Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ 20.7 ಕೋಟಿ ಜನರನ್ನು ಕಡು...

ಕೋವಿಡ್ 20.7 ಕೋಟಿ ಜನರನ್ನು ಕಡು ಬಡತನಕ್ಕೆ ತಳ್ಳಲಿದೆ: ವಿಶ್ವಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ6 Dec 2020 10:19 PM IST
share
ಕೋವಿಡ್ 20.7 ಕೋಟಿ ಜನರನ್ನು ಕಡು ಬಡತನಕ್ಕೆ ತಳ್ಳಲಿದೆ: ವಿಶ್ವಸಂಸ್ಥೆ

ವಿಶ್ವಸಂಸ್ಥೆ, ಡಿ. 6: ಕೊರೋನ ಸೋಂಕಿನ ದೀರ್ಘಕಾಲದ ಪ್ರಭಾವ 2030ರ ಹೊತ್ತಿಗೆ ಹೆಚ್ಚುವರಿಯಾಗಿ 20.7 ಕೋಟಿ ಜನರನ್ನು ಕಡು ಬಡತನಕ್ಕೆ ತಳ್ಳಲಿದೆ. ಇದರಿಂದ ವಿಶ್ವದ ಕಡು ಬಡವರ ಸಂಖ್ಯೆ 1 ಶತಕೋಟಿಗೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವಿಶ್ವಸಂಸ್ಥೆಯ ಅಭಿವೃದ್ದಿ ಕಾರ್ಯಕ್ರಮ (ಯುಎನ್‌ಡಿಪಿ)ದ ಹೊಸ ಅಧ್ಯಯನವೊಂದು ಹೇಳಿದೆ.

ಸುಸ್ಥಿರ ಅಭಿವೃದ್ಧಿ ಗುರಿ (ಎಸ್‌ಡಿಜಿಗಳು)ಗಳ ಮೇಲೆ ವಿವಿಧ ಕೊರೋನ ಚೇತರಿಕೆ ಪರಿಸ್ಥಿತಿ ಬೀರಿದ ಪರಿಣಾಮವನ್ನು ಈ ಅಧ್ಯಯನ ಅಂದಾಜಿಸಿದೆ. ಮುಂದಿನ ದಶಕದಲ್ಲಿ ಸಾಂಕ್ರಾಮಿಕ ರೋಗದ ಬಹು ಆಯಾಮಗಳ ಪರಿಣಾಮಗಳನ್ನು ಕೂಡ ಈ ಅಧ್ಯಯನ ವಿಶ್ಲೇಷಿಸಿದೆ.

ಈ ಅಧ್ಯಯನ ಡೆನ್ವೆರ್ ವಿಶ್ವವಿದ್ಯಾನಿಲಯದ ಪಾರ್ಡಿ ಸೆಂಟರ್ ಫಾರ್ ಇಂಟರ್‌ನ್ಯಾಷನಲ್ ಫ್ಯೂಚರ್ ಹಾಗೂ ಯುಎನ್‌ಡಿಪಿಯ ನಡುವಿನ ದೀರ್ಘಕಾಲೀನ ಪಾಲುದಾರಿಕೆಯ ಭಾಗವಾಗಿದೆ.

ಚೇತರಿಕೆ ಗೆ ದೀರ್ಘ ಕಾಲ ಬೇಕಾಗುವ ‘ತೀವ್ರ ಹಾನಿ ’ ಪರಿಸ್ಥಿತಿ ಸಂದರ್ಭ ಕೋವಿಡ್ ಹೆಚ್ಚುವರಿ 20.7 ಕೋಟಿ ಜನರನ್ನು 2030ರ ಹೊತ್ತಿಗೆ ಕಡು ಬಡತನಕ್ಕೆ ತಳ್ಳುವ ಸಾಧ್ಯತೆ ಇದೆ. ಅಲ್ಲದೆ ‘ತೀವ್ರ ಹಾನಿ’ ಪರಿಸ್ಥಿತಿಗೆ ಹೋಲಿಸಿದರೆ ಮಹಿಳಾ ಬಡತನ ಹೆಚ್ಚುವರಿ 10.2 ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

ಕೋವಿಡ್ ಸಾಂಕ್ರಾಮಿಕ ರೋಗದ ಅವಧಿಯಲ್ಲಿ ಉತ್ಪಾದಕತೆಯಲ್ಲಿ ತೀವ್ರ ಕುಸಿತ ಉಂಟಾಗಿರುವುದರಿಂದ ಈ ‘ತೀವ್ರ ಹಾನಿ’ ಪರಿಸ್ಥಿತಿಯಿಂದಾದ ಶೇ. 80ರಷ್ಟು ಆರ್ಥಿಕ ಬಿಕ್ಕಟ್ಟು ಮುಂದಿನ 10 ವರ್ಷಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಆದುದರಿಂದ ಸಾಂಕ್ರಾಮಿಕ ರೋಗದ ಹಿಂದಿನ ಸ್ಥಿತಿಗೆ ಸಂಪೂರ್ಣವಾಗಿ ಮರಳಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.

 ಸಾಮಾಜಿಕ ರಕ್ಷಣೆ/ಕಲ್ಯಾಣ ಕಾರ್ಯಕ್ರಮಗಳು, ಆಡಳಿತ, ಡಿಜಿಟಲೀಕರಣ ಹಾಗೂ ಹಸಿರು ಆರ್ಥಿಕತೆಯ ಮೇಲೆ ಸುಸ್ಥಿರ ಆರ್ಥಿಕ ಗುರಿ (ಎಸ್‌ಡಿಎಸ್)ಗಳನ್ನು ಮುಂದಿನ ದಶಕಗಳಲ್ಲಿ ಸಾಧಿಸುವ ಮೂಲಕ ಕಡು ಬಡತನವನ್ನು ನಿವಾರಿಸಬಹುದು. ಅಲ್ಲದೆ, ಅಭಿವೃದ್ಧಿ ಪಥವನ್ನು ಮೊದಲಿನ ದಾರಿಗೆ ತರಬಹುದು ಎಂದು ಅಧ್ಯಯನ ವರದಿಯಲ್ಲಿ ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X