Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೃದ್ಧಾಪ್ಯ ವೇತನ ಮನೆ ಬಾಗಿಲಿಗೆ...

ವೃದ್ಧಾಪ್ಯ ವೇತನ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆಯೇ: ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ8 Dec 2020 8:32 PM IST
share
ವೃದ್ಧಾಪ್ಯ ವೇತನ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆಯೇ: ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು, ಡಿ.8: ಅರ್ಹ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನವನ್ನು ಅವರ ಮನೆಗಳಿಗೆ ತಲುಪಿಸಲಾಗುತ್ತಿದೆಯೇ ಎಂದು ಪ್ರಶ್ನಿಸಿರುವ ಹೈಕೋರ್ಟ್, ವಯೋವೃದ್ಧರಿಗೆ ಇರುವ ಪಿಂಚಣಿ ಯೋಜನೆಗಳು ಹಾಗೂ ಅವುಗಳನ್ನು ಅನುಷ್ಠಾನಗೊಳಿಸುತ್ತಿರುವ ಕುರಿತು ತಿಳಿಸುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ರಾಜ್ಯದ ಹಿರಿಯ ನಾಗರಿಕರ ಸಾಮಾಜಿಕ ಭದ್ರತೆ, ಆರೋಗ್ಯ ಭದ್ರತೆ ಹಾಗೂ ಆಹಾರ ಭದ್ರತೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಸಂಘಟನೆ ಅಖಿಲ ಕರ್ನಾಟಕ ವಯೋವೃದ್ಧರ ಒಕ್ಕೂಟ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಸೂಚನೆ ನೀಡಿದೆ.

ಕೇಂದ್ರ ಸರಕಾರ ರೂಪಿಸಿರುವ ಕೊರೋನ ಮಾರ್ಗಸೂಚಿಗಳ ಪ್ರಕಾರ 65 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರು ಮನೆಯಿಂದ ಹೊರಬರಬಾರದು. ಅದರಂತೆ ಹಿರಿಯ ನಾಗರಿಕರಿಗೆ ನೀಡುವ ವೃದ್ಧಾಪ್ಯ ವೇತನವನ್ನು ಅವರ ಮನೆ ಬಾಗಿಲಿಗೆ ತಲುಪಿಸಬೇಕು. ಹೀಗಾಗಿ ಪಿಂಚಣಿಯನ್ನು ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆಯೇ ಎಂಬುದನ್ನು ಸರಕಾರ ಸ್ಪಷ್ಟಪಡಿಸಬೇಕು. ಅಲ್ಲದೇ, ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ನೀಡುವ ಸಂಬಂಧ ಇರುವ ಯೋಜನೆಗಳು ಯಾವುವು, ಅವುಗಳನ್ನು ಹೇಗೆ ಜಾರಿಗೊಳಿಸಲಾಗುತ್ತಿದೆ ಎಂಬುದರ ವಿವರಗಳನ್ನು ಮುಂದಿನ ವಿಚಾರಣೆ ಒಳಗೆ ಸಲ್ಲಿಸಬೇಕು ಎಂದು ಸರಕಾರಕ್ಕೆ ಸೂಚನೆ ನೀಡಿತು.

ಅರ್ಜಿಯಲ್ಲಿ ಏನಿದೆ: 2020ರ ಜನವರಿ ತಿಂಗಳಿಂದ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೃದ್ಧಾಪ್ಯ ವೇತನ ಅಥವಾ ಪಿಂಚಣಿಯನ್ನು ನಿಗದಿತ ಅವಧಿಯಲ್ಲಿ ನೀಡುತ್ತಿಲ್ಲ.

ಹೀಗಾಗಿ, ಕಳೆದ ಜನವರಿಯಿಂದ ಬಾಕಿ ಉಳಿದಿರುವ ವೃದ್ಧಾಪ್ಯ ವೇತನವನ್ನು ತಕ್ಷಣವೇ ನೀಡುವಂತೆ ಸರಕಾರ ಹಾಗೂ ಪಿಂಚಣಿ ಮತ್ತು ಸಾಮಾಜಿಕ ಭದ್ರತಾ ನಿರ್ದೇಶನಾಲಯಕ್ಕೆ ನಿರ್ದೇಶಿಸಬೇಕು. ಹಿರಿಯ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಿಂಚಣಿ ಮೊತ್ತವನ್ನು ಹೆಚ್ಚಿಸುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X