Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಣಬ್ ಮುಖರ್ಜಿ ಆತ್ಮಕಥೆ ಬಿಡುಗಡೆ...

ಪ್ರಣಬ್ ಮುಖರ್ಜಿ ಆತ್ಮಕಥೆ ಬಿಡುಗಡೆ ಕುರಿತು ಮಕ್ಕಳ ನಡುವೆ ಟ್ವಿಟರ್ ನಲ್ಲೇ ಜಗಳ!

ವಾರ್ತಾಭಾರತಿವಾರ್ತಾಭಾರತಿ15 Dec 2020 8:32 PM IST
share
ಪ್ರಣಬ್ ಮುಖರ್ಜಿ ಆತ್ಮಕಥೆ ಬಿಡುಗಡೆ ಕುರಿತು ಮಕ್ಕಳ ನಡುವೆ ಟ್ವಿಟರ್ ನಲ್ಲೇ ಜಗಳ!

ಹೊಸದಿಲ್ಲಿ,ಡಿ.15: ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯುವರ ಆತ್ಮಕಥೆಯ ನಾಲ್ಕನೇ ಭಾಗದ ಬಿಡುಗಡೆಯ ಕುರಿತಾದಂತೆ ಪ್ರಣಬ್ ಮಕ್ಕಳಾದ ಅಭಿಜಿತ್ ಮುಖರ್ಜಿ ಮತ್ತು ಶರ್ಮಿಷ್ಠಾ ಮುಖರ್ಜಿ ಮಧ್ಯೆ ಟ್ವಿಟರ್ ನಲ್ಲೇ ಕಾದಾಟ ಪ್ರಾರಂಭವಾಗಿದೆ.

ಪ್ರಣಬ್ ಮುಖರ್ಜಿಯವರ ಆತ್ಮಕಥೆಯ ಮೂರು ಭಾಗಗಳು ಈಗಾಗಲೇ ಬಿಡುಗಡೆಗೊಂಡಿದೆ. ಇದೀಗ ನಾಲ್ಕನೇ ಭಾಗವಾದ ‘ದಿ ಪ್ರೆಸಿಡೆನ್ಷಿಯಲ್ ಇಯರ್ಸ್ 2012-2017 ಬಿಡುಗಡೆ ಮಾಡಲಾಗುವುದು ಎಂದು ರೂಪಾ ಪಬ್ಲಿಕೇಷನ್ಸ್ ಕಳೆದ ವಾರ ಹೇಳಿಕೆ ನೀಡಿತ್ತು. ಆದರೆ ಈ ಕುರಿತು ಟ್ವೀಟ್ ಮಾಡಿದ ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ, ಈ ಸಂಪುಟವನ್ನು ಬಿಡುಗಡೆ ಮಾಡುವ ಮುಂಚೆ ಪ್ರಕಾಶಕರು ಕಡ್ಡಾಯವಾಗಿ ತಮ್ಮ ಅನುಮತಿ ಪಡೆದೇ ಮುಂದುವರಿಯಬೇಕು, ಒಂದು ವೇಳೆ ನನ್ನ ತಂದೆ ಬದುಕಿದ್ದರೂ ಹೀಗೆಯೇ ಮಾಡುತ್ತಿದ್ದರು ಎಂದಿದ್ದರು.

ಈ ಟ್ವೀಟ್ ಗೆ ಕೂಡಲೇ ಪ್ರತಿಕ್ರಿಯಿಸಿದ ಪ್ರಣಬ್ ಪುತ್ರಿ ಶರ್ಮಿಷ್ಠಾ ಮುಖರ್ಜಿ, “ನೀನು ಈ ವಿಚಾರದಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ. ನಮ್ಮ ತಂದೆ ರೋಗಪೀಡಿತರಾಗುವ ಮುಂಚೆಯೇ ಈ ಸಂಪುಟವನ್ನು ಬರೆದು ಪೂರ್ತಿಗೊಳಿಸಿದ್ದರು. ಇನ್ನು, ಈ ಪುಸ್ತಕದ ಹೆಸರು ‘ದಿ ಪ್ರೆಸಿಡೆನ್ಷಿಯಲ್ ಇಯರ್’ ಎಂದಿದೆಯೇ ಹೊರತು ‘ದಿ ಪ್ರೆಸಿಡೆನ್ಷಿಯಲ್ ಮೆಮ್ವಾ’ (Presidential Memoir) ಎಂದಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

@kapish_mehra @Rupa_Books
I , the Son of the author of the Memoir " The Presidential Memoirs " request you to kindly stop the publication of the memoir as well as motivated excerpts which is already floating in certain media platforms without my written consent .1/3

— Abhijit Mukherjee (@ABHIJIT_LS) December 15, 2020

2/3
Since my father is no more , I being his son want to go through the contents of the final copy of the book before it's publication as I believe , had my father been alive today , he too would have done the same.

— Abhijit Mukherjee (@ABHIJIT_LS) December 15, 2020

3/3 , Therefore , I being his son request You to immediately stop it's publication without my written consent till I go through its contents ! I have already sent you a detailed letter in this regard which will reach You soon !
Regards - Abhijit Mukherjee.#pranabmukherjee

— Abhijit Mukherjee (@ABHIJIT_LS) December 15, 2020

I, daughter of the author of the memoir ‘The Presidential Years’, request my brother @ABHIJIT_LS not to create any unnecessary hurdles in publication of the last book written by our father. He completed the manuscript before he fell sick 1/3

— Sharmistha Mukherjee (@Sharmistha_GK) December 15, 2020

The final draft contains my dads’ hand written notes & comments that have been strictly adhered to. The views expressed by him are his own & no one should try to stop it from being published for any cheap publicity. That would be the greatest disservice to our departed father 2/2

— Sharmistha Mukherjee (@Sharmistha_GK) December 15, 2020

Btw bro, the title of the book is ‘The Presidential Years’, not ‘The Presidential Memoirs’. 3/3

— Sharmistha Mukherjee (@Sharmistha_GK) December 15, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X