Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ:...

ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ: ಕಾಸರಗೋಡಿನಲ್ಲಿ ಡಿ.16ರಂದು ಮತ ಎಣಿಕೆ

ಶೇ.77.24 ಮತದಾನ

ವಾರ್ತಾಭಾರತಿವಾರ್ತಾಭಾರತಿ15 Dec 2020 2:18 PM IST
share
ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ: ಕಾಸರಗೋಡಿನಲ್ಲಿ ಡಿ.16ರಂದು ಮತ ಎಣಿಕೆ

ಕಾಸರಗೋಡು, ಡಿ.15: ಸೋಮವಾರ ನಡೆದ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಡಿ.16ರಂದು  ನಡೆಯಲಿದ್ದು, ರಾಜಕೀಯ ಪಕ್ಷಗಳಲ್ಲಿ ಲೆಕ್ಕಾಚಾರ ಶುರುವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಈ ಫಲಿತಾಂಶ ನಿರ್ಣಾಯಕವಾಗಲಿದೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.

ಬೆಳಿಗ್ಗೆ 9 ಗಂಟೆಯಿಂದ 9 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. 6 ಬ್ಲಾಕ್ ಗಳ  ಆರು ಕೇಂದ್ರ ಹಾಗೂ ಮೂರು ನಗರ ಸಭೆಯ ಮೂರು ಕೇಂದ್ರಗಳಲ್ಲಿ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಎಲ್ಲಾ ಫಲಿತಾಂಶ ಹೊರ ಬೀಳುವ ನಿರೀಕ್ಷೆ ಇದೆ
38 ಗ್ರಾಮ ಪಂಚಾಯತ್, ಮೂರು ನಗರಸಭೆ, ಆರು ಬ್ಲಾಕ್ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಗೆ ಸೋಮವಾರ ಚುನಾವಣೆ ನಡೆದಿತ್ತು.

ಶೇ.77.24 ಮತದಾನ
ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಶೇ.77.24 ಮತದಾನವಾಗಿದೆ. 
ಜಿಲ್ಲೆಯ ಒಟ್ಟು 10,48,645 ಮಂದಿ ಮತದಾರರ ಪೈಕಿ 8,09,981 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಇವರಲ್ಲಿ 3,79,573 ಮಂದಿ ಪುರುಷರು, 4,30,406 ಮಂದಿ ಮಹಿಳೆಯರು, ಇಬ್ಬರು ಲೈಂಗಿಕ ಅಲ್ಪ ಸಂಖ್ಯಾತರು ಮತದಾನ ಮಾಡಿದ್ದಾರೆ.

ನಗರಸಭೆಗಳ ಮಟ್ಟದಲ್ಲಿ ನೀಲೇಶ್ವರದಲ್ಲಿ ಅತ್ಯಧಿಕ ಮತದಾನವಾಗಿದೆ. ಇಲ್ಲಿ ಶೇ.80.38 ಮತ ಚಲಾವಣೆ ಆಗಿದೆ. ಅತಿ ಕಡಿಮೆ ಮತದಾನ  ಕಾಸರಗೋಡು ನಗರಸಭೆಯಲ್ಲಿ ನಡೆದಿದೆ. ಇಲ್ಲಿ ಶೇ.70.3 ಮತದಾನವಾಗಿದೆ.

ಬ್ಲೋಕ್ ಪಂಚಾಯತ್ ಗಳ ಮಟ್ಟದಲ್ಲಿ ಅತ್ಯಧಿಕ ಮತಚಲಾವಣೆ ನೀಲೇಶ್ವರ ಬ್ಲೋಕ್ ಪಂಚಾಯತ್ ನಲ್ಲಿ ನಡೆದಿದೆ. ಇಲ್ಲಿ ಶೇ 82.08 ಮತದಾನವಾಗಿದೆ. ಅತಿ ಕಡಿಮೆ ಕಾಸರಗೋಡು ಬ್ಲೋಕ್ ನಲ್ಲಿ ನಡೆದಿದ್ದು, ಇಲ್ಲಿ ಶೇ.72.9 ಮತ ಚಲಾವಣೆಯಾಗಿದೆ.

 ನಗರಸಭೆಗಳು
ಕಾಸರಗೋಡು- 70.3 %
ಕಾಞಂಗಾಡ್-  78.94 %
ನೀಲೇಶ್ವರ-   80.38 %
 
ಬ್ಲೋಕ್ ಪಂಚಾಯತ್ ಗಳು
ಕಾರಡ್ಕ- 81.35 %
ಮಂಜೇಶ್ವರ- 73.63 %
ಕಾಸರಗೋಡು- 72.9 %
ಕಾಞಂಗಾಡ್-  77.35 %  
ಪರಪ್ಪ- 80.75 %
ನೀಲೇಶ್ವರ- 82.43 %

   ಪಂಚಾಯತ್ ಗಳು
1. ಉದುಮ-  73.94 %
2. ಪಳ್ಳಿಕ್ಕರೆ- 72.62 %
3.ಅಜಾನೂರು- 76.95 %
4. ಪುಲ್ಲೂರು-ಪೆರಿಯ- 82.23 %
5. ಮಡಿಕೈ- 87.43 %
6. ಕುಂಬ್ಡಾಜೆ- 76.15 %
7. ಬೆಳ್ಳೂರು- 85.86 %
8. ಕಾರಡ್ಕ- 80.3 %
9. ಮುಳಿಯಾರು- 77.79 %
10. ದೇಲಂಪಾಡಿ- 81.07 %
11. ಬೇಡಡ್ಕ- 82.19 %
12.ಕುತ್ತಿಕೋಲು-  86.51 %
13. ಕಯ್ಯೂರು-ಚೀಮೇನಿ-  86.16 %
14. ಚೆರುವತ್ತೂರು-  81.53 %
15. ವಲಿಯಪರಂಬ- 85.45 %
16. ಪಡನ್ನ- 80.31 %
17.ಪಿಲಿಕೋಡ್- 88.33 %
18.ತ್ರಿಕರಿಪುರ- 75.68 %
19. ಕೋಡೋಂ-ಬೇಳೂರು- 78.1 %  
20. ಕಳ್ಳಾರ್- 80.48 %
21. ಪನತ್ತಡಿ- 82.21 %
22. ಬಳಾಲ್- 79.87 %
23. ಕಿನಾನೂರು-ಕರಿಂದಳಂ- 84.42 %  
24. ವೆಸ್ಟ್ ಏಳೇರಿ- 81.58 %
25. ಈಸ್ಟ್ ಏಳೇರಿ-  79.87 %
26. ಮಂಜೇಶ್ವರ-  69.3 %
27. ವರ್ಕಾಡಿ- 77.56 %
28. ಮೀಂಜ-  77.29 %
29. ಮಂಗಲ್ಪಾಡಿ- 67.55 %
30. ಪೈವಳಿಕೆ- 76.68 %
31. ಪುತ್ತಿಗೆ-  75.95 %
32. ಎಣ್ಮಕಜೆ-  78.95 %
33. ಕುಂಬಳೆ-  70.73 %
34. ಬದಿಯಡ್ಕ- 71.91 %
35. ಮೊಗ್ರಾಲ್ ಪುತ್ತೂರು- 74.83 %  
36. ಮಧೂರು- 72.01 %
37. ಚೆಮ್ನಾಡ್-  74.15 %
38. ಚೆಂಗಳ-  74.04%

share
ವಾರ್ತಾಭಾರತಿ
ವಾರ್ತಾಭಾರತಿ
Next Story
X