Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ: 10, 12ನೇ ತರಗತಿ ಜನವರಿ 1ರಿಂದ...

ಕೇರಳ: 10, 12ನೇ ತರಗತಿ ಜನವರಿ 1ರಿಂದ ಆರಂಭ

ವಾರ್ತಾಭಾರತಿವಾರ್ತಾಭಾರತಿ17 Dec 2020 11:31 PM IST
share
ಕೇರಳ: 10, 12ನೇ ತರಗತಿ ಜನವರಿ 1ರಿಂದ ಆರಂಭ

ತಿರುವನಂತಪುರ, ಡಿ. 17: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳ ಒಂದು ವಿಭಾಗಕ್ಕೆ ನಿರ್ದಿಷ್ಟ ಷರತ್ತುಗಳೊಂದಿಗೆ ಜನವರಿ 1ರಿಂದ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಹಾಗೂ ಪ್ಲಸ್‌ಟು ಪರೀಕ್ಷೆಯನ್ನು ಮಾರ್ಚ್ 17ರಿಂದ 30ರ ವರೆಗೆ ಕೊರೋನ ಮಾರ್ಗಸೂಚಿಗಳಿಗೆ ಅನುಗುಣವಾಗಿ ನಡೆಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ.

ಪಬ್ಲಿಕ್ ಪರೀಕ್ಷೆಯ ಒಂದು ಭಾಗವಾಗಿ ನಡೆಯಲಿರುವ ಪ್ರಾಯೋಗಿಕ ಪರೀಕ್ಷೆಗೆ ಸಿದ್ಧವಾಗುತ್ತಿರುವ 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಜನವರಿ 1ರಿಂದ ತರಗತಿ ಆರಂಭವಾಗಲಿದೆ.

10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ-ಆಧಾರಿತ ಪುನರಾವರ್ತನೆ ಹಾಗೂ ಸಂಶಯ ನಿವಾರಣೆ ತರಗತಿ ಜನವರಿ 1ರಿಂದ ಆರಂಭವಾಗಲಿದೆ. ಇದು ಈ ವರ್ಷ ಜೂನ್‌ನಿಂದ ಆರಂಭಿಸಲಾದ ಆನ್‌ಲೈನ್ ತರಗತಿಯ ಮುಂದುವರಿದ ಭಾಗ. ಆದರೆ, ಶಾಲೆಯಲ್ಲಿ ಈ ತರಗತಿಗೆ ಹಾಜರಾಗಲು ವಿದ್ಯಾರ್ಥಿಗಳು ಪೋಷಕರ ಅನುಮತಿ ಪಡೆಯವ ಅಗತ್ಯ ಇದೆ.

10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಸಮಾಲೋಚನೆ ಹಾಗೂ ಮಾದರಿ ಪರೀಕ್ಷೆ ನಡೆಸಲಾಗುವುದು. 11 ಹಾಗೂ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್‌ಲೈನ್ ಸೂಚನೆಗಳು ನಿಗದಿತ ವೇಳಾಪಟ್ಟಿಯಂತೆ ಮುಂದುವರಿಯಲಿದೆ.

 ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ತರಗತಿ ಆರಂಭಿಸಲು ಉನ್ನತ ಮಟ್ಟದ ಸಭೆ ನಿರ್ಧರಿಸಿದೆ. ಆದರೆ, ನೀಡಲಾದ ಸಮಯದಲ್ಲಿ ಶೇ. 50ರಷ್ಟು ವಿದ್ಯಾರ್ಥಿಗಳು ಮಾತ್ರ ತರಗತಿಗೆ ಹಾಜರಾಗಬೇಕು. ತರಗತಿಯನ್ನು ಬೆಳಗ್ಗೆ ಹಾಗೂ ಮಧ್ಯಾಹ್ನ ನಡೆಸಬೇಕು.

ಕೃಷಿ ಹಾಗೂ ಮೀನುಗಾರಿಕೆ ವಿಶ್ವವಿದ್ಯಾನಿಲಯದ ತರಗತಿಗಳು ಕೂಡ ಜನವರಿ 1ರಿಂದ ಆರಂಭವಾಗಲಿದೆ. ತರಗತಿಗೆ ಶೇ. 50ರಷ್ಟು ವಿದ್ಯಾರ್ಥಿಗಳು ಹಾಜರಾಗಬಹುದು. ವೈದ್ಯಕೀಯ ಕಾಲೇಜಿನ 2ನೇ ವರ್ಷ ಹಾಗೂ ಅದಕ್ಕಿಂತ ಮೇಲಿನ ತರಗತಿಯ ವಿದ್ಯಾರ್ಥಿಗಳಿಗೆ ಜನವರಿ 1ರಿಂದ ತರಗತಿ ಆರಂಭವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X