆಗಿತ್ತು.

ಯುಎಇ ರಾಷ್ಟ್ರಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಕೆಎಸ್ಸಿಸಿ ಅಧ್ಯಕ್ಷ  ಇಸ್ಮಾಯಿಲ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಸಂಯುಕ್ತ ಅರಬ್ ಸಂಸ್ಥಾನದಲ್ಲಿ ವಿವಿಧ ಧರ್ಮ ಸಂಸ್ಕೃತಿಗಳ ಜನರು ಹೇಗೆ ಸೌಹಾರ್ದತೆಯಿಂದ ಬಾಳುತ್ತಿದ್ದಾರೆಂಬುದನ್ನು ಬಿಂಬಿಸುವ `ಯುಎಎ-ಎ ಹೇವನ್ ಆಫ್ ಡೈವರ್ಸಿಟಿ,''ಎಂಬ ವೀಡಿಯೋ ಪ್ರಸ್ತುತ ಪಡಿಸಲಾಯಿತು.

ಎಲೆಮರೆಯ ಕಾಯಿಗಳಂತೆ ಕೋವಿಡ್ ಸಾಂಕ್ರಾಮಿಕ ಸಂದರ್ಭ ನಿಸ್ವಾರ್ಥ ಸೇವೆ ಸಲ್ಲಿಸಿದ `ಅನ್ಸಂಗ್ ಹೀರೋಸ್ ಆಫ್ ಕೋವಿಡ್ 19'  ಅವರನ್ನು  ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. ಕೋವಿಡ್ ಸಾಂಕ್ರಾಮಿಕ ವೇಳೆ ಸೇವೆ ಸಲ್ಲಿಸಿದ್ದ ಅಂಬ್ಯುಲೆನ್ಸ್ ಚಾಲಕರನ್ನೂ ಸನ್ಮಾನಿಸಲಾಯಿತು. ಯುಎಇಯಲ್ಲಿ ನೆಲೆಸಿರುವ ಹೊರದೇಶದವರ ಬಾಳನ್ನು ಯುಎಇ ನಾಯಕತ್ವ ಹಸನಾಗಿಸುತ್ತಿರುವ ದ್ಯೋತಕವಾಗಿರುವ ವೀಡಿಯೊವೊಂದನ್ನು ಈ ಸಂದರ್ಭ ಬಿಡುಗಡೆಗೊಳಿಸಲಾಯಿತು.

ಈ ಬಾರಿಯ ಕಾರ್ಯಕ್ರಮದ `ಕಲರಿಂಗ್ ದಿ ನೇಷನ್' ಥೀಮ್ ಅನುಸಾರವಾಗಿ  ಆನ್ಲೈನ್ ಚಿತ್ರ ಬಿಡಿಸುವ ಸ್ಪರ್ಧೆ ನಡೆಸಲಾಗಿತ್ತು. ಹೀಗೆ ಸ್ಪರ್ಧಾಳುಗಳು ಬಿಡಿಸಿದ ಚಿತ್ರಗಳನ್ನು ಈ ಸಂದರ್ಭ ಪ್ರದರ್ಶಿಸಿ ಅವರಿಗೆ ಪ್ರಶಂಸಾಪತ್ರಗಳನ್ನು ವಿತರಿಸಲಾಯಿತು.

ಕೆಎಸ್ಸಿಸಿಯ ವಿವಿಧ ಸಮಾಜ ಸೇವಾ ಕಾರ್ಯಗಳಾದ ಆಹಾರ ಕಿಟ್ ವಿತರಣೆ, ರಕ್ತದಾನ, ಕೋವಿಡ್ ಸಾಂಕ್ರಾಮಿಕ ವೇಳೆ ಕಷ್ಟದಲ್ಲಿದ್ದವರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕಳುಹಿಸಲು ನೆರವು, ಇಫ್ತಾರ್ ಕಿಟ್ ವಿತರಣೆ ಇತ್ಯಾದಿ ಕಾರ್ಯಕ್ರಮಗಳ ಕುರಿತಾದ  ಮಾಹಿತಿಯನ್ನೂ  ಈ ಕಾರ್ಯಕ್ರಮದ ವೇಳೆ ಒದಗಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X