Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಕರ್ನಾಟಕ ಬಂದ್‍'ಗೆ ಅನುಮತಿ ನೀಡಿಲ್ಲ:...

'ಕರ್ನಾಟಕ ಬಂದ್‍'ಗೆ ಅನುಮತಿ ನೀಡಿಲ್ಲ: ಪೊಲೀಸ್ ಆಯುಕ್ತ ಕಮಲ್ ಪಂತ್

15 ಸಾವಿರ ಪೊಲೀಸರ ನಿಯೋಜನೆ

ವಾರ್ತಾಭಾರತಿವಾರ್ತಾಭಾರತಿ4 Dec 2020 5:57 PM IST
share
ಕರ್ನಾಟಕ ಬಂದ್‍ಗೆ ಅನುಮತಿ ನೀಡಿಲ್ಲ: ಪೊಲೀಸ್ ಆಯುಕ್ತ ಕಮಲ್ ಪಂತ್

ಬೆಂಗಳೂರು, ಡಿ.4: ಕನ್ನಡ ಸಂಘಟನೆಗಳ ಒಕ್ಕೂಟ ಡಿ.5ರಂದು ಕರೆ ನೀಡಿರುವ ಕರ್ನಾಟಕ ಬಂದ್ ಸಂಬಂಧ ಯಾರೂ ಸಹ ಅನುಮತಿ ನೀಡಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.

ಶುಕ್ರವಾರ ಈ ಕುರಿತು ಮಾಹಿತಿ ನೀಡಿದ ಅವರು, ಬಂದ್ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತೆಯ ವ್ಯವಸ್ಥೆಯನ್ನು ಮಾಡಲಾಗಿದ್ದು, ಇದಕ್ಕಾಗಿ 15 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಅದೇ ರೀತಿ, 5 ಹೆಚ್ಚುವರಿ ಹಾಗೂ ಜಂಟಿ ಪೊಲೀಸ್ ಆಯುಕ್ತರನ್ನು ಆಯಾ ವಿಭಾಗದ ಎಸಿಪಿ ಹಾಗೂ ಇನ್‍ಸ್ಪೆಕ್ಟರ್ ಗಳು ಜೊತೆಗೆ 33 ಕೆಎಸ್‍ಆರ್‍ಪಿ, 37 ಸಿಎಆರ್ ಮತ್ತು 12 ಜನ ಡಿಸಿಪಿಯನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. 

ಬಂದ್ ಹಿನ್ನೆಲೆಯಲ್ಲಿ ಯಾರು ಕೂಡ ಕಾನೂನು ಭಂಗ ಮಾಡುವಂತಿಲ್ಲ. ಅದಕ್ಕೆ ನಾವು ಅವಕಾಶ ಮಾಡಿಕೊಡುವುದಿಲ್ಲ ಎಂದ ಅವರು, ಯಾವುದೇ ಮೆರೆವಣಿಗೆಗೂ ಅವಕಾಶ ಇರುವುದಿಲ್ಲ. ಜನಸಾಮಾನ್ಯರು ನಿರ್ಭಯವಾಗಿ ಓಡಾಡಬಹುದು. ದಿನದ ಚಟುವಟಿಕೆಗಳಲ್ಲಿ ಎಂದಿನಂತೆ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ಸಾರಿಗೆ ಇಲಾಖೆಯ ಸಂಘಸಂಸ್ಥೆಗಳು, ನೌಕರರ ಸಂಘಟನೆಗಳು ಸಹ ಬೆಂಬಲ ಸೂಚಿಸಿಲ್ಲ. ಹಾಗಾಗಿ, ಉದ್ದೇಶಪೂರ್ವಕವಾಗಿ ಅದನ್ನು ತಡೆಯುವಂತಿಲ್ಲ. ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X