Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1975ರ ತುರ್ತುಪರಿಸ್ಥಿತಿಯನ್ನು...

1975ರ ತುರ್ತುಪರಿಸ್ಥಿತಿಯನ್ನು ‘ಅಸಾಂವಿಧಾನಿಕವೆಂದು ಘೋಷಿಸಿ’ ಎಂಬ ಅಪೀಲನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ14 Dec 2020 7:24 PM IST
share
1975ರ ತುರ್ತುಪರಿಸ್ಥಿತಿಯನ್ನು ‘ಅಸಾಂವಿಧಾನಿಕವೆಂದು ಘೋಷಿಸಿ’ ಎಂಬ ಅಪೀಲನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

 ಹೊಸದಿಲ್ಲಿ,ಡಿ.14:  ಮಾಜಿ ಪ್ರಧಾನಿ ಇಂದಿರಾ ಗಾಂಧಿ ತಾವು ಅಧಿಕಾರದಲ್ಲಿದ್ದಾಗ 1975ರಲ್ಲಿ ದೇಶದಲ್ಲಿ ಹೇರಿದ್ದ ತುರ್ತುಪರಿಸ್ಥಿತಿಯನ್ನು “ಸಂಪೂರ್ಣವಾಗಿ ಅಸಾಂವಿಧಾನಿಕ'' ಎಂದು ತೀರ್ಮಾನಿಸುವಂತೆ ನೀಡಿದ್ದ ಅಪೀಲನ್ನು ಸುಪ್ರೀಮ್ ಕೋರ್ಟ್ ಬುಧವಾರ ಪರಿಗಣಿಸಲಿದೆ. 94 ವರ್ಷದ ಮಹಿಳೆಯೊಬ್ಬರು ಸಲ್ಲಿಸಿರುವ ಅಪೀಲಿನ ಕುರಿತಾದಂತೆ ಕೇಂದ್ರ ಸರಕಾರದಿಂದ ಉನ್ನತ ನ್ಯಾಯಾಲಯ ಪ್ರತಿಕ್ರಿಯೆ ಕೋರಿದೆ.

ತುರ್ತುಪರಿಸ್ಥಿತಿ ಹೇರಿ 45 ವರ್ಷಗಳಾದ ನಂತರ ಅದರ ಸಿಂಧುತ್ವದ ಕುರಿತು ನಿರ್ಧರಿಸುವುದು ಸಾಧ್ಯವೇ ಅಥವಾ ಅಗತ್ಯವೇ ಎಂಬುದನ್ನು ಜಸ್ಟಿಸ್ ಸಂಜಯ್ ಕಿಶನ್ ಕೌಲ್ ಅವರ ನೇತೃತ್ವದ ಪೀಠ ಪರಿಶೀಲಿಸಲಿದೆ.

ತುರ್ತುಪರಿಸ್ಥಿತಿಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕೆಂದು ಕೋರಿರುವ ಅಪೀಲುದಾರೆ ವೀಣಾ ಸರೀನ್, ತುರ್ತುಪರಿಸ್ಥಿತಿಯಿಂದಾಗಿ ತಾವು ಮತ್ತು ತಮ್ಮ ಪತಿ ದೇಶ ಬಿಟ್ಟು ತೆರಳುವಂತಾಗಿತ್ತು ಹಾಗೂ ತಮ್ಮ ಆಸ್ತಿ-ಪಾಸ್ತಿ ಸಂಪೂರ್ಣ ನಷ್ಟಗೊಂಡಿತ್ತು ಎಂದು ತಮ್ಮ ಅಪೀಲಿನಲ್ಲಿ ಹೇಳಿದ್ದಾರೆ. ಆ ಸಂದರ್ಭ ತಾವು ಯಶಸ್ವೀ ಗೋಲ್ಡ್ ಆರ್ಟ್ ಉದ್ಯಮದಲ್ಲಿದ್ದುದಾಗಿ ಹಾಗೂ ಯಾವುದೇ ಕಾರಣವಿಲ್ಲದೆ ಜೈಲಿಗೆ ತಳ್ಳುವ ಭಯದಿಂದ ದೇಶ ಬಿಟ್ಟು ತೆರಳುವಂತಾಗಿತ್ತು. ತಮ್ಮ ಎಲ್ಲಾ ಆಸ್ತಿ ವಶಪಡಿಸಿಕೊಂಡಿದ್ದರಿಂದ ಒತ್ತಡಕ್ಕೊಳಗಾಗಿ ಪತಿ ನಂತರ ತೀರಿಕೊಂಡರು, ಸಂಬಂಧಿಕರು ಹಾಗೂ ಸ್ನೇಹಿತರೂ ತಮ್ಮನ್ನು ದೂರಗೊಳಿಸಿದ್ದರು ಎಂದು ಅವರ ಅಪೀಲಿನಲ್ಲಿ ಹೇಳಲಾಗಿದೆ.

ಅಪೀಲುದಾರೆಯನ್ನು ಹಿರಿಯ ವಕೀಲ ಹರೀಶ್ ಸಾಳ್ವೆ ಪ್ರತಿನಿಧಿಸುತ್ತಿದ್ದಾರೆ.

ಆರಂಭದಲ್ಲಿ ಈ ಅಪೀಲನ್ನು ಕೈಗೆತ್ತಿಕೊಳ್ಳಲು ನ್ಯಾಯಾಲಯ ನಿರಾಕರಿಸಿದ್ದರೂ, ಹಲವಾರು ವರ್ಷಗಳ ನಂತರವೂ ಯುದ್ಧಾಪರಾಧ ಪ್ರಕರಣಗಳ ವಿಚಾರಣೆಯನ್ನು ನಡೆಸಲಾಗುತ್ತದೆ ಎಂದು ಸಾಳ್ವೆ ಹೇಳಿದರಲ್ಲದೆ ಪ್ರಜಾಪ್ರಭುತ್ವದ ಹಕ್ಕುಗಳನ್ನು 19 ತಿಂಗಳ ಕಾಲ ತಡೆಹಿಡಿದದ್ದು ಸಂವಿಧಾನದ ಮೇಲಿನ ದೊಡ್ಡ ದಾಳಿ ಎಂದು ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X