Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೃಷಿ ಕಾಯ್ದೆಗಳನ್ನು ಹಿಂತೆಗೆಯಿರಿ ಎಂದು...

ಕೃಷಿ ಕಾಯ್ದೆಗಳನ್ನು ಹಿಂತೆಗೆಯಿರಿ ಎಂದು 10 ಅರ್ಥಶಾಸ್ತ್ರಜ್ಞರಿಂದ ಕೇಂದ್ರಕ್ಕೆ ಪತ್ರ

ವಾರ್ತಾಭಾರತಿವಾರ್ತಾಭಾರತಿ18 Dec 2020 11:25 PM IST
share
ಕೃಷಿ ಕಾಯ್ದೆಗಳನ್ನು ಹಿಂತೆಗೆಯಿರಿ ಎಂದು 10 ಅರ್ಥಶಾಸ್ತ್ರಜ್ಞರಿಂದ ಕೇಂದ್ರಕ್ಕೆ ಪತ್ರ

ಹೊಸದಿಲ್ಲಿ,ಡಿ.18: ರೈತರಿಗೆ ಮೂಲಭೂತವಾಗಿ ಹಾನಿಕರವಾದ ಕೇಂದ್ರದ ಮೂರು ನೂತನ ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿ ದೇಶದ ಅತ್ಯಂತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಅರ್ಥಶಾಸ್ತ್ರಜ್ಞರು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರ ಬರೆದಿದ್ದಾರೆ.

ಹೈದರಾಬಾದ್ ವಿವಿಯ ನಿವೃತ್ತ ಪ್ರೊಫೆಸರ್ ಡಿ. ನರಸಿಂಹ ರೆಡ್ಡಿ , ಸಾರ್ವಜನಿಕ ಆಡಳಿತ ಹಾಗೂ ಸಮಾಜವಿಜ್ಞಾನ ಸಂಸ್ಥೆಯ ವಿಶ್ರಾಂತ ಪ್ರೊಫೆಸರ್ ಕಮಲ್ ನಯನ್ ಕಾಬ್ರಾ, ತಿರುವನಂತಪುರದ ಅಭಿವೃದ್ಧಿ ಅಧ್ಯಯನ ಕೇಂದ್ರದ ಪ್ರೊಫೆಸರ್ ಹಾಗೂ ಕೇರಳ ರಾಜ್ಯ ಯೋಜನಾ ಮಂಡಳಿಯ ಸದಸ್ಯ ಕೆ.ಎನ್.ಹರಿಲಾಲ್, ಮುಂಬೈನ ಟಾಟಾ ಸಮಾಜ ವಿಜ್ಞಾನಸಂಸ್ಥೆಯ ಪ್ರೊಫೆಸರ್ ಆರ್.ರಾಮ್‌ಕುಮಾರ್ ಕೃಷಿ ಸಚಿವರಿಗೆ ಪತ್ರ ಬರೆದಿರುವ ಅರ್ಥಶಾಸ್ತ್ರಜ್ಞರಲ್ಲಿ ಸೇರಿದ್ದಾರೆ.

ದೇಶದ ಕೃಷಿ ನೀತಿಯ ವಿಷಯಗಳಲ್ಲಿ ಬಹಳ ಸಮಯದಿಂದ ತಮ್ಮನ್ನು ತೊಡಗಿಸಿಕೊಂಡಿದ್ದ ಈ ಅರ್ಥಶಾಸ್ತ್ರಜ್ಞರು ನೂತನ ಕೃಷಿ ಕಾನೂನುಗಳು ಸಣ್ಣ ಹಾಗೂ ಸಾಧಾರಣ ರೈತರ ಹಿತಾಸಕ್ತಿಗಳಿಗೆ ಪೂರಕವಾಗಿಲ್ಲವೆಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

‘‘ಕೃಷಿ ಮಾರುಕಟ್ಟೆ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಬದಲಾವಣೆಗಳು ಅಗತ್ಯವಿರುವುದಾಗಿ ನಾವು ನಂಬಿದ್ದೇವೆ. ಆದರೆ ಈ ಕಾಯ್ದೆಗಳ ಮೂಲಕ ಜಾರಿಗೆ ತರಲಾದ ಸುಧಾರಣೆಗಳು ಈ ಉದ್ದೇಶವನ್ನು ಈಡೇರಿಸುವುದಿಲ್ಲ. ಕೃಷಿಕರಿಗೆ ಅವರ ಬೆಳೆಗಳಿಗೆ ಯೋಗ್ಯ ಬೆಲೆ ಲಭಿಸುವುದಿಲ್ಲ, ಈ ಹಿಂದೆ ಇರುವ ಕಾನೂನುಗಳಡಿಯಲ್ಲಿ ಅವರಿಗೆ ತಮಗೆ ಬೇಕಾದಲ್ಲಿಗೆ ಮಾರುವ ಸ್ವಾತಂತ್ರವಿರಲಿಲ್ಲ ಹಾಗೂ ನಿಯಂತ್ರಿತ ಮಾರುಕಟ್ಟೆಗಳು ರೈತರ ಹಿತಾಸಕ್ತಿಗೆ ಅನುಗುಣವಾಗಿಲ್ಲ ಎಂಬಂತಹ ತಪ್ಪು ಗ್ರಹಿಕೆಗಳು ಹಾಗೂ ವಾದಗಳನ್ನು ಆಧರಿಸಿ ಈ ಕಾಯ್ದೆಗಳನ್ನು ರೂಪಿಸಲಾಗಿದೆ ’’ ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.

ನೂತನ ಕಾನೂನುಗಳು ಮಾರುಕಟ್ಟೆಗಳ ನಿಯಂತ್ರಣದಲ್ಲಿ ರಾಜ್ಯ ಸರಕಾರಗಳ ಪಾತ್ರವನ್ನು ಕಡೆಗಣಿಸಿವೆ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಅವರು, ಕೇಂದ್ರ ಸರಕಾರಕ್ಕಿಂತ ರಾಜ್ಯ ಸರಕಾರಗಳು ರೈತರನ್ನು ತಲುಪಬಲ್ಲವು ಹಾಗೂ ಅವರ ಹಿತಾಸಕ್ತಿಗಳಿಗೆ ಉತ್ತರದಾಯಿಗಳಾಗಿರುತ್ತವೆ. ಹೀಗಾಗಿ ಕೃಷಿ ಮಾರುಕಟ್ಟೆಗಳ ವ್ಯಾಪಾರವನ್ನು ಕೇಂದ್ರ ಸರಕಾರದ ವ್ಯಾಪ್ತಿಗೆ ತರುವುದಕ್ಕಿಂತ ಅವುಗಳನ್ನು ರಾಜ್ಯಗಳು ನಿಯಂತ್ರಿಸುವುದು ಹೆಚ್ಚು ಸೂಕ್ತವಾದುದು ಎಂದು ಅರ್ಥಶಾಸ್ತ್ರಜ್ಞರು ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X