Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮ್ಯಾನುವೆಲ್ ಸ್ಕ್ಯಾವೆಂಜರ್ ನಿಷೇಧ...

ಮ್ಯಾನುವೆಲ್ ಸ್ಕ್ಯಾವೆಂಜರ್ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೆ ತರಲು ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ10 Dec 2020 5:47 PM IST
share
ಮ್ಯಾನುವೆಲ್ ಸ್ಕ್ಯಾವೆಂಜರ್ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೆ ತರಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಡಿ.9: ಮ್ಯಾನುವೆಲ್‌ಗಳ ಒಳಗೆ ಇಳಿದು ಸ್ವಚ್ಛ ಮಾಡುವ ಅಮಾನವೀಯ ಪದ್ಧತಿ ನಿಷೇಧ ಕಾಯ್ದೆ(ಪ್ರಾಯಿಬಿಷನ್ ಆಫ್ ಎಂಪ್ಲಾಯಿಮೆಂಟ್ ಆ್ಯಸ್ ಮ್ಯಾನುವೆಲ್ ಸ್ಕ್ಯಾವೆಂಜರ್ ಅಂಡ್ ದೇರ್ ರಿಹ್ಯಾಬಿಲಿಟೇಷನ್ ಆಕ್ಟ್-2013)ಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಎಲ್ಲಾ ಸ್ಥಳೀಯ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಸರಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಈ ಕುರಿತು ಎಐಸಿಸಿಟಿಯುನ ಕರ್ನಾಟಕ ಘಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ. 

ಈ ಕಾಯ್ದೆಯಡಿ ದಾಖಲಿಸಿದ ಎಫ್‌ಐಆರ್‌ಗಳ ಸಂಖ್ಯೆ, ಅವುಗಳ ದಾಖಲೆ, ದೋಷಾರೋಪ ಪಟ್ಟಿ ಸಲ್ಲಿಸಿದ, ಶಿಕ್ಷೆಯಾದ, ವಿಚಾರಣೆಗೆ ಬಾಕಿಯಿರುವ, ಖುಲಾಸೆಯಾದ ಪ್ರಕರಣಗಳ ವಿವರಗಳನ್ನು ಸಲ್ಲಿಸಬೇಕು. ಕಾಯ್ದೆಯ ಸಂಬಂಧ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಕೈಗೊಂಡ ನಿರ್ಣಯದ ವಿವರ, ಮ್ಯಾನ್‌ಹೋಲ್ ಸ್ಕ್ಯಾವೆಂಜರ್(ಮಲಗುಂಡಿ ಸ್ವಚ್ಛಗೊಳಿಸುವವರ) ಸಮೀಕ್ಷೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ರಚಿಸಿದ ಸಮಿತಿಗಳು, ಅವುಗಳ ನಡೆಸಿದ ಸಮೀಕ್ಷೆ ಮತ್ತು ಕಾರ್ಯ ನಿರ್ವಹಣೆ ಕುರಿತು ವಿವರಗಳನ್ನು ಸಲ್ಲಿಸಬೇಕು ಎಂದು ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಅಲ್ಲದೆ, ರಾಜ್ಯ ಮತ್ತು ಜಿಲ್ಲಾ ಸರ್ವೇ ಸಮಿತಿಗಳು ಪ್ರಕಟಿಸಿರುವ ಮ್ಯಾನ್‌ಹೋಲ್ ಸ್ಕಾವೆಂಜರ್‌ಗಳ ಅಂತಿಮ ಪಟ್ಟಿ, ಸಮಿತಿಗಳ ಕಾರ್ಯ ನಿರ್ವಹಣೆ ಕುರಿತು ಸಂಕ್ಷಿಪ್ತ ವರದಿ ಸಲ್ಲಿಸಬೇಕು. ರಾಜ್ಯದಲ್ಲಿರುವ ನೈರ್ಮಲ್ಯವಿಲ್ಲದ ಶೌಚಾಲಯಗಳ ಸರ್ವೇ ನಡೆಸಿರುವ, ಅವುಗಳನ್ನು ನೆಲಸಮಗೊಳಿಸಿದ ಅಥವಾ ನೈರ್ಮಲ್ಯ ಶೌಚಾಲಯಗಳಾಗಿ ಪರಿವರ್ತಿಸಿದ ಬಗ್ಗೆ ವಿವರ ಸಲ್ಲಿಸಬೇಕು. ಈ ಕುರಿತು ನಗರ ಸ್ಥಳೀಯ ಪ್ರಾಧಿಕಾರಗಳು ಹೊರಡಿಸಿರುವ ನೋಟಿಫಿಕೇಷನ್, ಮ್ಯಾನ್ಯುಯೆಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೂಪಿಸಿರುವ ಯೋಜನೆಗಳ ಕುರಿತ ಸಮಗ್ರ ಮಾಹಿತಿಯನ್ನು 2021ರ ಜ.30ಗೊಳಗೆ ವರದಿ ಸಲ್ಲಿಸುವಂತೆ ನ್ಯಾಯಪೀಠ ಆದೇಶಿಸಿದೆ.

ಅಲ್ಲದೇ, ಕಾಯ್ದೆಯಡಿ ರಚಿಸಲಾಗಿರುವ ರಾಜ್ಯ, ಜಿಲ್ಲಾ ಮತ್ತು ಉಪ ವಿಭಾಗಗಳ ಮಟ್ಟದ ವಿಚಕ್ಷಣಾ ಸಮಿತಿ, ಅವುಗಳು ನಡೆಸಿದ ಸಭೆ, ಕಾರ್ಯ ನಿರ್ವಹಣೆಗಳ ಕುರಿತು ವರದಿ ಸಲ್ಲಿಸಬೇಕು. ಜಿಲ್ಲಾ ಮಟ್ಟಗಳ ಸಮಿತಿಯನ್ನು ರಾಜ್ಯಮಟ್ಟದ ಸಮಿತಿಗಳು ಮೇಲ್ವಿಚಾರಣೆ ನಡೆಸಿದ ಬಗ್ಗೆ ವರದಿ ಸಲ್ಲಿಸಬೇಕು. ರಾಜ್ಯದಲ್ಲಿ ಅಗತ್ಯವಿರುವ ಸಮುದಾಯ ಶೌಚಾಲಯಗಳು ಬಗ್ಗೆ ಸಮೀಕ್ಷೆ ನಡೆಸಿದ ದಾಖಲೆಗಳು ಸಲ್ಲಿಸಬೆಕು. ಬಯಲು ಬಹಿರ್ದೆಸೆ ನಿರ್ಮೂಲನೆಗೆ ವ್ಯಾಪಕ ಜಾಗತಿ ಮೂಡಿಸಬೆಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X