Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.21ರಂದು ಗುರು-ಶನಿ ಗ್ರಹಗಳ ಸಮಾಗಮ

ಡಿ.21ರಂದು ಗುರು-ಶನಿ ಗ್ರಹಗಳ ಸಮಾಗಮ

ವಾರ್ತಾಭಾರತಿವಾರ್ತಾಭಾರತಿ20 Dec 2020 5:38 PM IST
share
ಡಿ.21ರಂದು ಗುರು-ಶನಿ ಗ್ರಹಗಳ ಸಮಾಗಮ

ಉಡುಪಿ, ಡಿ. 20: ಗುರು ಮತ್ತು ಶನಿ ಗ್ರಹಗಳ ಅಪರೂಪದ ಜೋಡಿಯ ಸುಂದರ ಹಾಗೂ ಅಪರೂಪದ ವಿದ್ಯಮಾನವೊಂದು ಡಿ.21ರಂದು ಸಂಜೆ ಆಕಾಶದಲ್ಲಿ ಗೋಚರಿಸಲಿದೆ. ಹೊಳೆಯುತ್ತಿರುವ ಗುರು ಮತ್ತು ಶನಿ ಗ್ರಹಗಳ ಜೋಡಿಯ ದೃಶ್ಯವು 20 ವರ್ಷಗಳ ಬಳಿಕ ನಡೆಯುತ್ತಿರುವ ಈ ವಿದ್ಯಾಮಾನ, 800 ವರ್ಷಗಳ ಬಳಿಕ ಅತ್ಯಂತ ಸಮೀಪದಲ್ಲಿ ಕಂಡುಬರುತ್ತಿದೆ.

ಭೂಮಿಯನ್ನು ಸುತ್ತುವಾಗ ಚಂದ್ರನು ಪ್ರತಿ ತಿಂಗಳು ಪ್ರತಿ ಗ್ರಹದ ಸಮೀಪದಲ್ಲಿ ಹಾದು ಹೋಗುತ್ತಾನೆ. ಈ ಸಮಯದಲ್ಲಿ ಆ ಗ್ರಹ ಹಾಗೂ ಚಂದ್ರ ಅತಿ ಸನಿಹವಿದ್ದಂತೆ ಕಾಣುತ್ತಾರೆ. ಇದನ್ನೇ ನಾವು ಜೋಡಿ ಅಥವಾ ಯುತಿ ಎಂದು ಕರೆಯುತ್ತೇವೆ. ಅದೇ ರೀತಿಯಲ್ಲಿ ಗುರು ಹಾಗು ಶನಿಯ ಸಾಮೀಪ್ಯವನ್ನು ಒಂದು ವಿಶೇಷವಾದ ವಿದ್ಯಮಾನ ಎನ್ನಬಹುದು. ಇದನ್ನು ಗ್ರೇಟ್ ಕಂಜಂಕ್ಷನ್ ಎನ್ನುತ್ತಾರೆ.

ಭೂಮಿಯಿಂದ ಸೂರ್ಯನಿಗಿರುವ ದೂರದ 5ರಷ್ಟು ದೂರದಲ್ಲಿ ಗುರುಗ್ರಹ ವಿದ್ದು ಇದು ಸೂರ್ಯನ ಸುತ್ತ ಪರಿಭ್ರಮಿಸಲು 11.86 ವರ್ಷಗಳು ಬೇಕು. ಹಾಗೆಯೇ ಶನಿಯು, ಭೂಮಿ ಹಾಗು ಸೂರ್ಯನ ಅಂತರದ ಎರಡರಷ್ಟು ಅಂತರವಿದ್ದು, ಪರಿಭ್ರಮಿಸಲು 29.46 ವರ್ಷಗಳನ್ನು ತೆಗುದುಕೊಳ್ಳುತ್ತದೆ. ಈ ಎರಡು ಗ್ರಹಗಳು ಸಮೀಪಿಸಲು ಕನಿಷ್ಠ 20 ವರ್ಷಗಳು ಬೇಕು. ಆದ್ದರಿಂದ ಈ ಗ್ರಹಗಳ ಯುತಿಯನ್ನು ಸಮಾಗಮ ಎಂದು ಕರೆಯಲಾಗುತ್ತದೆ.

ಈ ಜೋಡಿ ಕೇವಲ 1 ಗಂಟೆ 45 ನಿಮಿಷಗಳಷ್ಟು ಮಾತ್ರ ಕಾಣಸಿಗುತ್ತದೆ. ಎರಡು ಗ್ರಹಗಳು ಸೂರ್ಯಾಸ್ತದ ನಂತರ 6.15 ರಿಂದ ರಾತ್ರಿ 8 ಗಂಟೆಯ ವರೆಗೆ ಕಂಡು, ನಂತರ ನೈರುತ್ಯದಲ್ಲಿ 8 ಗಂಟೆಗೆ ಅಸ್ತವಾಗುತ್ತದೆ. ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಡಿ.21ರಂದು ಸಂಜೆ 6ಗಂಟೆಗೆ ಈ ಗ್ರಹಗಳ ವೀಕ್ಷಣೆಯನ್ನು ಆಯೋಜಿಸಲಾಗಿದೆ ಎಂದು ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X