Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಪರೀಕ್ಷೆ ದರಗಳನ್ನು ಪರಿಷ್ಕರಿಸಿ...

ಕೋವಿಡ್ ಪರೀಕ್ಷೆ ದರಗಳನ್ನು ಪರಿಷ್ಕರಿಸಿ ರಾಜ್ಯ ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ9 Dec 2020 10:43 PM IST
share
ಕೋವಿಡ್ ಪರೀಕ್ಷೆ ದರಗಳನ್ನು ಪರಿಷ್ಕರಿಸಿ ರಾಜ್ಯ ಸರಕಾರ ಆದೇಶ

ಬೆಂಗಳೂರು, ಡಿ.9: ಖಾಸಗಿ ಪ್ರಯೋಗಾಲಯಗಳಲ್ಲಿನ ವಿವಿಧ ಮಾದರಿಯ ಕೊರೋನ ಪರೀಕ್ಷೆಗಳ ದರವನ್ನು ಪರಿಷ್ಕರಣೆಗೊಳಿಸಲಾಗಿದ್ದು, ಈ ಸಂಬಂಧ ಸರಕಾರ ಆದೇಶ ಹೊರಡಿಸಿದೆ.

ಆರ್‍ಟಿ-ಪಿಸಿಆರ್ ಪರೀಕ್ಷೆಗೆ ಸರಕಾರವು ಖಾಸಗಿ ಪ್ರಯೋಗಾಲಯಗಳಿಗೆ ರವಾನಿಸುವ ಮಾದರಿಗೆ 500 ದರ ನಿಗದಿ ಮಾಡಲಾಗಿದೆ. ಮಾರುಕಟ್ಟೆಯಲ್ಲಿ ಕೊರೋನ ಪರೀಕ್ಷೆಗಳನ್ನು ನಡೆಸಲು ಅಗತ್ಯವಾಗಿರುವ ರಾಸಾಯನಿಕ ಮತ್ತು ಇತರ ಅಗತ್ಯ ವಸ್ತುಗಳ ದರಗಳು ಕಡಿಮೆಯಾಗಿದೆ. ಆದುದರಿಂದಾಗಿ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಿ, ಖಾಸಗಿ ಪ್ರಯೋಗಾಲಯಗಳಲ್ಲಿ ನಡೆಸುವ ಪರೀಕ್ಷೆಗಳ ದರವನ್ನು ಇಳಿಕೆ ಮಾಡಲಾಗಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನಿಂದ(ಐಸಿಎಂಆರ್) ಮಾನ್ಯತೆ ಪಡೆದ ರಾಜ್ಯದ ಪ್ರಯೋಗಾಲಯಗಳಿಗೆ ಮಾತ್ರ ನೂತನ ದರ ಅನ್ವಯವಾಗುತ್ತದೆ. ದೃಢಪಡಿಸುವ ಹಾಗೂ ತಪಾಸಣೆ ಶುಲ್ಕ ಮತ್ತು ಪಿಪಿಇ ಕಿಟ್‍ಗಳ ವೆಚ್ಚವೂ ನಿಗದಿತ ದರದಲ್ಲಿಯೇ ಅಡಕವಾಗಲಿದ್ದು, ಹೆಚ್ಚುವರಿ ಶುಲ್ಕವನ್ನು ಪಡೆಯುವಂತಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ.

ಕೋವಿಡ್ 19 ವ್ಯಕ್ತಿಯು ನೇರವಾಗಿ ಖಾಸಗಿ ಪ್ರಯೋಗಾಲಯಗಳಿಗೆ ತೆರಳಿ ಆರ್‍ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುವವರಿಗೆ ನಿಗದಿಪಡಿಸಿಕೊಳ್ಳುವರಿಗೆ ನಿಗದಿಪಡಿಸಲಾದ ಶುಲ್ಕವನ್ನು 800ಕ್ಕಿಳಿಸಲಾಗಿದೆ. ಈ ಹಿಂದೆ ಸರಕಾರವು ಖಾಸಗಿ ಪ್ರಯೋಗಾಲಯಗಳಿಗೆ ಆರ್‍ಟಿ-ಪಿಸಿಆರ್ ಪರೀಕ್ಷೆಗೆ ರವಾನಿಸುವ ಮಾದರಿಯ ಪ್ರತಿ ಪರೀಕ್ಷೆಗೆ 800, ವ್ಯಕ್ತಿ ನೇರವಾಗಿ ಪ್ರಯೋಗಾಲಯಗಳಿಗೆ ತೆರಳಿ ಮಾಡಿಸಿಕೊಳ್ಳುವ ಪರೀಕ್ಷೆಗೆ 1,200 ಪಾವತಿ ಮಾಡಬೇಕಾಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಟ್ರೂ ನ್ಯಾಟ್ ಪರೀಕ್ಷೆಗೆ 1,250: ಟ್ರೂ ನ್ಯಾಟ್ ಪರೀಕ್ಷೆಯ ದರವನ್ನೂ ಸರಕಾರವು ಕಡಿತಗೊಳಿಸಿದೆ. ಈ ಹಿಂದೆ ವ್ಯಕ್ತಿಯು ಖಾಸಗಿ ಆಸ್ಪತ್ರೆಗೆ ತೆರಳಿ ಈ ಮಾದರಿಯ ಪರೀಕ್ಷೆ ಮಾಡಿಸಿಕೊಂಡ ಪಕ್ಷದಲ್ಲಿ 2,220 ಪಾವತಿ ಮಾಡಬೇಕಿತ್ತು. ಆದರೆ, ಈಗ ಆ ದರವನ್ನು 1,250 ಕ್ಕೆ ಕಡಿತ ಮಾಡಲಾಗಿದೆ. ಇದೇ ರೀತಿ ಸಿಬಿ ನ್ಯಾಟ್ ಪರೀಕ್ಷೆಯ ದರವನ್ನು 2,800 ರೂ.ಗಳಿಂದ 2,400 ಕ್ಕೆ ಇಳಿಕೆ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಖಾಸಗಿ ಆಸ್ಪತ್ರೆಗಳು ಹಾಗೂ ಪ್ರಯೋಗಾಲಯಗಳಲ್ಲಿ ನಡೆಸುವ ರ್ಯಾಪಿಡ್ ಆಂಟಿಬಾಡಿ ಪರೀಕ್ಷೆಗೆ 500 ರೂ.ಗಳು ಹಾಗೂ ರ್ಯಾಪಿಡ್ ಆಂಟಿಜನ್ ಪರೀಕ್ಷೆಗೆ 400 ನಿಗದಿ ಮಾಡಲಾಗಿದೆ. ಈ ಎಲ್ಲ ಮಾದರಿಯ ಪರೀಕ್ಷೆಗಳಿಗೆ ಮಾದರಿಗಳನ್ನು ಮನೆಯಿಂದ ಸಂಗ್ರಹಿಸಬೇಕಾದಲ್ಲಿ ಒಂದು ಮನೆಯ ಸಂಗ್ರಹಣಾ ಶುಲ್ಕವು 400 ಮೀರಬಾರದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X