Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 200 ರೂಪಾಯಿಗೆ ಲೀಸ್‌ಗೆ ಪಡೆದ...

200 ರೂಪಾಯಿಗೆ ಲೀಸ್‌ಗೆ ಪಡೆದ ಜಮೀನಿನಲ್ಲಿ ರೈತರಿಗೆ ಖುಲಾಯಿಸಿದ ಅದೃಷ್ಟ !

ವಾರ್ತಾಭಾರತಿವಾರ್ತಾಭಾರತಿ7 Dec 2020 9:35 AM IST
share
200 ರೂಪಾಯಿಗೆ ಲೀಸ್‌ಗೆ ಪಡೆದ ಜಮೀನಿನಲ್ಲಿ ರೈತರಿಗೆ ಖುಲಾಯಿಸಿದ ಅದೃಷ್ಟ !

ಭೋಪಾಲ್ : ಒಂದು ತಿಂಗಳ ಹಿಂದೆ ಕೇವಲ 200 ರೂಪಾಯಿಗೆ ಭೋಗ್ಯಕ್ಕೆ ಪಡೆದ 100 ಚದರ ಅಡಿ ವಿಸ್ತೀರ್ಣದ ಜಾಗದಲ್ಲಿ ಅಗೆಯುವ ವೇಳೆ ರೈತನೊಬ್ಬನಿಗೆ 60 ಲಕ್ಷ ರೂ. ಮೌಲ್ಯದ ವಜ್ರ ದೊರಕಿದ್ದು, ರಾತ್ರೋರಾತ್ರಿ ಆತ ಲಕ್ಷಾಧೀಶನಾದ ಘಟನೆ ವರದಿಯಾಗಿದೆ.

ಲಖನ್ ಯಾದವ್ (45) ಎಂಬ ರೈತ ಈ ಜಾಗದಲ್ಲಿ ಅಗೆಯುತ್ತಿದ್ದಾಗ 14.98 ಕ್ಯಾರೆಟ್ ವಜ್ರ ದೊರಕಿದ್ದು, ಇದರ ಮೌಲ್ಯ 60.6 ಲಕ್ಷ ರೂ. ಎನ್ನಲಾಗಿದೆ.

"ಇದು ನನ್ನ ಜೀವನ ಬದಲಿಸಿದೆ" ಎಂದು ಟೈಮ್ಸ್ ಆಫ್ ಇಂಡಿಯಾ ಜತೆ ಮಾತನಾಡಿದ ಯಾದವ್ ಉದ್ಗರಿಸಿದರು. ಜಮೀನಿನಲ್ಲಿದ್ದ ಕಲ್ಲುಗಳು, ಹರಳುಗಳನ್ನು ಅಗೆದಾಗ ಒಂದು ಹರಳು ಮಾತ್ರ ಭಿನ್ನವಾಗಿ ಕಂಡ ಕ್ಷಣ ಅವಿಸ್ಮರಣೀಯ ಎಂದು ಅವರು ಹೇಳುತ್ತಾರೆ. ಹರಳಿನ ಮೇಲಿದ್ದ ದೂಳನ್ನು ಕೊಡವಿದಾಗ ಅದು ಹೊಳೆಯಲಾರಂಭಿಸಿತು. ಆಗ ಸಹಜವಾಗಿಯೇ ಹೃದಯ ಬಡಿತ ಹೆಚ್ಚಾಯಿತು. ಜಿಲ್ಲಾ ವಜ್ರಾಧಿಕಾರಿ ಬಳಿ ಇದನ್ನು ಒಯ್ದು ತೋರಿಸಿದಾಗ ಅದು ವಜ್ರ ಎನ್ನುವುದನ್ನು ಖಚಿತಪಡಿಸಿದರು.

"ನಾನು ಯಾವುದೇ ದೊಡ್ಡ ಯೋಚನೆ ಮಾಡಿಲ್ಲ. ನಾನು ಸುಶಿಕ್ಷಿತನಲ್ಲ. ಈ ಹಣವನ್ನು ನಾನು ಬ್ಯಾಂಕ್‌ನಲ್ಲಿ ಠೇವಣಿ ಇಟ್ಟು ಬಂದ ಬಡ್ಡಿ ಹಣದಿಂದ ನಾಲ್ವರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತೇನೆ"’ ಎಂದು ಯಾದವ್ ಹೇಳಿದ್ದಾರೆ.

ಪನ್ನಾ ರಾಷ್ಟ್ರೀಯ ಉದ್ಯಾನವನ ನಿರ್ಮಾಣ ವೇಳೆ ಗ್ರಾಮವನ್ನು ತೆರವುಗೊಳಿಸಲಾಗಿದ್ದು, ಯಾದವ್ ಕುಟುಂಬವನ್ನು ಒಕ್ಕಲೆಬ್ಬಿಸಲಾಗಿತ್ತು. ಬಂದ ಪರಿಹಾರ ಮೊತ್ತದಲ್ಲಿ 2 ಹೆಕ್ಟೇರ್ ಜಮೀನು, ಎರಡು ಎಮ್ಮೆ ಖರೀದಿಸಿದ್ದ ವಜ್ರವನ್ನು ಜಿಲ್ಲೆಯ ಅಧಿಕಾರಿಗೆ ನೀಡಿದ್ದಕ್ಕಾಗಿ ಬಂದ ಒಂದು ಲಕ್ಷ ಮೊತ್ತದಲ್ಲಿ ಮೋಟರ್‌ ಸೈಕಲ್ ಖರೀದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X