Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ಯಾನ್ಸರ್ ರೋಗಿಗಳಿಗೆ ಕೇಶದಾನ :...

ಕ್ಯಾನ್ಸರ್ ರೋಗಿಗಳಿಗೆ ಕೇಶದಾನ : ವಿದ್ಯಾರ್ಥಿಗಳಿಂದ ವಿಶೇಷ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ16 Dec 2020 5:15 PM IST
share

ಮಂಗಳೂರು, ಡಿ.16: ಕ್ಯಾನ್ಸರ್ ರೋಗದಿಂದ ತಮ್ಮ ಕೇಶವನ್ನು ಕಳೆದುಕೊಂಡ ರೋಗಿಗಳಿಗೆ ಕೇಶದಾನದ ಮೂಲಕ ವಿಗ್ ತಯಾರಿಸಿ ನೀಡುವ ಕಾರ್ಯಕ್ಕೆ ಪುತ್ತೂರಿನ ವಿದ್ಯಾರ್ಥಿಗಳು ಅಭಿಯಾನವನ್ನು ಕೈಗೊಂಡಿದ್ದಾರೆ.

ಪುತ್ತೂರಿನ 9 ವಿದ್ಯಾರ್ಥಿಗಳಿಂದ ಈ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿದ್ದು ಡಿ. 20ರಂದು ಈ ಕಾರ್ಯಕ್ರಮ ಆರಂಭಗೊಳ್ಳಲಿದೆ ಎಂದು ಕಾರ್ಯಕ್ರಮದ ರುವಾರಿ 10ನೆ ತರಗತಿಯ ವಿದ್ಯಾರ್ಥಿನಿ ಆದ್ಯ ಸುಲೋಚನಾ ಮುಳಿು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

‘‘ನಾನು 5ನೆ ತರಗತಿಯಲ್ಲಿದ್ದಾಗ ನನ್ನ ಪ್ರೀತಿಯ ಟೀಚರ್ ಕ್ಯಾನ್ಸರ್‌ನಿಂದ ಕಿಮೋ ತೆರಪಿಗೊಳಗಾಗಿ ತಲೆಗೆ ಸ್ಕಾರ್ಫ್ ಧರಿಸಿಕೊಂಡು ಬಂದಾಗ ಕೇಶದಾನಕ್ಕೆ ಪ್ರೇರಣೆ ನೀಡಿತು. ಲಾಕ್‌ಡೌನ್ ಸಂದರ್ಭದಲ್ಲಿ ತನ್ನ 10ರಿಂದ 12 ಇಂಚು ಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ವಿಗ್ ಮಾಡಿ ಉಚಿತವಾಗಿ ಒದಗಿಸುವ ಸಂಸ್ಥೆಗೆ ದಾನ ಮಾಡಿದ್ದು, ಇದೀಗ ಸೀಡ್ಸ್ ಆಫ್ ಹೋಪ್ ತಂಡದ ಮೂಲಕ ದಾನಿಗಳಿಂದ ಕೂದಲು ಸಂಗ್ರಹಿಸಿ ವಿಗ್ ತಯಾರಿಸಿ ನಗರದ ಕ್ಯಾನ್ಸರ್ ರೋಗಿಗಳಿಗೆ ನೀಡಲು ಮುಂದಾಗಿದ್ದೇವೆ’’ ಎಂದು ಪುತ್ತೂರಿನ ಆಂಗ್ಲ ಮಾಧ್ಯಮ ಶಾಲೆಯ 10ನೆ ತರಗತಿಯ ವಿದ್ಯಾರ್ಥಿನಿ ಆದ್ಯ ಸುಲೋಚನಾ ಮುಳಿಯ ತಿಳಿಸಿದರು.

ತಂಡದ ಈ ಕಾರ್ಯಕ್ಕೆ ಮುಳಿಯ ಪ್ರತಿಷ್ಠಾನ, ರೋಟರಿ ಪುತ್ತೂರು ಈಸ್ಟ್, ರೋಟರಿ ಪುತ್ತೂರು ಸಿಟಿ, ಜೇಸಿಐ ಪುತ್ತೂರು, ಜೇಸಿರೆಟ್ ಪುತ್ತೂರು, ಇನ್ನರ್‌ವೀಲ್ ಪುತ್ತೂರು, ಲೇಡೀಸ್ ಬ್ಯೂಟಿ ಅಸೋಸಿಯೇಶನ್, ಹೇರ್ ಕ್ರೌನ್ ಸಂಸ್ಥೆಗಳು ಕೈ ಜೋಡಿಸಿವೆ. ಈಗಾಗಲೇ 56 ಮಂದಿ ಕೂದಲು ನೀಡಲು ನೋಂದಾಯಿಸಿಕೊಂಡಿದ್ದು, ಸಂಗ್ರಹವಾಗುವ ಕೂದಲನ್ನು ತಮಿಳುನಾಡಿನ ಹೇರ್‌ಕ್ರೌನ್‌ಗೆ ರವಾನಿಸಿ ವಿಗ್ ತಯಾರಿಸಿ ಅರ್ಹ ಕ್ಯಾನ್ಸರ್ ರೋಗಿಗಳಿಗೆ ನೀಡಲಾಗುವುದು. ಕಾರ್ಯಕ್ರಮಕ್ಕೆ ಬಂದು ಕೂದಲು ಕತ್ತರಿಸಲು ಅನಾನುಕೂಲವಾಗಿದ್ದಲ್ಲಿ ಮನೆಯಲ್ಲಿಯೇ ಕೂದಲು ಕತ್ತರಿಸಿ ಕಳುಹಿಸಬಹುದು. ಕನಿಷ್ಠ 8 ಇಂಚಿನಿಂದ ಕೂದಲು ದಾನ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9632567916ಗೆ ಸಂಪರ್ಕಿಸಬಹುದು ಎಂದು ಅವರು ಹೇಳಿದರು.

ಗೋಷ್ಟಿಯಲ್ಲಿ ಇಷಾ ಸುಲೋಚನಾ ಮುಳಿಯ, ವರ್ಷ ಭಟ್, ಕೌಶಲ್ ಎಸ್.ವೈ., ಕನ್ಯ ಸಚಿನ್ ಶೆಟ್ಟಿ, ನೇಹ ಭಟ್, ಅಕ್ಷಯ ಪಾರ್ವತಿ ಸರೋಳಿ, ಸಮರ್ರಾಮ ಮುಳಿಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X