Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎರಡನೆ ಹಂತದ ಉಡುಪಿ ಗ್ರಾಪಂ ಚುನಾವಣೆ:...

ಎರಡನೆ ಹಂತದ ಉಡುಪಿ ಗ್ರಾಪಂ ಚುನಾವಣೆ: ಅಂತಿಮ ಕಣದಲ್ಲಿ 2708 ಮಂದಿ

ವಾರ್ತಾಭಾರತಿವಾರ್ತಾಭಾರತಿ20 Dec 2020 9:22 PM IST
share

ಉಡುಪಿ, ಡಿ.20: ಉಡುಪಿ ಜಿಲ್ಲೆಯಲ್ಲಿ ಡಿ.27ರಂದು ನಡೆಯಲಿರುವ ಎರಡನೆ ಹಂತದ ಗ್ರಾಪಂ ಚುನಾವಣೆಗೆ ನಾಮಪತ್ರ ಸಲ್ಲಿಸಿದವರ ಪೈಕಿ ಒಟ್ಟು 2708 ಮಂದಿ ಅಂತಿಮವಾಗಿ ಕಣದಲ್ಲಿದ್ದಾರೆ.

ಜಿಲ್ಲೆಯ ಒಟ್ಟು 86 ಗ್ರಾಮ ಪಂಚಾಯತಿಗಳ ಒಟ್ಟು 1243 ಸ್ಥಾನಗಳ ಪೈಕಿ ಚುನಾವಣೆ ನಡೆಯಲಿರುವ 1178 ಸ್ಥಾನಗಳಿಗೆ 1458 ಪುರುಷರು ಹಾಗೂ 1250 ಮಹಿೆಯರು ಕಣದಲ್ಲಿ ಉಳಿದುಕೊಂಡಿದ್ದಾರೆ.

ಕುಂದಾಪುರ ತಾಲೂಕಿನ 43 ಗ್ರಾಪಂಗಳ 530 ಸ್ಥಾನಗಳಿಗೆ 1262 (ಪುರುಷ- 689, ಮಹಿಳೆ-573), ಕಾರ್ಕಳ ತಾಲೂಕಿನ 27 ಗ್ರಾಪಂಗಳ 368 ಸ್ಥಾನಗಳಿಗೆ 796(ಪುರುಷ- 419, ಮಹಿಳೆ-377), ಕಾಪು ತಾಲೂಕಿನ 16 ಗ್ರಾಪಂಗಳ 280 ಸ್ಥಾನಗಳಿಗೆ 650(ಪುರುಷ- 350, ಮಹಿಳೆ-300) ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇದರಲ್ಲಿ ಪರಿಶಿಷ್ಟ ಜಾತಿ-223(ಪು-46, ಮ-177), ಪರಿಶಿಷ್ಟ ಪಂಗಡ- 165(13, 152), ಹಿಂದುಳಿದ ಅ ವರ್ಗ- 641(ಪು-306, ಮ-335), ಹಿಂದುಳಿದ ಬಿ ವರ್ಗ-152(ಪು-75, ಮ-77), ಸಾಮಾನ್ಯ-1527 (ಪು-1018, ಮ-509) ಮಂದಿ ಕಣದಲ್ಲಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

65 ಮಂದಿ ಅವಿರೋಧ ಆಯ್ಕೆ

ಜಿಲ್ಲೆಯ ಎರಡನೇ ಹಂತದ ಗ್ರಾಪಂ ಚುನಾವಣೆಯಲ್ಲಿ ಒಟ್ಟು 65 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಂದಾಪುರ ತಾಲೂಕಿನ 24 ಮಂದಿ, ಕಾರ್ಕಳದ ತಾಲೂಕಿನ 31 ಮಂದಿ ಹಾಗೂ ಕಾಪು ತಾಲೂಕಿನ 10 ಸದಸ್ಯರು ಸೇರಿದಂತೆ ಒಟ್ಟು 65 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮತಗಟ್ಟೆ ಅಧಿಕಾರಿಗಳು

ಉಡುಪಿ ತಾಲೂಕಿನ 161 ಮತಗಟ್ಟೆಗಳಿಗೆ ಒಟ್ಟು 708, ಕುಂದಾಪುರ 271 ಮತಗಟ್ಟೆಗಳಿಗೆ 1192, ಕಾರ್ಕಳ 193 ಮತಗಟ್ಟೆಗಳಿಗೆ 848, ಬೈಂದೂರು 128 ಮತಗಟ್ಟೆಗಳಿಗೆ 564, ಕಾಪು 142 ಮತಗಟ್ಟೆಗಳಿಗೆ 624, ಹೆಬ್ರಿ 62 ಮತಗಟ್ಟೆಗಳಿಗೆ 272, ಬ್ರಹ್ಮಾವರ 209 ಮತಗಟ್ಟೆ ಗಳಿಗೆ 920 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲೆಯಲ್ಲಿ ಗ್ರಾಪಂ ಮೊದಲನೇ ಹಂತದ ಚುನಾವಣೆ ಪ್ರಯುಕ್ತ ನಾಳೆ ಬೆಳಗ್ಗೆ 9ಗಂಟೆಯಿಂದ ಬ್ರಹ್ಮಗಿರಿ ಸಂತ ಸಿಸಿಲೀಸ್ ವಿದ್ಯಾಸಂಸ್ಥೆ, ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು, ಬ್ರಹ್ಮಾವರ ಎಸ್.ಎಂ.ಎಸ್. ಪದವಿ ಪೂರ್ವ ಕಾಲೇಜು ಗಳಲ್ಲಿ ಮಸ್ಟರಿಂಗ್ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X