Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಚಿವಾಲಯದ 28 ಮಂದಿಗೆ ಶಾಖಾಧಿಕಾರಿ...

ಸಚಿವಾಲಯದ 28 ಮಂದಿಗೆ ಶಾಖಾಧಿಕಾರಿ ಹುದ್ದೆಗೆ ಮುಂಭಡ್ತಿ

ವಾರ್ತಾಭಾರತಿವಾರ್ತಾಭಾರತಿ16 Dec 2020 10:52 PM IST
share

ಬೆಂಗಳೂರು, ಡಿ. 16: ರಾಜ್ಯ ಸರಕಾರದ ಸಚಿವಾಲಯದ 28 ಮಂದಿ ಹಿರಿಯ ಸಹಾಯಕರುಗಳಿಗೆ ವೇತನ ಶ್ರೇಣಿಯನ್ನು ಹೆಚ್ಚಿಸಿ, ಮುಂಭಡ್ತಿ ನೀಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ನಿಯುಕ್ತಿಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಎಸ್.ವಿ.ಶಂಕರ್ ಬುಧವಾರ ಅಧಿಸೂಚನೆ ಹೊರಡಿಸಿದ್ದಾರೆ.

ಗೀತಾಲಕ್ಷ್ಮಿ ಎಚ್.ಡಿ.-ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಜನಸ್ಪಂದನ, ಮಮತಾ ಶರ್ಮ ಎಸ್.-ಸಿಆಸು ಇಲಾಖೆ, ಪ್ರೇಮಲತಾ-ರಾಜ್ಯ ಮಾನವ ಹಕ್ಕುಗಳ ಆಯೋಗ ನಿಯೋಜನೆ ಮೇರೆಗೆ, ಭಾರತಿ ಪಿ.-ಕೃಷಿ ಇಲಾಖೆ, ಮೆಹಬೂಬ್ ಖಾನ್- ಆರ್ಥಿಕ ಇಲಾಖೆ, ರಂಜಿತ ವಿ.-ಕಾನೂನು ಇಲಾಖೆ, ಸಿದ್ದಿಕ್ ಪಾಷ-ಆರ್ಥಿಕ ಇಲಾಖೆ, ಲಕ್ಷ್ಮಿದೇವಿ ಆರ್-ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದೀಪಾ ಲೋಕರೆ- ವಸತಿ ಇಲಾಖೆ, ದಾಕ್ಷಾಯಿಣಿ ಜಿ.ಬಿ.-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ.

ತ್ರೀವೇಣಿ ಎಸ್.ಎಲ್.-ಸಿಆಸು ಇಲಾಖೆ, ಸುಪ್ರಿಯ ಪತ್ತಾರ-ಸಿಆಸು ಇಲಾಖೆ, ಲಕ್ಷ್ಮೀ ಎಚ್.ವಿ.-ಜಲಸಂಪನ್ಮೂಲ ಇಲಾಖೆ, ಅನುಪಮಾ ಕೆ.ಆರ್.-ಸಿಆಸು ಇಲಾಖೆ, ಕಲಾವತಿ ಕೆ.-ಜಲಸಂನ್ಮೂಲ ಇಲಾಖೆ, ಶಬಾನಾ-ವೈದ್ಯಕೀಯ ಶಿಕ್ಷಣ ಇಲಾಖೆ, ಫಾತಿಮಾ ಜಾಹೀರಾ-ವೈದ್ಯಕೀಯ ಶಿಕ್ಷಣ ಇಲಾಖೆ, ನಗೀನಾ ಎಸ್.-ವೈದ್ಯಕೀಯ ಶಿಕ್ಷಣ ಇಲಾಖೆ, ವನಜಾಕ್ಷಿ ಎಸ್.-ಕಂದಾಯ ಇಲಾಖೆ, ರಾಜಪ್ಪ ಕೆ.ಎಚ್.-ಕ್ರೀಡಾ ಮತ್ತು ಕಂದಾಯ ಇಲಾಖೆ, ರಾಘವೇಂದ್ರ ಎಸ್.ಆರ್.-ಶಿಕ್ಷಣ ಇಲಾಖೆ, ರಾಜೇಶ್ ಎಸ್.-ಸಿಆಸು ಇಲಾಖೆ, ಸಂತೋಷ್ ಕುಮಾರ್ ಎಸ್.-ಕಂದಾಯ ಇಲಾಖೆ, ಪುಷ್ಪಾಬಾಯಿ- ಸಿಆಸು ಇಲಾಖೆ, ಮೋಹನ್ ದಾಸ್-ಕಂದಾಯ ಇಲಾಖೆ, ಮಹೇಶ್ ತಿರ್ಲಾಪುರ-ಕಂದಾಯ ಇಲಾಖೇ ಹಾಗೂ ಗೋಪಾಲ ಆ.ನಾ.ಸ ಮತ್ತು ಗ್ರಾ.ವ್ಯ.ಇಲಾಖೆ.

ಮುಂಭಡ್ತಿ: ಹಿರಿಯ ಸಹಾಯಕರಿಗೆ ಶಾಖಾಧಿಕಾರಿಗಳಾಗಿ ಮುಂಭಡ್ತಿ ನೀಡಿದ್ದು ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ನಿಯುಕ್ತಿಗೊಳ್ಳುವಂತೆ ಅಧಿಸೂಚನೆ ಹೊರಡಿಸಲಾಗಿದೆ. ಬಿ.ವಿಜಯಮುನಿ-ನಗರಾಭಿವೃದ್ಧಿ ಇಲಾಖೆ, ಬಿ.ಕೆ.ಸಂದೀಪ್-ಸಿಆಸು ಇಲಾಖೆ, ಎಸ್.ಎನ್.ಚಂದ್ರಕಲಾ-ಸಿಆಸು ಇಲಾಖೆ, ಬಿ.ಎಂ.ತ್ರೀವೇಣಿ- ಗ್ರಾಮೀಣಾಭಿವೃದ್ಧಿ ಇಲಾಖೆ, ಯು.ಎಲ್.ಎನ್. ಫಣಿರಾಜ್ ಕುಮಾರ್-ಮೂಲಸೌಲಭ್ಯ ಆಭಿವೃದ್ಧಿ ಇಲಾಖೆ, ಎ.ರೂಪ-ಒಳಾಡಳಿತ ಇಲಾಖೆ ಹಾಗೂ ಸಾಕಮ್ಮ-ಗ್ರಾಮೀಣಾಭಿವೃದ್ಧಿ ಇಲಾಖೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X