Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ವರ್ಷ ಗರಿಷ್ಠ ರಿಟ್ವೀಟ್ ಪಡೆದ ಟ್ವೀಟ್...

ಈ ವರ್ಷ ಗರಿಷ್ಠ ರಿಟ್ವೀಟ್ ಪಡೆದ ಟ್ವೀಟ್ ಯಾರದ್ದು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ8 Dec 2020 4:56 PM IST
share
ಈ ವರ್ಷ ಗರಿಷ್ಠ ರಿಟ್ವೀಟ್ ಪಡೆದ ಟ್ವೀಟ್ ಯಾರದ್ದು ಗೊತ್ತೇ ?

ಹೊಸದಿಲ್ಲಿ: ಈ ವರ್ಷದ ಫೆಬ್ರವರಿಯಲ್ಲಿ ತಮಿಳು ನಟ ವಿಜಯ್ ಅವರು ಪೋಸ್ಟ್ ಮಾಡಿದ್ದ ತಮ್ಮ ಅಭಿಮಾನಿಗಳು ಹಿನ್ನೆಲೆಯಲ್ಲಿ ಕಾಣಿಸಿಕೊಳ್ಳುವ ತಮ್ಮ ಸೆಲ್ಫೀ 2020ರಲ್ಲಿ ಗರಿಷ್ಠ ರಿಟ್ವೀಟ್ ಪಡೆದ ಟ್ವೀಟ್ ಆಗಿದ್ದರೆ, ಟೀಂ ಇಂಡಿಯಾ ಕಪ್ತಾನ ವಿರಾಟ್ ಕೊಹ್ಲಿ, ತಾವು ಹಾಗೂ ತಮ್ಮ ಪತ್ನಿ ಅನುಷ್ಕಾ ಶರ್ಮ, ತಮ್ಮ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವುದಾಗಿ ಹೇಳಿಕೊಂಡು ಮಾಡಿದ ಪೋಸ್ಟ್ ಹಾಗೂ ಟ್ವೀಟ್ ಮಾಡಿದ ಫೋಟೋ ಈ ವರ್ಷ ಗರಿಷ್ಠ ಲೈಕ್ ಪಡೆದ ಟ್ವೀಟ್ ಆಗಿದೆ ಎಂದು ಟ್ವಿಟರ್ ಬಿಡುಗಡೆಗೊಳಿಸಿದ ಮಾಹಿತಿ ತಿಳಿಸಿದೆ.

ರಾಜಕೀಯ ಕ್ಷೇತ್ರದ ಟ್ವೀಟ್‍ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ದೀಪ ಉರಿಸುತ್ತಿರುವ ಚಿತ್ರ ಗರಿಷ್ಠ ರಿಟ್ವೀಟ್ ಮಾಡಿದ ಪೋಸ್ಟ್ ಆಗಿದ್ದರೆ, ಕ್ರೀಡಾ ಕ್ಷೇತ್ರದಲ್ಲಿ ಟೀಂ ಇಂಡಿಯಾ ಮಾಜಿ ಕಪ್ತಾನ ಎಂ ಎಸ್ ಧೋನಿ, ಪ್ರಧಾನಿ ತಮಗೆ ಬರೆದ ಶ್ಲಾಘನಾ ಪತ್ರಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ ಬರೆದ ಪತ್ರದ ಪೋಸ್ಟ್ ಗರಿಷ್ಠ ರಿಟ್ವೀಟ್ ಪಡೆದಿದೆ.

ಐಪಿಎಲ್ 2020 ಮತ್ತು 'ದಿಲ್ ಬೆಚಾರ' ಟಾಪ್ ಕ್ರೀಡಾ ಮತ್ತು ಚಲನಚಿತ್ರ ಕ್ಷೇತ್ರಕ್ಕೆ ಸಂಬಂಧಿಸಿದ ಹ್ಯಾಶ್ ಟ್ಯಾಗ್ ಆಗಿದ್ದರೆ ಈ ವರ್ಷದಲ್ಲಿ ಗರಿಷ್ಠ  ಟ್ವೀಟ್  ಮಾಡಿದ ಮೀಮ್ 'ಬಿನೋದ್' ಆಗಿದೆ.

ಪ್ರಸಕ್ತ ವಿದ್ಯಮಾನಗಳ ವಿಭಾಗಗಳಲ್ಲಿ ಗರಿಷ್ಠ ಚರ್ಚೆಗೆ ಕಾರಣವಾದ ವಿಚಾರ ಕೋವಿಡ್-19 ಆಗಿದ್ದರೆ ಇದರ ನಂತರದ ಸ್ಥಾನ ನಟ ಸುಶಾಂತ್ ಸಿಂಗ್ ರಾಜಪುತ್ ಪ್ರಕರಣ ಹಾಗೂ ಹತ್ರಸ್ ಸಾಮೂಹಿಕ ಅತ್ಯಾಚಾರ ಪ್ರಕರಣವಾಗಿತ್ತು.

ಈ ಮೇಲಿನ ಮಾಹಿತಿಗಳನ್ನು ಕಲೆ ಹಾಕಲು ಟ್ವಿಟರ್ ಸುಮಾರು 100 ದಿನಗಳಿಗೂ ಅಧಿಕ ಅವಧಿಯಲ್ಲಿ 22 ನಗರಗಳಿಂದ ಮಾಡಲಾದ 10 ಲಕ್ಷಕ್ಕೂ ಅಧಿಕ ಟ್ವೀಟ್‍ಗಳನ್ನು ಗಣನೆಗೆ ತೆಗೆದುಕೊಂಡಿದೆ ಎಂದು ಟ್ವಿಟರ್ ಇಂಡಿಯಾ ಆಡಳಿತ ನಿರ್ದೇಶಕ ಮನೀಶ್ ಮಹೇಶ್ವರಿ ಹೇಳಿದ್ದಾರೆ.

Thank you Neyveli pic.twitter.com/cXQC8iPukl

— Vijay (@actorvijay) February 10, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X