Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 4...

ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷಕ್ಕಿಂತ ಕೆಳಗೆ ಕುಸಿತ

ಜುಲೈ ಆನಂತರ ಗರಿಷ್ಠ ಇಳಿಕೆ

ವಾರ್ತಾಭಾರತಿವಾರ್ತಾಭಾರತಿ7 Dec 2020 8:23 PM IST
share
ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷಕ್ಕಿಂತ ಕೆಳಗೆ ಕುಸಿತ

ಹೊಸದಿಲ್ಲಿ, ಡಿ.7: ಜುಲೈ ತಿಂಗಳಿನಿಂದೀಚೆಗೆ ಇದೇ ಮೊದಲ ಬಾರಿಗೆ ದೇಶದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗ ಸಂಖ್ಯೆಯು ಸೋಮವಾರ 4 ಲಕ್ಷಕ್ಕಿಂತ ಕೆಳಗೆ ಕುಸಿದಿದೆ.

 ಭಾರತದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಭಾರತದಲ್ಲಿ ಸ್ಥಿರವಾಗಿ ಕುಸಿಯ ತೊಡಗಿದೆ ಹಾಗೂ ಪರೀಕ್ಷೆಯಲ್ಲಿ ಪಾಸಿಟಿವಿಟಿ ದರ ಕೂಡಾ ಕಳೆದ ಎರಡು ವಾರಗಳಲ್ಲಿ ಶೇ.5ಕ್ಕೆ ಕುಸಿದಿದೆ. ಕಳೆದ 24 ತಾಸುಗಳಲ್ಲಿ ಸುಮಾರು 32981 ಮಂದಿ ಸೋಂಕಿತರಾಗಿದ್ದಾರೆಂದು ಅಧಿಕೃತ ಮೂಲಗಳು ತಿಳಿಸಿವೆ. ಪ್ರಸಕ್ತ ದೇಶದಲ್ಲಿ ಒಟ್ಟಾರೆ 3,96,729 ಸಕ್ರಿಯ ಪ್ರಕರಣಗಳು ಇರುವುದಾಗಿ ಅವು ಮಾಹಿತಿ ನೀಡಿವೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 391 ಮಂದಿ ಕೊರೋನ ವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದು, ದಿಲ್ಲಿಯಲ್ಲಿ ಗರಿಷ್ಠ 69 ಸಾವುಗಳು ಸಂಭವಿಸಿವೆ. ಇದರೊಂದಿಗೆ ದೇಶದಲ್ಲಿ ಈತನಕ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 1,40,573ಕ್ಕೇರಿದೆ.

ಪಂಜಾಬ್‌ನಲ್ಲಿ ಕೋವಿಡ್-19 ಸಾವಿನ ಪ್ರಕರಣಗಳ ದರವು 3.1 ಆಗಿದ್ದು, ಇದು ದೇಶದಲ್ಲೇ ಗರಿಷ್ಠವಾಗಿದೆ. ಮಹಾರಾಷ್ಟ್ರ ಹಾಗೂ ಸಿಕ್ಕಿಂ ರಾಜ್ಯಗಳಲ್ಲಿ ಕೋವಿಡ್-19 ಸಾವಿನ ದರವು ಕ್ರಮವಾಗಿ 2.58 ಹಾಗೂ 2.18 ಆಗಿದೆ.

ಕೇರಳದಲ್ಲಿ ಅತ್ಯಧಿಕ ಸಂಖ್ಯೆಯ ಸಕ್ರಿಯ ಪ್ರಕರಣಗಳು ದಾಖಲಾಗಿದ್ದರೂ, ಅಲ್ಲಿ ಸಾವಿನ ದರವು ತೀರಾ ಕಡಿಮೆಯಿದ್ದು, 0.37 ಆಗಿದೆ. ಭಾರತದ ಒಟ್ಟಾರೆ ಕೋವಿಡ್-19 ಸಂಭವಿಸಿರುವ ಸಾವಿನ ದರವು 1.45 ಆಗಿದೆ. ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 1188 ಸರಕಾರಿ ಹಾಗೂ 1,019 ಖಾಸಗಿ ಪ್ರಯೋಗಾಲಯಗಳಲ್ಲಿ 8,01,081 ಕೊರೋನ ಪರೀಕ್ಷೆಗಳನ್ನು ನಡೆಸಲಾಗಿದೆ.

ಕೊರೋನ ಸಾಂಕ್ರಾಮಿಕ ಸೋಂಕು ಆರಂಭವಾದಾಗಿನಿಂದ ಭಾರತದಲ್ಲಿ ಒಟ್ಟಾರೆ 14,77,87,656 ಪರೀಕ್ಷೆಗಳನ್ನು ನಡೆಸಲಾಗಿದೆ.

ಕೊರೋನಾ ಸಾಂಕ್ರಾಮಿಕ ರೋಗ ಆರಂಭದಿಂದ ಲೆಕ್ಕ ಹಾಕಿದಲ್ಲಿ, ಭಾರತದ ಒಟ್ಟಾರೆ ಕೊರೋನ ಪಾಸಿಟಿವಿ ದರವು ಶೇ.6.5ಕ್ಕೆ ಕುಸಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X