Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನಾನು ಪಕ್ಷ ಮತ್ತು ರೈತರ ಪರ...

"ನಾನು ಪಕ್ಷ ಮತ್ತು ರೈತರ ಪರ ನಿಲ್ಲುತ್ತೇನೆ'' ಎಂದು ಹೇಳಿ ಟ್ರೋಲ್‍ಗೊಳಗಾದ ಬಿಜೆಪಿ ಸಂಸದ ಸನ್ನಿ ಡಿಯೋಲ್

ವಾರ್ತಾಭಾರತಿವಾರ್ತಾಭಾರತಿ7 Dec 2020 2:47 PM IST
share
ನಾನು ಪಕ್ಷ ಮತ್ತು ರೈತರ ಪರ ನಿಲ್ಲುತ್ತೇನೆ ಎಂದು ಹೇಳಿ ಟ್ರೋಲ್‍ಗೊಳಗಾದ ಬಿಜೆಪಿ ಸಂಸದ ಸನ್ನಿ ಡಿಯೋಲ್

ಹೊಸದಿಲ್ಲಿ : ನಟ ಹಾಗೂ ಗುರುದಾಸಪುರ್ ಕ್ಷೇತ್ರದ ಬಿಜೆಪಿ ಸಂಸದ ಸನ್ನಿ ಡಿಯೋಲ್ ರವಿವಾರ ಟ್ವೀಟ್ ಮೂಲಕ ರೈತರ ಹೋರಾಟದ ಕುರಿತು ನೀಡಿದ ಹೇಳಿಕೆ ನೆಟ್ಟಿಗರ ಆಕ್ರೋಶಕ್ಕೆ ಒಳಗಾಗಿ ಅವರು ಟ್ರೋಲ್‍ಗೊಳಗಾಗುವಂತಾಗಿದೆ.

"ಕೆಲ ಜನರು ಪರಿಸ್ಥಿತಿಯ ಲಾಭ ಪಡೆದು ಸಮಸ್ಯೆ ಸೃಷ್ಟಿಸುತ್ತಿದ್ದಾರೆಂದು ತಿಳಿದಿದೆ. ಅವರಿಗೆ ರೈತರ ಬಗ್ಗೆ ಕಾಳಜಿಯಿಲ್ಲ, ಅವರಿಗೆ ಅವರದ್ದೇ ಆದ ಅಜೆಂಡಾ ಇದೆ. ನಾನು ನನ್ನ ಪಕ್ಷ ಹಾಗೂ ರೈತರ ಜತೆಗೆ ನಿಲ್ಲುತ್ತೇನೆ ಹಾಗೂ ಯಾವತ್ತೂ ರೈತರ ಜತೆ ನಿಲ್ಲುತ್ತೇನೆ. ನಮ್ಮ ಸರಕಾರ ಯಾವತ್ತೂ ರೈತರ ಕಲ್ಯಾಣದ ಬಗ್ಗೆ ಚಿಂತಿಸುತ್ತದೆ,'' ಎಂದು ಸನ್ನಿ ಹೇಳಿದ್ದರು. ಅವರ ಈ ಹೇಳಿಕೆಯಲ್ಲಿ "ನಾನು ನನ್ನ ಪಕ್ಷ ಹಾಗೂ ರೈತರ ಜತೆಗೆ ನಿಲ್ಲುತ್ತೇನೆ,'' ಎಂಬ ಭಾಗವೇ ನೆಟ್ಟಿಗರ ಗಮನ ಸೆಳೆದಿದ್ದು ಇದನ್ನೇ ಕೈಗೆತ್ತಿಕೊಂಡು ಹಲವರು ಸನ್ನಿ ಡಿಯೋಲ್‍ರನ್ನು ಟ್ರೋಲ್ ಮಾಡಿದ್ದಾರೆ.

"ನಿಮಗೆ ಧೈರ್ಯವಿಲ್ಲ, ನೀವು ಯಾರ ಜತೆಗೂ ನಿಲ್ಲಲು ಸಾಧ್ಯವಿಲ್ಲ,'' ಎಂದು ಒಬ್ಬರು ಟ್ವೀಟ್ ಮಾಡಿದರೆ ಇನ್ನೊಬ್ಬರು ಸನ್ನಿ ಡಿಯೋಲ್ ಅವರ ಹಿಟ್ ಚಿತ್ರ ದಾಮಿನಿಯನ್ನು ಉಲ್ಲೇಖಿಸಿ 'ಐ ಸ್ಟ್ಯಾಂಡ್ ವಿದ್ ಚಡ್ಡಾ ಎಂಡ್ ದಾಮಿನಿ,' ಎಂದು ಮಾರ್ಮಿಕವಾಗಿ ಬರೆದಿದ್ದಾರೆ. ಇನ್ನೊಬ್ಬ ಟ್ವಿಟರಿಗ ಸನ್ನಿ ಡಿಯೋಲ್ ಹೇಳಿಕೆಯನ್ನು ಅಣಕಿಸಿ "ಐ ಸ್ಟ್ಯಾಂಡ್ ವಿದ್ ವೆಜನ್ಸ್ ಎಂಡ್ ನಾನ್-ವೆಜಿಟೇರಿಯನ್ಸ್,'' ಎಂದು ಬರೆದಿದ್ದಾರೆ.

I stand with Chaddha and Damini #SunnyDeol https://t.co/M6N1ZY2xR4

— Vaibhav Bamane (@VaibhavBamane) December 7, 2020

I stand with Vegans and Non-Vegetarians. https://t.co/kdXeDTsOeJ

— Swati K. (@mynameswatik) December 7, 2020

#FarmerPolitics #BharatBandh #FarmersWithModi #FarmerPolitics #नहीं_चाहिए_भाजपा #FarmerProtest #COVID19 #IndiaSupportFarmerProtest #TakeBackFarmLaws #FarmersWithPmModi @iamsunnydeol @BJP4India
Sunny Deol : I stand with farmers and BJP

so basically #SunnyDeol be like : pic.twitter.com/pbId9DuyYr

— MissMeme (@Miss_Meme01) December 7, 2020

SunnyDeol -I stand with farmers and the government..
Meanwhile Indians to him#SunnyDeol pic.twitter.com/6dP4bJWqcB

— Dee J (@jiddi_kudi) December 7, 2020

Sunny deol is supporting both BJP and farmers and it's like someone support Britishers and Indians both...#FarmersProtest #SunnyDeol

— Vishal Singh Rajput (@Vishal_singh25) December 7, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X