Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಚೆಸ್ ಒಲಿಂಪಿಯಾಡ್ ನಲ್ಲಿ ಚಿನ್ನದ ಪದಕ ...

ಚೆಸ್ ಒಲಿಂಪಿಯಾಡ್ ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡಕ್ಕೆ ಕಸ್ಟಮ್ಸ್ ಸುಂಕದ ಬರೆ!

ವಾರ್ತಾಭಾರತಿವಾರ್ತಾಭಾರತಿ4 Dec 2020 3:50 PM IST
share
ಚೆಸ್ ಒಲಿಂಪಿಯಾಡ್ ನಲ್ಲಿ  ಚಿನ್ನದ ಪದಕ  ಗೆದ್ದ ಭಾರತೀಯ ತಂಡಕ್ಕೆ ಕಸ್ಟಮ್ಸ್ ಸುಂಕದ ಬರೆ!

ಹೊಸದಿಲ್ಲಿ : ಆಗಸ್ಟ್ ತಿಂಗಳಲ್ಲಿ ನಡೆದ  ಪ್ರತಿಷ್ಠಿತ ಫಿಡೆ (ಇಂಟರ್ ನ್ಯಾಷನಲ್ ಚೆಸ್ ಫೆಡರೇಶನ್) ಆನ್ ಲೈನ್  ಚೆಸ್ ಒಲಿಂಪಿಯಾಡ್‍ನಲ್ಲಿ ಭಾರತಕ್ಕೆ ಪ್ರಥಮ ಬಾರಿ ಚಿನ್ನದ ಪದಕ ದೊರಕಿಸಿ ಕೊಟ್ಟ ದೇಶದ ಚೆಸ್ ತಂಡಕ್ಕೆ ತಾನು ಗೆದ್ದ ಚಿನ್ನದ ಪದಕಗಳನ್ನು ಪಡೆಯಲು ಕಸ್ಟಮ್ಸ್ ಸುಂಕ ಪಾವತಿಸಬೇಕಾಗಿ ಬಂದಿದ್ದು ದುರಂತವೇ ಸರಿ.

ಈ ವಿಚಾರ  ಈ ಚಾಂಪಿಯನ್‍ಶಿಪ್ ನಡೆದು ಮೂರು ತಿಂಗಳ ನಂತರ  ಬೆಳಕಿಗೆ ಬಂದಿದೆ.

ಭಾರತೀಯ ತಂಡದ ಉಪ-ನಾಯಕನಾಗಿದ್ದ ಬೆಂಗಳೂರು ನಿವಾಸಿ ಶ್ರೀನಾಥ್ ನಾರಾಯಣನ್ ಬುಧವಾರ ಹೀಗೆಂದು ಟ್ವೀಟ್ ಮಾಡಿದ್ದರು- ``ಪದಕಗಳು ಇಲ್ಲಿವೆ. ಥ್ಯಾಂಕ್ಯೂ ಫಿಡೆ ಚೆಸ್.  ತಂಡದ ಉಳಿದವರಿಗೆ ಕಳುಹಿಸಲು  ಸಿದ್ಧತೆ ನಡೆಯುತ್ತಿದೆ. ಅದನ್ನು ಪಡೆಯುವುದು ಅಷ್ಟು ಸುಲಭವಾಗಿರಲಿಲ್ಲ. ರಷ್ಯದಿಂದ ಭಾರತಕ್ಕೆ ಮೂರು ದಿನಗಳಲ್ಲಿ ತಲುಪಿದ್ದರೆ,  ಬೆಂಗಳೂರಿನಿಂದ ನಮಗೆ ತಲುಪಲು ಒಂದು ವಾರಕ್ಕೂ ಹೆಚ್ಚು ಸಮಯವಾಯಿತು, ಜತೆಗೆ ಕಸ್ಟಮ್ಸ್ ಸುಂಕವನ್ನೂ ಪಾವತಿಸಬೇಕಾಯಿತು.''

ಕೇಂದ್ರ ಸರಕಾರದ ಜೂನ್ 30, 2017ರ ಅಧಿಸೂಚನೆಯಂತೆ ಭಾರತೀಯ ಕ್ರೀಡಾ ತಂಡದ ಸದಸ್ಯರು ಅಂತರ್ ರಾಷ್ಟ್ರೀಯ ಪಂದ್ಯಾಟಗಳಲ್ಲಿ ಗೆಲ್ಲುವ ಪದಕಗಳು ಮತ್ತು ಟ್ರೋಫಿಗಳಿಗೆ  ಕಸ್ಟಮ್ಸ್ ಸುಂಕ ವಿನಾಯಿತಿಯಿದೆ.

ಆದರೆ ತಾವು ಕೊರಿಯರ್ ಸಂಸ್ಥೆ ಡಿಎಚ್‍ಎಲ್ ಎಕ್ಸಪ್ರೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ಗೆ ರೂ 6300 ಕಸ್ಟಮ್ಸ್ ಸುಂಕ ಪಾವತಿಸಬೇಕಾಯಿತು. ``ಈ ವಿಷಯದಿಂದ ನನಗೆ ಬೇಸತ್ತು ಹೋಗಿದೆ,  ಹಾಗೆಯೇ ಪಾವತಿಸಿ ಬಿಟ್ಟೆ. ಅವರು (ಕಸ್ಟಮ್ಸ್ ಅಧಿಕಾರಿಗಳು) ಪ್ಯಾಕೇಜ್ ತೆರೆದು ಒಳಗೆ ಏನಿದೆ. ಅದನ್ನು ತಯಾರಿಸಲು ಬಳಸಲಾದ  ಲೋಹ ಯಾವುದು ಎಂದು ಕೇಳಿದರು. ಈ ಕುರಿತು ಅಧಿಕೃತ ದಾಖಲೆ ನೀಡಿದ್ದೆ,'' ಎಂದು ನಾರಾಯಣನ್ ಹೇಳಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಒಂದು ವಾರ ಇದ್ದ ಪದಕಗಳನ್ನು ನಂತರ ಚೆನ್ನೈಗೆ ಕೊರಿಯರ್ ಮಾಡಲಾಗಿತ್ತು. ಉಪ-ನಾಯಕ ಅದನ್ನು ಇತರ ಸದಸ್ಯರಿಗೆ ಕಳುಹಿಸಿ ಕೊಡಲಿದ್ದಾರೆ.

ಈ ಚಾಂಪಿಯನಶಿಪ್‍ನಲ್ಲಿ ಫೈನಲ್ ಪ್ರವೇಶಿಸಿದ್ದ ಭಾರತ ತಂಡದಲ್ಲಿ ವಿಶ್ವನಾಥನ್ ಆನಂದ್, ಕೊನೇರು ಹಂಪಿ ಹಾಗೂ ಆರ್. ಪ್ರಗ್ನಾನಂದ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X