Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವಲಖಗೆ ಕನ್ನಡಕ ನಿರಾಕರಿಸಿದ ಪ್ರಕರಣ...

ನವಲಖಗೆ ಕನ್ನಡಕ ನಿರಾಕರಿಸಿದ ಪ್ರಕರಣ ಮಾನವೀಯತೆ ಅತ್ಯಂತ ಮುಖ್ಯ ಎಂದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ8 Dec 2020 11:39 PM IST
share

 ಮುಂಬೈ, ಡಿ.8: ಮುಂಬೈಯ ತಲೋಜಾ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರ ಗೌತಮ್ ನವಲಖರಿಗೆ ಪಾರ್ಸೆಲ್ ಮೂಲಕ ಕನ್ನಡಕ ಒದಗಿಸಲು ಅವಕಾಶ ನಿರಾಕರಿಸಿದ ಜೈಲು ಅಧಿಕಾರಿಗಳ ವರ್ತನೆ ಬಗ್ಗೆ ತೀವ್ರ ಅಸಮಾಧಾನ ಸೂಚಿಸಿದ ಬಾಂಬೆ ಹೈಕೋರ್ಟ್, ಮಾನವೀಯತೆ ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದೆ. ಇಂತಹ ಸಣ್ಣಪುಟ್ಟ ವಸ್ತುಗಳನ್ನೂ ನಿರಾಕರಿಸಿದರೆ ಹೇಗೆ? ಇವೆಲ್ಲ ಮಾನವೀಯ ಪರಿಗಣನೆಯ ವಿಷಯಗಳು. ಮಾನವೀಯತೆ ಅತ್ಯಂತ ಮುಖ್ಯವಾಗಿದೆ. ಉಳಿದವೆಲ್ಲವೂ ಆಮೇಲೆ. ಇವತ್ತು ನವಲಖರ ಕನ್ನಡಕದ ವಿಷಯ ತಿಳಿಯಿತು. ಜೈಲು ಅಧಿಕಾರಿಗಳಿಗೂ ಕಾರ್ಯಾಗಾರ ನಡೆಸಲು ಇದು ಸಕಾಲವಾಗಿದೆ. ಕೈದಿಗಳ ಅವಶ್ಯಕತೆಯ ವಿಷಯದಲ್ಲಿ ಜೈಲಿನ ಸಿಬ್ಬಂದಿಗಳನ್ನು ಸಂವೇದನಾಶೀಲರನ್ನಾಗಿಸುವ ಅಗತ್ಯವಿದೆ ಎಂದು ನ್ಯಾಯಮೂರ್ತಿಗಳಾದ ಎಸ್.‌ಎಸ್. ಶಿಂಧೆ ಮತ್ತು ಎಂಎಸ್ ಕಾರ್ಣಿಕ್‌ರನ್ನೊಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿತು.

  ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಯಾಗಿರುವ 70 ವರ್ಷದ ಗೌತಮ್ ನವಲಖರ ಕನ್ನಡಕ ಜೈಲಿನಲ್ಲಿ ನವೆಂಬರ್ 27ರಂದು ಕಳವಾಗಿತ್ತು. ತನಗೆ ಕನ್ನಡಕದ ತುರ್ತು ಅಗತ್ಯವಿದೆ ಎಂದು ನವಲಖ ಹೇಳಿದ್ದರಿಂದ ಕುಟುಂಬದವರು ಡಿಸೆಂಬರ್ 5ರಂದು ಹೊಸ ಕನ್ನಡಕವನ್ನು ಕೊರಿಯರ್ ಮೂಲಕ ಜೈಲಿಗೆ ಕಳುಹಿಸಿದ್ದರು. ಆದರೆ ಪಾರ್ಸೆಲ್ ಸ್ವೀಕರಿಸಲು ನಿರಾಕರಿಸಿದ ಜೈಲು ಅಧಿಕಾರಿಗಳು ವಾಪಸು ಕಳುಹಿಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದರು. ಪ್ರಕರಣದ ಬಗ್ಗೆ ಮಂಗಳವಾರ ವಿಚಾರಣೆ ನಡೆಸಿದ ಹೈಕೋರ್ಟ್, ಕೈದಿಗಳಿಗೆ ಕನ್ನಡಕದಂತಹ ಅಗತ್ಯದ ವಸ್ತುಗಳನ್ನು ಒದಗಿಸುವ ವಿಷಯದ ಬಗ್ಗೆ ಮಾನವೀಯತೆಯಿಂದ ಪರಿಗಣಿಸಬೇಕು ಎಂದು ಸೂಚಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X