Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: 15 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ: 15 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ7 Dec 2020 6:49 PM IST
share
ಉಡುಪಿ: 15 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಡಿ.7: ಜಿಲ್ಲೆಯಲ್ಲಿ ನಿನ್ನೆಯಂತೆ ಇಂದು ಸಹ 15 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. 31 ಮಂದಿ ಚಿಕಿತ್ಸೆಯಿಂದ ಗುಣಮುಖ ರಾದರೆ, 154 ಮಂದಿ ಕೊರೋನ ಸೋಂಕಿಗೆ ಈಗ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 8 ಮಂದಿ ಪುರುಷರು ಹಾಗೂ ಏಳು ಮಂದಿ ಮಹಿಳೆಯರು. ಇವರಲ್ಲಿ ತಲಾ ಐವರು ಪುರುಷರು ಹಾಗೂ ಮಹಿಳೆ ಯರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 9, ಕುಂದಾಪುರ ತಾಲೂಕಿನ 4 ಹಾಗೂ ಕಾರ್ಕಳ ತಾಲೂಕಿನ ಒಬ್ಬರು ಹಾಗೂ ಹೊರಜಿಲ್ಲೆಯ ಒಬ್ಬರು ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ. ಸೂಡ ತಿಳಿಸಿದರು.

31 ಮಂದಿ ಗುಣಮುಖ:  ರವಿವಾರ ಜಿಲ್ಲೆಯಲ್ಲಿ 31 ಮಂದಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,462ಕ್ಕೇರಿದೆ. ಜಿಲ್ಲೆಯಲ್ಲಿ ಸದ್ಯ 154 ಮಂದಿ ಮಾತ್ರ ಕೋವಿಡ್‌ಗೆ ಸಕ್ರಿಯರಿದ್ದಾರೆ ಎಂದರು.

1260 ನೆಗೆಟಿವ್: ಜಿಲ್ಲೆಯಲ್ಲಿ ರವಿವಾರ ಒಟ್ಟು 1274 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1260 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. 14 (ಐಸಿಎಂಆರ್ ವರದಿ)ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,803 ಕ್ಕೇರಿದೆ ಎಂದವರು ತಿಳಿಸಿದರು.

ಜಿಲ್ಲೆಯಲ್ಲಿ ರವಿವಾರದವರೆಗೆ ಒಟ್ಟು 2,57,556 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,34,753 ಮಂದಿಯ ವರದಿ ನೆಗೆಟಿವ್ ಬಂದಿವೆ. ಒಟ್ಟು 22,803 ಮಂದಿ ಈವರೆಗೆ ಪಾಸಿಟಿವ್ ಬಂದಿದ್ದರೆ, ಇವರಲ್ಲಿ 22,462ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ.

ಕೋವಿಡ್‌ಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಒಟ್ಟು ಸಂಖ್ಯೆ 187 ಮಾತ್ರ. ನ.7ರ ನಂತರ ಜಿಲ್ಲೆಯಲ್ಲಿ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X