Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟ್ವಿಟರ್ ನಲ್ಲಿ 50 ಲಕ್ಷ ಫಾಲೋವರ್ಸ್...

ಟ್ವಿಟರ್ ನಲ್ಲಿ 50 ಲಕ್ಷ ಫಾಲೋವರ್ಸ್ ಸಂಪಾದಿಸಿದ ಕೆ.ಎಲ್. ರಾಹುಲ್

ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಕರ್ನಾಟಕ ಬ್ಯಾಟ್ಸ್ ಮನ್

ವಾರ್ತಾಭಾರತಿವಾರ್ತಾಭಾರತಿ15 Dec 2020 8:53 PM IST
share
ಟ್ವಿಟರ್ ನಲ್ಲಿ 50 ಲಕ್ಷ ಫಾಲೋವರ್ಸ್ ಸಂಪಾದಿಸಿದ ಕೆ.ಎಲ್. ರಾಹುಲ್

ಹೊಸದಿಲ್ಲಿ: 2014ರಲ್ಲಿ ಟೆಸ್ಟ್ ಕ್ರಿಕೆಟ್ ಗೆ ಕಾಲಿಟ್ಟಿರುವ ಭಾರತದ ವಿಕೆಟ್-ಕೀಪರ್-ಬ್ಯಾಟ್ಸ್ ಮನ್ ಕೆ.ಎಲ್.ರಾಹುಲ್ ಆ ನಂತರ ಕ್ಷಿಪ್ರಗತಿಯಲ್ಲಿ ಎಲ್ಲರ ಪ್ರೀತಿಯ ಕ್ರಿಕೆಟಿಗನಾಗಿ ಗುರುತಿಸಿಕೊಂಡಿದ್ದಾರೆ.

ಟ್ವಿಟರ್ ನಲ್ಲಿ ಮಂಗಳವಾರ 5 ಮಿಲಿಯನ್ ಫಾಲೋವರ್ಸ್ ಗಳನ್ನು ತಲುಪಿದ ಕರ್ನಾಟಕದ ಬ್ಯಾಟ್ಸ್ ಮನ್ ರಾಹುಲ್ ತನ್ನೆಲ್ಲಾ ಬೆಂಬಲಿಗರಿಗೆ ಧನ್ಯವಾದ ಹೇಳಿದರು.

"ನಿಮ್ಮೆಲ್ಲರ ಬೆಂಬಲವು ನನ್ನ ಈ ಪಯಣವನ್ನು ವಿಶೇಷವಾಗಿಸಿದೆ. ಏಳು-ಬೀಳಿನಲ್ಲಿ ಸದಾ ಕಾಲ ನನ್ನೊಟ್ಟಿಗೆ ಇದ್ದೀರಿ. ನಿಮ್ಮ ಪ್ರೀತಿಗೆ ಧನ್ಯವಾದಗಳು’’ ಎಂದು ರಾಹುಲ್ ಟ್ವೀಟಿಸಿದರು.

ರಾಹುಲ್ ಪ್ರಸ್ತುತ ಆಸ್ಟ್ರೇಲಿಯದಲ್ಲಿ 4 ಪಂದ್ಯಗಳ ಟೆಸ್ಟ್ ಸರಣಿಗಾಗಿ ತಯಾರಿ ನಡೆಸುತ್ತಿದ್ದಾರೆ.

ಆಸ್ಟ್ರೇಲಿಯದಲ್ಲಿ ಚೊಚ್ಚಲ ಪಂದ್ಯ ಆಡಿದ ಬಳಿಕ ರಾಹುಲ್ 36 ಟೆಸ್ಟ್, 35 ಏಕದಿನ ಹಾಗೂ 45 ಟಿ-20 ಅಂತರ್ ರಾಷ್ಟ್ರೀಯ ಪಂದ್ಯಗಳಲ್ಲಿ ಆಡಿದ್ದಾರೆ.

ಬಲಗೈ ಬ್ಯಾಟ್ಸ್ ಮನ್ ಸೀಮಿತ ಓವರ್ ಕ್ರಿಕೆಟ್ ನಲ್ಲಿ ಗಮನಾರ್ಹ ರನ್ ಕಲೆ ಹಾಕಿದ್ದಾರೆ. ಏಕದಿನದಲ್ಲಿ 45.83ರ ಸರಾಸರಿಯಲ್ಲಿ 4 ಶತಕಗಳ ಸಹಿತ 1,332 ರನ್ ಹಾಗೂ ಟಿ-20ಯಲ್ಲಿ 44.05ರ ಸರಾಸರಿಯಲ್ಲಿ ಎರಡು ಶತಕಗಳ ಸಹಿತ 1,542 ರನ್ ಗಳಿಸಿದ್ದಾರೆ. ಸ್ಥಿರ ಪ್ರದರ್ಶನ ನೀಡುತ್ತಿರುವ ರಾಹುಲ್ ಆಸ್ಟ್ರೇಲಿಯದಲ್ಲಿ ಇತ್ತೀಚೆಗೆ ಕೊನಗೊಂಡಿರುವ ಸೀಮಿತ ಓವರ್ ಕ್ರಿಕೆಟ್ ನಲ್ಲಿ ಉಪ ನಾಯಕನಾಗಿ ನೇಮಕಗೊಂಡಿದ್ದರು.

ರಾಹುಲ್ 2020ರ ಐಪಿಎಲ್ ನಲ್ಲಿ ಕಿಂಗ್ಸ್ ಪಂಜಾಬ್ ತಂಡದ ನಾಯಕತ್ವವಹಿಸಿದ್ದರು. ಪಂಜಾಬ್ ನಾಕೌಟ್  ಹಂತಕ್ಕೇರಲು ವಿಫಲವಾಗಿದ್ದರೂ ರಾಹುಲ್ ಗರಿಷ್ಟ ಸ್ಕೋರರ್ ಆಗಿ ಹೊರಹೊಮ್ಮಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X