Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋಮಾಂಸ ರಫ್ತು ಮಾಡುವ ಬ್ರಾಹ್ಮಣರ...

ಗೋಮಾಂಸ ರಫ್ತು ಮಾಡುವ ಬ್ರಾಹ್ಮಣರ ಅನುಕೂಲಕ್ಕಾಗಿ ಗೋಹತ್ಯೆ ನಿಷೇಧ ಜಾರಿ: ಪ್ರೊ.ಕೆ.ಎಸ್.ಭಗವಾನ್

ವಾರ್ತಾಭಾರತಿವಾರ್ತಾಭಾರತಿ15 Dec 2020 9:44 PM IST
share
ಗೋಮಾಂಸ ರಫ್ತು ಮಾಡುವ ಬ್ರಾಹ್ಮಣರ ಅನುಕೂಲಕ್ಕಾಗಿ ಗೋಹತ್ಯೆ ನಿಷೇಧ ಜಾರಿ: ಪ್ರೊ.ಕೆ.ಎಸ್.ಭಗವಾನ್

ಮೈಸೂರು, ಡಿ.17: ಗೋಮಾಂಸ ರಫ್ತು ಮಾಡುವವರೆಲ್ಲಾ ಮೇಲ್ವರ್ಗದವರು, ಬ್ರಾಹ್ಮಣರು. ಹಾಗಾಗಿ ಗೋಹತ್ಯೆ ನಿಷೇಧ ಮಸೂದೆ ಜಾರಿ ಮಾಡಿದ್ದಾರೆ ಎಂದು ಖ್ಯಾತ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಮೇರಿಕಾದಲ್ಲಿ ಗೋಮಾಂಸ ತಿನ್ನಲೆಂದೇ ಗೋವುಗಳನ್ನು ಬೆಳೆಸುತ್ತಾರೆ. ಅಲ್ಲಿ ಗೋಮಾಂಸಕ್ಕೆ ಹೆಚ್ಚಿನ ಬೆಲೆಯಿದೆ. ಹಾಗಾಗಿ ಇಲ್ಲಿನ ಬ್ರಾಹ್ಮಣರು ಅವರ ವ್ಯಾಪಾರ ಹೆಚ್ಚಿಸಿಕೊಳ್ಳಲು ಗೋವು ಪವಿತ್ರ ಎಂದು ಹೇಳಿ ಗೋಹತ್ಯೆ ನಿಷೇಧ ಕಾನೂನನ್ನು ಜಾರಿ ಮಾಡಿದ್ದಾರೆ ಎಂದು ಹೇಳಿದರು.

ಇಲ್ಲಿನ ಜನರು ಹೆಚ್ಚು ಹೆಚ್ಚು ಗೋಮಾಂಸ ತಿನ್ನಲು ಪ್ರಾರಂಭ ಮಾಡಿದರೆ ನಮ್ಮ ವ್ಯವಹಾರಕ್ಕೆ ತೊಂದರೆಯಾಗಲಿದೆ ಎಂದು ಅರಿತ ಮನುವಾದಿಗಳು ಗೋವು ಪವಿತ್ರ, ಅದನ್ನು ಹತ್ಯೆ ಮಾಡಬಾರದು ಎಂದು ಹೇಳುತ್ತಿದ್ದಾರೆ. ಇಲ್ಲಿನ ಜನರು ಗೋವುಗಳನ್ನು ತಿನ್ನದಿದ್ದರೆ ಇವರಿಗೆ ಬೇಕಾದ ವೆಚ್ಚದಲ್ಲಿ ಅಮೆರಿಕಾಗೆ ರಫ್ತು ಮಾಡಬಹುದು. ಅದಕ್ಕಾಗಿ ದೊಡ್ಡ ಸಂಚನ್ನೇ ಈಗಾಗಲೇ ವಿಧಾನ ಸಭೆಯಲ್ಲಿ ಮಂಡನೆ ಮಾಡಿ ಮೇಲ್ಮನೆಗೆ ಕಳುಹಿಸಲಾಗಿದೆ. ಮೇಲ್ಮನೆಯಲ್ಲಿ ಈ ಕಾನೂನಿಗೆ ಅನುಮೋದನೆ ಮಾಡಬಾರದು ಎಂದು ಹೇಳಿದರು. 

ಗೋವುಗಳನ್ನು ಹತ್ಯೆ ಮಾಡಬೇಕು ಎಂದು ಯಾರೂ ಬಯಸುವುದಿಲ್ಲ. ಗೋವುಗಳಿಗೆ ವಯಸ್ಸಾದಾಗ ಅವುಗಳಿಗೆ ಹುಲ್ಲು, ಸೇರಿದಂತೆ ಆಹಾರಗಳನ್ನು ನೀಡಬೇಕು. ಅವು ಯಾವುದಕ್ಕೂ ಉಪಯೋಗವಿಲ್ಲ ಎಂದಾಗ ಆರ್ಥಿಕವಾಗಿ ತೊಂದರೆಗೆ ಸಿಲುಕುತ್ತಾರೆ. ಆಗ ಅವುಗಳನ್ನು ಮಾರಾಟ ಮಾಡಲಾಗುತ್ತದೆ ಎಂದು ಹೇಳಿದರು.

ಸ್ವಾಮಿ ವಿವೇಕಾನಂದರೇ ಗೋಮಾಂಸ ತಿನ್ನದೇ ಇರುವವನು ನಿಜವಾದ ಬ್ರಾಹ್ಮಣನಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಬ್ರಾಹ್ಮಣರು ಮಾಡುತ್ತಿದ್ದ ಯಜ್ಞ, ಯಾಗಾದಿಗಳಿಗೆ ಗೋಮಾಂಸ ಬಳಕೆ ಮಾಡಲಾಗುತ್ತಿತ್ತು ಎಂಬ ದಾಖಲೆ ಇದೆ. ಇಂತಿಂಥ ಪುರೋಹಿತರು ಇಂತಹ ಗೋಮಾಂಸವನ್ನೇ ತಿನ್ನಬೇಕು ಎಂಬ ಪಟ್ಟಿಯನ್ನು ಮಾಡಲಾಗಿದೆ. ಅಂತಹದರಲ್ಲಿ ಈಗ ಏಕೆ ಗೋಮಾಂಸ ನಿಷೇಧ ಮಾಡಬೇಕು ಎಂದು ಪ್ರಶ್ನಿಸಿದರು.

ಬಿಜೆಪಿ ಆಡಳಿತ ನಡೆಸುವ ಕಡೆಗಳಲ್ಲಿ ದಬ್ಬಾಳಿಕೆ ನಡೆಸಲಾಗುತ್ತಿದೆ. ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡುವ ಮೊದಲು ಸಾರ್ವಜನಿಕವಾಗಿ ಚರ್ಚೆಗೆ ಇಡಬೇಕಿತ್ತು. ಇಲ್ಲದೆ ಎರಡೂ ಸದನದಲ್ಲಿ ಇಟ್ಟು ಮಾತನಾಡಬೇಕಿತ್ತು. ಅದನ್ನು ಬಿಟ್ಟು ಯಾರೋ ಹೇಳಿದರು ಎಂದು ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಿರುವುದು ಸರಿಯಲ್ಲ. ಸರ್ಕಾರ ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X