Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈ ಮಹಿಳಾ ಅಭ್ಯರ್ಥಿ ಗ್ರಾ.ಪಂ....

ಈ ಮಹಿಳಾ ಅಭ್ಯರ್ಥಿ ಗ್ರಾ.ಪಂ. ಚುನಾವಣೆಯಲ್ಲಿ ಸೋತರೆ ಏನು ಮಾಡುತ್ತಾರೆ ಗೊತ್ತೇ ?

ವೈರಲ್ ಆಯಿತು ಪ್ರಣಾಳಿಕೆ ಕರಪತ್ರ

ವಾರ್ತಾಭಾರತಿವಾರ್ತಾಭಾರತಿ19 Dec 2020 10:32 PM IST
share
ಈ ಮಹಿಳಾ ಅಭ್ಯರ್ಥಿ ಗ್ರಾ.ಪಂ. ಚುನಾವಣೆಯಲ್ಲಿ ಸೋತರೆ ಏನು ಮಾಡುತ್ತಾರೆ ಗೊತ್ತೇ ?

ತುಮಕೂರು, ಡಿ.19: ಮೊದಲ ಹಂತದ ಗ್ರಾಮ ಪಂಚಾಯತ್‌ ಚುನಾವಣೆಯ ಮತದಾನಕ್ಕೆ ಎರಡೇ ದಿನ ಬಾಕಿ ಇರುವಾಗ ಹೆಬೂರು ಗ್ರಾಮ ಪಂಚಾಯತ್ ಗೆ ಕಲ್ಕೆರೆ ಕ್ಷೇತ್ರದಿಂದ ಸ್ಪರ್ಧಿಸಿರುವ ಮಂಗಳಮ್ಮ ಅವರ ಕರಪತ್ರ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಚುನಾವಣೆಯ ಮೊದಲ ಹಂತವಾದ ಡಿಸೆಂಬರ್‌ 22 ನಡೆಯಲಿರುವ ಚುನಾವಣೆಯಲ್ಲಿ ಹೆಬ್ಬೂರು ಗ್ರಾಮ ಪಂಚಾಯತ್‌‌ನ 7 ನೇ ಕಲ್ಕೆರೆ ಕ್ಷೇತ್ರದಿಂದ ಸ್ಫರ್ಧಿಸಿರುವ ಗಂಗಮ್ಮ ಹೆಚ್‌ ತಮ್ಮ ಚುನಾವಣಾ ಪ್ರಣಾಳಿಕೆ ಮೂಲಕ ಗಮನ ಸೆಳೆದಿದ್ದಾರೆ. ತಮ್ಮ ಪ್ರಣಾಳಿಕೆಯಲ್ಲಿ ತಾನು ಗೆದ್ದರೆ ಮಾತ್ರ ಏನು ಮಾಡುತ್ತೇನೆ ಎಂದು ಮಾತ್ರವಲ್ಲದೆ, ಸೋತರೆ ಏನು ಮಾಡುತ್ತೇನೆ ಎಂದು ಕೂಡಾ ಘೋಷಿಸಿದ್ದಾರೆ.

ತಾನು ಗೆದ್ದರೆ ಮಾಡಿಸುವ ಕೆಲಸಕ್ಕಿಂತ ಸೋತರೆ ಏನು ಮಾಡುತ್ತೇನೆ ಎಂಬ ಘೋಷಣೆಯಲ್ಲೇ ಅವರು ಅಚ್ಚರಿ ಮೂಡಿಸಿದ್ದಾರೆ. ತಾನು ಸೋತರೆ ''‌ಅನರ್ಹವಾಗಿ ಪಡೆದಿರುವ 25 ಕುಟುಂಬಗಳ ಪಡಿತರ ಚೀಟಿಯನ್ನು ರದ್ದು ಮಾಡಿಸುವುದು, ಸರಕಾರಕ್ಕೆ ಸುಳ್ಳು ಮಾಹಿತಿ ಕೊಟ್ಟು ಹಣ ಪಡೆಯುತ್ತಿರುವ ಮೈತ್ರಿ, ಮನಸ್ವಿನಿ, ವಿಧವಾ ವೇತನ ಹಣವನ್ನು ನಿಲ್ಲಿಸುವುದು, ಸರ್ವೇ ನಂ. 86 ರಲ್ಲಿ ಹಳೇ ದಾಖಲೆಯಂತೆ ಸ್ವಶಾನ ಮಾಡಿಸುವುದು, ಕಲ್ಕೆರೆ ಗ್ರಾಮದ ಜಾಗವನ್ನು ಯಾವುದೇ ಮೂಲ ದಾಖಲಾತಿ ಇಲ್ಲದೆ 11 ಕುಟುಂಬಗಳು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಲು ಹೋರಾಟ ಮಾಡವುದು'' ಎಂದಿದ್ದಾರೆ.

ಜೊತೆಗೆ ತನ್ನ ಆಶ್ವಾಸನೆಗೆ ಅವರು ಸಾಕ್ಷಿಯಾಗಿ, ಅಕ್ರಮವಾಗಿ ಕಾನೂನಿಗೆ ವಿರುದ್ಧವಾಗಿದ್ದ 6 ಮನೆಗಳ ಬಿಲ್ ನಿಲ್ಲಿಸಿರುವುದನ್ನು ಉಲ್ಲೇಖಿಸಿದ್ದಾರೆ. ಪ್ರಣಾಳಿಕೆಯ ಕರಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೆಲವರು ಇವರು ಗೆಲ್ಲುವುದಕ್ಕಿಂತ ಸೋಲುವುದೇ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X