Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೌಚಕ್ಕೆಂದು ಕಚೇರಿಯಿಂದ ಹೊರ ಹೋಗಿದ್ದ...

ಶೌಚಕ್ಕೆಂದು ಕಚೇರಿಯಿಂದ ಹೊರ ಹೋಗಿದ್ದ ಸರಕಾರಿ ಮಹಿಳಾ ಉದ್ಯೋಗಿ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ಸಾವು

ವಾರ್ತಾಭಾರತಿವಾರ್ತಾಭಾರತಿ8 Dec 2020 10:10 PM IST
share
ಶೌಚಕ್ಕೆಂದು ಕಚೇರಿಯಿಂದ ಹೊರ ಹೋಗಿದ್ದ ಸರಕಾರಿ ಮಹಿಳಾ ಉದ್ಯೋಗಿ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ಸಾವು

ಹೊಸದಿಲ್ಲಿ, ಡಿ. 8: ಸರಕಾರಿ ಕಚೇರಿಯಲ್ಲಿ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ಇಲ್ಲದೇ ಇದ್ದುದರಿಂದ ಶೌಚಕ್ಕೆ ಹೊರಗಡೆ ಹೋದ ಸರಕಾರಿ ಮಹಿಳಾ ಉದ್ಯೋಗಿಯೊಬ್ಬರು ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ಮೃತಪಟ್ಟ ಘಟನೆ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಕಲಕತ್ತೂರಿನಲ್ಲಿ ಶನಿವಾರ ನಡೆದಿದೆ.

ಈ ದುರ್ಘಟನೆ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ಇಲ್ಲದ ಸರಕಾರಿ ಕಚೇರಿಗಳ ದುರವಸ್ಥೆಗೆ ಕನ್ನಡಿ ಹಿಡಿದಿದೆ. ಈ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೃತಪಟ್ಟ ಸರಕಾರಿ ಉದ್ಯೋಗಿಯನ್ನು ಶರಣ್ಯಾ (23) ಎಂದು ಗುರುತಿಸಲಾಗಿದೆ. ಶರಣ್ಯಾ ಕೆಲಸ ಮಾಡುವ ಸರಕಾರಿ ಕಚೇರಿಯಲ್ಲಿ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ಇರಲಿಲ್ಲ. ಇದರಿಂದಾಗಿ ಕೆಲಸಕ್ಕೆ ರಾಜೀನಾಮೆ ನೀಡಲು ಶರಣ್ಯಾ ಅನೇಕ ಬಾರಿ ಯೋಚಿಸಿದ್ದರು. ಆದರೆ, ರಾಜೀನಾಮೆ ನೀಡಿರಲಿಲ್ಲ. ಇತರ ಮಹಿಳೆಯರಂತೆ ಶರಣ್ಯಾ ಕೂಡ ಶೌಚಕ್ಕಾಗಿ ಕಚೇರಿ ಪಕ್ಕದ ಮನೆಗಳು ಹಾಗೂ ಕಟ್ಟಡಗಳ ಬಳಿ ಹೋಗುತ್ತಿದ್ದರು. ಶನಿವಾರ ಎಂದಿನಂತೆ ಶೌಚಕ್ಕೆ ಹೋದ ಸಂದರ್ಭ ನಿರ್ಮಾಣ ಹಂತದಲ್ಲಿರುವ ಮನೆಯ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ಅವರು ಮೃತಪಟ್ಟಿದ್ದಾರೆ.

 ಶರಣ್ಯಾ ತಮಿಳುನಾಡು ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕಾಂಚಿಪುರಂನ ಕೃಷಿ ಅಭಿವೃದ್ಧಿ ಇಲಾಖೆಯ ಗೋದಾಮಿನ ವ್ಯವಸ್ಥಾಪಕರಾಗಿ ಕೆಲಸಕ್ಕೆ ಸೇರಿದ್ದರು. ಕೆಲಸಕ್ಕೆ ಸೇರಿದ ಮೊದಲ ದಿನದಿಂದಲೂ ಶರಣ್ಯಾ ಶೌಚಾಲಯ ಇಲ್ಲದೆ ಸಮಸ್ಯೆ ಎದುರಿಸಿದ್ದರು. ‘‘ಶರಣ್ಯಾ ನನ್ನ ಜೀವ. ಆಕೆಯ ಸಾವನ್ನು ನನ್ನಿಂದ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನನ್ನ ಮಗಳು ಐಎಎಸ್ ಕನಸು ಕಂಡಿದ್ದಳು. ಕೆಲಸದೊಂದಿಗೆ ಐಎಎಸ್ ಪರೀಕ್ಷೆಗೆ ತಯಾರಾಗಲು ನಿರ್ಧರಿಸಿದ್ದಳು. ಆದರೆ, ಆಕೆಯ ಸಾವಿನೊಂದಿಗೆ ಅದು ಕೊನೆಯಾಗಿದೆ’’ೆ ಶರಣ್ಯಾ ಅವರ ತಂದೆ ಷಣ್ಮುಗಂ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X