Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇವೇಗೌಡ, ಕುಮಾರಸ್ವಾಮಿ ಇನ್ನು 'ಮಣ್ಣಿನ...

ದೇವೇಗೌಡ, ಕುಮಾರಸ್ವಾಮಿ ಇನ್ನು 'ಮಣ್ಣಿನ ಮಕ್ಕಳು' ಎನ್ನುವುದನ್ನು ನಿಲ್ಲಿಸಲಿ: ಎಲ್.ಹನುಮಂತಯ್ಯ

ವಾರ್ತಾಭಾರತಿವಾರ್ತಾಭಾರತಿ9 Dec 2020 11:03 PM IST
share
ದೇವೇಗೌಡ, ಕುಮಾರಸ್ವಾಮಿ ಇನ್ನು ಮಣ್ಣಿನ ಮಕ್ಕಳು ಎನ್ನುವುದನ್ನು ನಿಲ್ಲಿಸಲಿ: ಎಲ್.ಹನುಮಂತಯ್ಯ

ಬೆಂಗಳೂರು, ಡಿ.9: ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರು ತಾವು ಮಣ್ಣಿನ ಮಕ್ಕಳೆಂದು ಹೇಳಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಹೇಳಿದರು.

ಬುಧವಾರವೂ ಮುಂದುವರಿದ ರೈತ, ದಲಿತ, ಕಾರ್ಮಿಕ, ಜನಪರ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ನೇತೃತ್ವದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಾವು ರೈತರ ಮಗ ಎಂದು ಹೇಳುತ್ತಾರೆ. ಅದೇ ರೀತಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಣ್ಣಿನ ಮಗ ಎನ್ನುತ್ತಾರೆ. ಈ ಇಬ್ಬರು ಸೇರಿಕೊಂಡು ರೈತರಿಗೆ ನಾಮ ಹಾಕುವ ಕೆಲಸವನ್ನು ನಿನ್ನೆ ಪರಿಷತ್ತಿನಲ್ಲಿ ಮಾಡಿದ್ದಾರೆ ಎಂದು ದೂರಿದರು.

ಈ ಹಿಂದೆ ಇದೇ ಕಾಯ್ದೆಯನ್ನು ರೈತ ವಿರೋಧಿ ಎಂದು ಜೆಡಿಎಸ್ ಪಕ್ಷ ಹೇಳಿತ್ತು. ಆದರೆ, ನಿನ್ನೆ ಬೆಂಬಲ ಸೂಚಿಸಿದೆ. ಇದರಲ್ಲಿ ಯಾವುದೇ ಅಂಶವೂ ಬದಲಾವಣೆ ಆಗಿಲ್ಲ. ಆದರೂ, ಬೆಂಬಲ ಏಕೆ ಕೊಟ್ಟಿದೀರಿ ಎನ್ನುವುದನ್ನು ನಾಡಿನ ಜನತೆಗೆ, ರೈತರಿಗೆ ತಿಳಿಸುವ ಜವಾಬ್ದಾರಿ ಕುಮಾರಸ್ವಾಮಿ ಮೇಲಿದೆ. ಇಲ್ಲದಿದ್ದರೆ, ತಾವುಗಳು ರೈತರ ಮಕ್ಕಳು, ಮಣ್ಣಿನ ಮಕ್ಕಳು ಎನ್ನುವುದನ್ನು ನಿಲ್ಲಿಸಬೇಕೆಂದು ಅವರು ವಾಗ್ದಾಳಿ ನಡೆಸಿದರು.

ಕೇಂದ್ರ ಸರಕಾರ ಪ್ರಜಾಪ್ರಭುತ್ವ ಮೇಲೆಯೇ ನಂಬಿಕೆ ಇಟ್ಟಿಲ್ಲ. ಈಗಾಗಲೇ 12 ಸುಗ್ರಿವಾಜ್ಞೆಗಳನ್ನು ತಂದಿದೆ. ರಾಜಕೀಯ ಪಕ್ಷಗಳಿಗೂ ಬೆದರಿಕೆ ಹಾಕುವ ದುಷ್ಟ ವ್ಯವಸ್ಥೆಯನ್ನೇ ಈ ಸರಕಾರ ಹುಟ್ಟುಹಾಕಿದ್ದು, ಇದರ ವಿರುದ್ಧ ನಾವು ಗಟ್ಟಿಯಾಗಿ ನಿಲ್ಲಬೇಕಾಗಿದೆ ಎಂದು ಹನುಮಂತಯ್ಯ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X