Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀತಿ ಆಯೋಗದ ಸಿಇಒ ಹೇಳಿಕೆಯ ವರದಿ...

ನೀತಿ ಆಯೋಗದ ಸಿಇಒ ಹೇಳಿಕೆಯ ವರದಿ ಹಿಂಪಡೆದ ಹಿಂದುಸ್ತಾನ್ ಟೈಮ್ಸ್

‘ಅತಿಯಾದ ಪ್ರಜಾಪ್ರಭುತ್ವವು ಭಾರತದಲ್ಲಿ ಸುಧಾರಣೆಗೆ ಅಡ್ಡಿ’ !

ವಾರ್ತಾಭಾರತಿವಾರ್ತಾಭಾರತಿ8 Dec 2020 5:00 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನೀತಿ ಆಯೋಗದ ಸಿಇಒ ಹೇಳಿಕೆಯ ವರದಿ ಹಿಂಪಡೆದ ಹಿಂದುಸ್ತಾನ್ ಟೈಮ್ಸ್

ಹೊಸದಿಲ್ಲಿ: ‘ಅತಿಯಾದ ಪ್ರಜಾಪ್ರಭುತ್ವವು ಭಾರತದಲ್ಲಿ  ಸುಧಾರಣೆಗೆ ಅಡ್ಡಿ’ ಎಂಬ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್  ಅವರ ಹೇಳಿಕೆಯ ಕುರಿತು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿಯನ್ನು ಉಲ್ಲೇಖಿಸಿ ಪ್ರಕಟಿಸಿದ್ದ ವರದಿಯನ್ನು ಹಿಂದೂಸ್ತಾನ ಟೈಮ್ಸ್ ಇಂದು ಹಿಂಪಡೆದಿದೆ.

ಇಂದು ಮಧ್ಯಾಹ್ನ ಸುದ್ದಿಪತ್ರಿಕೆಯು ತನ್ನ ವೆಬ್ಸೈಟ್ನಲ್ಲಿ ಪಿಟಿಐ ವರದಿಯನ್ನು ಪ್ರಕಟಿಸಿತ್ತು. ‘ಅತಿಯಾದ ಪ್ರಜಾಪ್ರಭುತ್ವವು ಭಾರತದ ಸುಧಾರಣೆಗಳಿಗೆ ಅಡ್ಡಿಯಾಗುತ್ತಿದೆ’ ಎಂಬ ಶೀರ್ಷಿಕೆ ಯೊಂದಿಗೆ ಅಮಿತಾಭ್ ಕಾಂತ್ ಹೇಳಿಕೆಯನ್ನು ಪ್ರಕಟಿಸಿತ್ತು.

ಸಂಜೆ ಈ ಕುರಿತು ಟ್ವೀಟಿಸಿರುವ ಕಾಂತ್, ಖಂಡಿತವಾಗಿಯೂ ಇದು ನಾನು ಹೇಳಿದಂತೆ ಇಲ್ಲ ಎಂದಿದ್ದರು.

ನಾನು ಎಂಇಐಎಸ್ ಯೋಜನೆ ಹಾಗೂ ಸಂಪನ್ಮೂಲಗಳು ಕಡಿಮೆ ಇರುವ ಕುರಿತು ಮಾತನಾಡಿದ್ದೆ. ಉತ್ಪಾದನಾ ವಲಯದಲ್ಲಿ ಜಾಗತಿಕ ಚಾಂಪಿಯನ್ ಆಗುವ ಅಗತ್ಯವಿದೆ ಎಂದು ಹೇಳಿದ್ದೇನೆ ಎಂದಿದ್ದಾರೆ.

ಸುದ್ದಿಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಮೂಲದ ವರದಿಯನ್ನು ಹಿಂಪಡೆಯಲಾಗಿದೆ ಎಂಬ ಬ್ಯಾನರ್ ಇದೀಗ ಹಿಂದುಸ್ತಾನ್ ಟೈಮ್ಸ್ ವೆಬ್ಸೈಟ್ ಪೇಜ್ನಲ್ಲಿ ಕಂಡುಬರುತ್ತಿದೆ.

ಆದರೆ ಅಮಿತಾಭ್ ಕಾಂತ್ ಅವರು ‘ಅತಿಯಾದ ಪ್ರಜಾಪ್ರಭುತ್ವವು ಭಾರತದ ಸುಧಾರಣೆಗಳಿಗೆ ಅಡ್ಡಿಯಾಗುತ್ತದೆ’ ಎಂಬರ್ಥದ ಹೇಳಿಕೆಯನ್ನು ನೀಡಿದ್ದ  ವಿಡಿಯೋ ತುಣುಕನ್ನು ಹಲವರು ಟ್ವೀಟ್ ಮಾಡುತ್ತಿದ್ದಾರೆ. ಸ್ವರಾಜ್ಯ ಮ್ಯಾಗಝಿನ್ ಗೆ ನೀಡಿದ ಸಂದರ್ಶನದಲ್ಲಿ ಕಾಂತ್ ಅವರು ಈ ಹೇಳಿಕೆ ನೀಡಿದ್ದರು.

This is definitely not what I said. I was speaking about MEIS scheme & resources being spread thin & need for creating global champions in manufacturing sector. https://t.co/6eugmtoinB

— Amitabh Kant (@amitabhk87) December 8, 2020

33-minute mark literally has you saying "Tough reforms are very difficult in the Indian context. We are too much of a democracy." https://t.co/qxFi2HDfMG https://t.co/y9e3q1EUzx

— Madhu Menon (@madmanweb) December 8, 2020

Clipped for your pleasure. pic.twitter.com/MdMXWeL8Ac

— Madhu Menon (@madmanweb) December 8, 2020

All reports of Amitabh Kant, CEO, Niti Aayog commenting that Indian reforms are hampered by "too much democracy" have been withdrawn by all media because of... too much democracy : )

— Suresh Mathew (@Suresh_Mathew_) December 8, 2020
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X