Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 3,500 ಕೋ.ರೂ.ಸಕ್ಕರೆ ರಫ್ತು ಸಬ್ಸಿಡಿಗೆ...

3,500 ಕೋ.ರೂ.ಸಕ್ಕರೆ ರಫ್ತು ಸಬ್ಸಿಡಿಗೆ ಸಂಪುಟದ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ16 Dec 2020 8:49 PM IST
share
3,500 ಕೋ.ರೂ.ಸಕ್ಕರೆ ರಫ್ತು ಸಬ್ಸಿಡಿಗೆ ಸಂಪುಟದ ಒಪ್ಪಿಗೆ

ಹೊಸದಿಲ್ಲಿ,ಡಿ.16: ಕಬ್ಬು ಬೆಳೆಗಾರರಿಗೆ ಬಾಕಿಗಳನ್ನು ಪಾವತಿಸಲು ಸಕ್ಕರೆ ಕಾರ್ಖಾನೆಗಳಿಗೆ ನೆರವಾಗುವ ತನ್ನ ಪ್ರಯತ್ನಗಳ ಅಂಗವಾಗಿ ಹಾಲಿ ಮಾರಾಟ ವರ್ಷ (ಅಕ್ಟೋಬರ್‌ನಿಂದ ಸೆಪ್ಟೆಂಬರ್‌ವರೆಗೆ)ದಲ್ಲಿ 60 ಲಕ್ಷ ಟನ್ ಸಕ್ಕರೆ ರಫ್ತಿಗಾಗಿ ಅವುಗಳಿಗೆ 3,500 ಕೋ.ರೂ.ಗಳ ಸಬ್ಸಿಡಿ ಪ್ರಸ್ತಾವಕ್ಕೆ ಸರಕಾರವು ಬುಧವಾರ ಒಪ್ಪಿಗೆ ನೀಡಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿದ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಅವರು,ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಸಬ್ಸಿಡಿ ಪ್ರಸ್ತಾವಕ್ಕೆ ಅನುಮತಿ ನೀಡಿದೆ ಮತ್ತು ಸಬ್ಸಿಡಿ ಮೊತ್ತವನ್ನು ನೇರವಾಗಿ ರೈತರಿಗೆ ಪಾವತಿಸಲಾಗುವುದು ಎಂದು ತಿಳಿಸಿದರು.

260 ಲಕ್ಷ ಟನ್ ವಾರ್ಷಿಕ ಬೇಡಿಕೆಗೆ ಹೋಲಿಸಿದರೆ ದೇಶದಲ್ಲಿ 310 ಲಕ್ಷ ಟನ್ ಸಕ್ಕರೆ ಉತ್ಪಾದನೆಯಾಗಿರುವುದರಿಂದ ಸಕ್ಕರೆ ಉದ್ಯಮ ಮತ್ತು ಕಬ್ಬು ಬೆಳೆಗಾರರು ಬಿಕ್ಕಟ್ಟು ಎದುರಿಸುತ್ತಿದ್ದಾರೆ ಎಂದ ಅವರು,ಸಬ್ಸಿಡಿ ನಿರ್ಧಾರದಿಂದ ಐದು ಕೋಟಿ ರೈತರಿಗೆ ಲಾಭವಾಗಲಿದೆ ಎಂದರು.

 ಕಳೆದ ಮಾರಾಟ ವರ್ಷದಲ್ಲಿ ಸರಕಾರವು ಪ್ರತಿ ಟನ್ ಸಕ್ಕರೆಗೆ 10,448 ರೂ.ಗಳ ಸಬ್ಸಿಡಿಯನ್ನು ಒದಗಿಸಿತ್ತು ಮತ್ತು ಇದರಿಂದ ಬೊಕ್ಕಸಕ್ಕೆ 6,268 ಕೋ.ರೂ.ಗಳ ಹೊರೆಯುಂಟಾಗಿತ್ತು. ಆ ವರ್ಷ ಕಾರ್ಖಾನೆಗಳು 57 ಲಕ್ಷ ಟನ್ ಸಕ್ಕರೆಯನ್ನು ರಫ್ತು ಮಾಡಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X