Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ. 17ರಿಂದ ಮಂಗಳೂರು ಸೆಂಟ್ರಲ್-ಮುಂಬೈ...

ಡಿ. 17ರಿಂದ ಮಂಗಳೂರು ಸೆಂಟ್ರಲ್-ಮುಂಬೈ ನಡುವೆ ವಿಶೇಷ ರೈಲು

ವಾರ್ತಾಭಾರತಿವಾರ್ತಾಭಾರತಿ10 Dec 2020 9:12 PM IST
share

ಉಡುಪಿ, ಡಿ.10 : ಕೊಂಕಣ ರೈಲ್ವೆಯು ದಕ್ಷಿಣ ರೈಲ್ವೆಯ ಸಹಯೋಗ ದೊಂದಿಗೆ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಮಂಗಳೂರು ಸೆಂಟ್ರಲ್- ಲೋಕಮಾನ್ಯ ತಿಲಕ್ ಮುಂಬೈ- ಮಂಗಳೂರು ಸೆಂಟ್ರಲ್ ದೈನಂದಿನ ಸೂಪರ್ ಫಾಸ್ಟ್ ರೈಲಿನೊಂದಿಗೆ ತಿರುನಲ್ವೇಲಿ-ದಾದರ್-ತಿರುನಲ್ವೇಲಿ ನಡುವೆ ಸಾಪ್ತಾಹಿಕ ಸೂಪರ್ ‌ಫಾಸ್ಟ್ ರೈಲು ಓಡಲಿವೆ ಎಂದು ಕೊಂಕಣ ರೈಲ್ವೆಯ ಪ್ರಕಟಣೆ ತಿಳಿಸಿದೆ.

ಮಂಗಳೂರು ಸೆಂಟ್ರಲ್- ಮುಂಬೈ ನಡುವಿನ ರೈಲು ಸಂಚಾರ ಡಿ.17ರಿಂದ ಪ್ರಾರಂಭಗೊಂಡು ಜ.1ರವರೆಗೆ ಇರಲಿದೆ. ಇದು ಸಂಪೂರ್ಣ ವಾಗಿ ಕಾಯ್ದಿರಿಸಿದ ಬರ್ತ್, ಆಸನಗಳೊಂದಿಗೆ ಪ್ರತಿದಿನ ಓಡಾಡಲಿದೆ.

 ರೈಲು ನಂ.02620 ಮಂಗಳೂರು ಸೆಂಟ್ರಲ್- ಲೋಕಮಾನ್ಯ ತಿಲಕ್ ಟರ್ಮಿನಸ್ ದೈನಂದಿನ ಸೂಪರ್‌ಫಾಸ್ಟ್ ಹಬ್ಬದ ವಿಶೇಷ ರೈಲು ಡಿ.17ರಿಂದ 31ರವರೆಗೆ ಪ್ರತಿದಿನ ಅಪರಾಹ್ನ 2:25ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 6:35ಕ್ಕೆ ಲೋಕಮಾನ್ಯ ತಿಲಕ್ ಟರ್ಮಿನಸ್ ತಲುಪಲಿದೆ.

ರೈಲು ನಂ.02619 ಲೋಕಮಾನ್ಯ ತಿಲಕ್ ಟರ್ಮಿನಸ್-ಮಂಗಳೂರು ಸೆಂಟ್ರಲ್ ದೈನಂದಿನ ಸೂಪರ್‌ಫಾಸ್ಟ್ ಹಬ್ಬದ ವಿಶೇಷ ರೈಲು ಡಿ.18ರಿಂದ ಜ.1ರವರೆಗೆ ಪ್ರತಿದಿನ ಅಪರಾಹ್ನ 3:20ಕ್ಕೆ ಲೋಕಮಾನ್ಯ ತಿಲಕ್ ಟರ್ಮಿನಸ್ ನಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 7:30ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.

ಈ ರೈಲಿಗೆ ಸುರತ್ಕಲ್, ಮುಲ್ಕಿ, ಉಡುಪಿ, ಕುಂದಾಪುರ, ಮುಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲ, ಕಾರವಾರ, ಮಡಗಾಂವ್ ಜಂಕ್ಷನ್, ಕುಡಾಲ್,ರತ್ನಗಿರಿ, ಚಿಪ್ಲುಣ್, ಪನ್ವೇಲ್ ಹಾಗೂ ಥಾಣೆ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ.

ಈ ರೈಲು ಒಟ್ಟು 20 ಕೋಚ್‌ಗಳನ್ನು ಹೊಂದಿದ್ದು, 2ಶ್ರೇಣಿ ಎಸಿ-1, 3ಶ್ರೇಣಿ ಎಸಿ-2 ಕೋಚ್‌ಗಳು, ಸ್ಲೀಪರ್-10 ಕೋಚ್‌ಗಳು, ಎರಡನೇ ಆಸನ-5 ಕೋಚ್‌ಗಳು, ಎಸ್‌ಎಲ್‌ಆರ್-2 ಹೊಂದಿರುತ್ತದೆ.

ತಿರುನಲ್ವೇಲಿ-ದಾದರ್: ತಿರುನಲ್ವೇಲಿ-ದಾದರ್-ತಿರುನಲ್ವೇಲಿ ಸಾಪ್ತಾಹಿಕ ಸೂಪರ್‌ಫಾಸ್ಟ್ ವಿಶೇಷ ರೈಲು ಡಿ.16ರಿಂದ 31ರವರೆಗೆ ಓಡಾಟ ನಡೆಸಲಿದೆ. ರೈಲು ನಂ.06072 ಡಿ.16, 23 ಮತ್ತು 30ರ ಬುಧವಾರದಂದು ತಿರುನ್ವೇಲಿಯಿಂದ ಬೆಳಗ್ಗೆ 7:15ಕ್ಕೆ ಹೊರಟು ಮರುದಿನ ಅಪರಾಹ್ನ 3 ಕ್ಕೆ ದಾದರ್ ತಲುಪಲಿದೆ.

ರೈಲು ನಂ.06071 ದಾದರ್‌ನಿಂದ ಡಿ.17, 24, 31ರ ಗುರುವಾರ ರಾತ್ರಿ 8:40ಕ್ಕೆ ಹೊರಟು, ಮೂರನೇ ದಿನ ಮುಂಜಾನೆ 4 ಗಂಟೆಗೆ ತಿರುನಲ್ವೇಲಿ ತಲುಪಲಿದೆ. ಈ ರೈಲಿಗೆ ಕರ್ನಾಟಕದಲ್ಲಿ ಕಾರವಾರ, ಹೊನ್ನಾವರ, ಉಡುಪಿ, ಮಂಗಳೂರು ಜಂಕ್ಷನ್‌ನಲ್ಲಿ ನಿಲುಗಡೆ ಇರುತ್ತದೆ.

ಈ ರೈಲು ಒಟ್ಟು 15 ಎಲ್‌ಎಚ್‌ಬಿ ಕೋಚ್‌ಗಳನ್ನು ಹೊಂದಿರುತ್ತದೆ. ಇವುಗಳಲ್ಲಿ 2ಶ್ರೇಣಿ ಎಸಿ-1ಕೋಚ್, 3ಶ್ರೇಣಿ ಎಸಿ-2ಕೋಚ್, ಸ್ವೀಪರ್ -7 ಕೋಚ್, ಎರಡನೇ ಆಸನ-3ಕೋಚ್, ಜನರೇಟರ್ ಕಾರು-2 ಇರುತ್ತದೆ.

ಪ್ರಯಾಣಿಕರು ರೈಲು ಮತ್ತು ರೈಲು ನಿಲ್ದಾಣಗಳಲ್ಲಿ ಕೋವಿಡ್-19ಕ್ಕೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರ ಸರಕಾರಗಳ ಮಾಸ್ಕ್ ಧಾರಣೆ, ಸ್ವಚ್ಛತೆ, ಸುರಕ್ಷತಾ ಅಂತರಗಳನ್ನು ಕಾಯ್ದುಕೊಳ್ಳುವ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಕೊಂಕಣ ರೈಲ್ವೆಯ ಸಾರ್ವಜನಿಕ ಸಂಪರ್ಕಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X