Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವಾದಲ್ಲಿ ಬೀಫ್ ಗೆ ಕೊರತೆ:...

ಗೋವಾದಲ್ಲಿ ಬೀಫ್ ಗೆ ಕೊರತೆ: ಕರ್ನಾಟಕದಿಂದ ಪೂರೈಕೆಯ ವ್ಯವಸ್ಥೆ ಮಾಡುತ್ತೇನೆಂದ ಗೋವಾ ಸಿಎಂ

ವಾರ್ತಾಭಾರತಿವಾರ್ತಾಭಾರತಿ17 Dec 2020 10:38 PM IST
share
ಗೋವಾದಲ್ಲಿ ಬೀಫ್ ಗೆ ಕೊರತೆ: ಕರ್ನಾಟಕದಿಂದ ಪೂರೈಕೆಯ ವ್ಯವಸ್ಥೆ ಮಾಡುತ್ತೇನೆಂದ ಗೋವಾ ಸಿಎಂ

ಪಣಜಿ,ಡಿ.17: ಗೋವಾದಲ್ಲಿ ಹಬ್ಬದ ಕಾಲಮಾನ ಪ್ರಾರಂಭವಾಗುತ್ತಿದ್ದಂತೆಯೇ ಮಾಂಸದ ಕೊರತೆಯು ತೀವ್ರತರದಲ್ಲಿ ಕಾಡಲು ಆರಂಭವಾಗಿದೆ. ಕರ್ನಾಟಕದಿಂದ ಬೀಫ್ ರಫ್ತು ಸ್ಥಗಿತಗೊಂಡಿರುವ ಕಾರಣ ಗೋವಾದ ಮಾಂಸ ಮಳಿಗೆಗಳು ಸತತ 6ನೇ ದಿನವೂ ಮುಚ್ಚಿಯೇ ಇದೆ. ಕಳೆದ ಗುರುವಾರದಂದು ಕರ್ನಾಟಕದಿಂದ ಮಾಂಸ ರಫ್ತಾಗಿದ್ದು, ಈ ವಾರದ ಪ್ರಾರಂಭದಿಂದಲೇ ಬೀಫ್ ಕೊರತೆ ಎದುರಾಗಿದೆ ಎಂದು timesofindia.com ವರದಿ ಮಾಡಿದೆ.

ಕರ್ನಾಟಕ ಅಸೆಂಬ್ಲಿಯಲ್ಲಿ ಗೋಹತ್ಯೆ ನಿಷೇಧ ಮತ್ತು ಗೋ ಸಂರಕ್ಷಣಾ ಕಾಯ್ದೆಯ ಮಂಡನೆಯಾದ ಬಳಿಕ ದನಗಳ ಮತ್ತು ಮಾಂಸ ಪ್ರಮಾಣಿಕರಣವೂ ಸ್ಥಗಿತವಾಗಿದೆ. ಆದ್ದರಿಂದ ಮಾಂಸ ಮತ್ತು ದನಗಳನ್ನು ಸಾಗಾಟ ಮಾಡಲು ಸಾಧ್ಯವಾಗುತ್ತಿಲ್ಲ. ಈ ಕಾಯ್ದೆಯು ದನಗಳನ್ನು ಮಾರಾಟ ಮಾಡಲು ಮತ್ತು ಮಾಂಸಕ್ಕಾಗಿ ಸಾಗಾಟ ಮಾಡಲು ಅನುಮತಿಸುವುದಿಲ್ಲ ಎಂದು ಖುರೇಷಿ ಮಾಂಸ ಮಾರಾಟಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಅನ್ವರ್ ಬೇಪಾರಿ ಹೇಳಿದ್ದಾರೆಂದು ವರದಿ ತಿಳಿಸಿದೆ.

ಈ ಕುರಿತು ಮಾಂಸ ಮಾರಾಟಗಾರರಿಗೆ ಭರವಸೆ ನೀಡಿದ ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಕರ್ನಾಟಕದಿಂದ ಬೀಫ್ ಪೂರೈಕೆಯನ್ನು ಮರು ಪ್ರಾರಂಭಿಸುವ ಕುರಿತಾದಂತೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದ್ದಾರೆ. “ಈ ಬಿಕ್ಕಟ್ಟಿನ ಕುರಿತು ಪಶುಸಂಗೋಪನಾ ನಿರ್ದೇಶಕರು ಮತ್ತು ಕಾರ್ಯದರ್ಶಿಗಳೊಂದಿಗೆ ಮಾತನಾಡಿ ಪೂರಕ ವ್ಯವಸ್ಥೆ ಮಾಡಲಾಗುವುದು” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಗೋವಾ ರಾಜ್ಯದಲ್ಲಿ ದೈನಂದಿನ 15ರಿಂದ 20 ಟನ್ ಗಳಷ್ಟು ಬೀಫ್ ಸೇವಿಸಲಾಗುತ್ತದೆ. ಗೋವಾದಲ್ಲಿ ಬೀಫ್ ಕೊರತೆ ಎದುರಾದ ಬಳಿಕ ಅಲ್ಲಿನ ಮಾಂಸ ಮಾರಾಟಗಾರರು ಕರ್ನಾಟಕವನ್ನೇ ಆಶ್ರಯಿಸಿಕೊಂಡಿದ್ದರು. “ಮಾಂಸದ ಅಂಗಡಿಗಳನ್ನೆಲ್ಲಾ ಮುಚ್ಚಲಾಗಿದೆ. ಇದೇ ವ್ಯವಹಾರವನ್ನು ನಂಬಿಕೊಂಡಿರುವ ಹಲವರು ಸಂಕಷ್ಟದಲ್ಲಿದ್ದಾರೆ. ಬೀಫ್ ಅನ್ನೇ ನೆಚ್ಚಿಕೊಂಡಿರುವ ರೆಸ್ಟೋರೆಂಟ್, ಬೇಕರಿ, ಹೋಟೆಲ್ ಗಳಿವೆ. ಅಲ್ಲದೇ, ಈಗ ಪ್ರವಾಸಿಗಳು ಕೂಡಾ ಬೀಫ್ ಗೆ ಬೇಡಿಕೆ ಇಡುತ್ತಿದ್ದಾರೆ” ಎಂದು ಬೇಪಾರಿ ಹೇಳಿದ್ದಾಗಿ timesofindia.com ವರದಿಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X