Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ರತ್ನಗಿರಿಯಲ್ಲಿ ಹಳಿತಪ್ಪಿದ ಯುಟಿವಿ :...

​ರತ್ನಗಿರಿಯಲ್ಲಿ ಹಳಿತಪ್ಪಿದ ಯುಟಿವಿ : ಹಲವು ರೈಲುಗಳ ಸಂಚಾರ ನಿಯಂತ್ರಣ

ವಾರ್ತಾಭಾರತಿವಾರ್ತಾಭಾರತಿ20 Dec 2020 9:27 PM IST
share

ಉಡುಪಿ, ಡಿ.20: ಕೊಂಕಣ ರೈಲು ಮಾರ್ಗದ ರತ್ನಗಿರಿಯ ವಲಯದ ದಿವಾನ್‌ಖಾವ್ಟಿ ಹಾಗೂ ಖೇಡ್ ನಡುವೆ ಇಂದು ಮುಂಜಾನೆ 6:57ರ ಸುಮಾರಿಗೆ ಯುಟಿಲಿಟಿ ಟ್ರಾಕ್ ವಾಹನ (ಯುಟಿವಿ)ವೊಂದರ ಮುಂಭಾಗ ಹಳಿ ತಪ್ಪಿದ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ಸಂಚಾರವನ್ನು ವಿವಿದೆಡೆ ನಿಯಂತ್ರಿಸಲಾಗಿದೆ.

ಹಳಿಯ ದುರಸ್ತಿ ಕಾರ್ಯ ಸಮರೋಪಾದಿಯಲ್ಲಿ ನಡೆದಿದ್ದು, ಅಪರಾಹ್ನದ ವೇಳೆ ಮತ್ತೆ ಸಂಚಾರಕ್ಕೆ ಯೋಗ್ಯಗೊಳಿಸಲಾಯಿತು. ಅಪರಾಹ್ನ 3:47ಕ್ಕೆ ಹಳಿ ಸಂಚಾರಕ್ಕೆ ಯೋಗ್ಯವೆಂದು ತಾಂತ್ರಿಕ ಸಮಿತಿ ಪ್ರಮಾಣೀಕರಿಸಿದೆ. ಇದರಿಂದ ಹಲವು ಗಂಟೆಗಳ ವಿಳಂಬದ ಬಳಿಕ ರೈಲುಗಳ ಸಂಚಾರವನ್ನು ಪುನರಾರಂಭಿಸಲಾಗಿದೆ ಎಂದು ಕೊಂಕಣ ರೈಲ್ವೆಯ ಸಾರ್ವಜನಿಕ ಸಂಪರ್ಕ ಉಪ ಮಹಾಪ್ರಬಂಧಕರು ತಿಳಿಸಿದ್ದಾರೆ.

ಇದರಿಂದ ರೈಲು ನಂ.02197 ಜಬಲಪುರ-ಕೊಯಮತ್ತೂರು ಸೂಪರ್‌ಫಾಸ್ಟ್ ಸ್ಪೆಷಲ್‌ನ್ನು ಕಾರಂಜಾಡಿ ನಿಲ್ದಾಣದಲ್ಲಿ ಬೆಳಗ್ಗೆ 7:21ಕ್ಕೆ, ನಂ.02618 ಎಚ್.ನಿಝಾಮುದ್ದೀನ್-ಎರ್ನಾಕುಲಂ ಜಂಕ್ಷನ್ ಸೂಪರ್‌ಫಾಸ್ಟ್ ಸ್ಪೆಷಲ್‌ನ್ನು ಕೊಲಾಡ್ ನಿಲ್ದಾಣದಲ್ಲಿ ಬೆಳಗ್ಗೆ 8:59ಕ್ಕೆ, ನಂ.02617 ಎರ್ನಾಕುಲಂ ಜಂಕ್ಷನ್-ಎಚ್.ನಿಝಾಮುದ್ದೀನ್ ಸೂಪರ್‌ಫಾಸ್ಟ್ ಸ್ಪೆಷಲ್ ರತ್ನಗಿರಿ ನಿಲ್ದಾಣ ದಲ್ಲಿ 9:10ಕ್ಕೆ, ನಂ.06346 ತಿರುವನಂತಪುರಂ ಸೆಂಟ್ರಲ್- ಲೋಕಮಾನ್ಯ ತಿಲಕ್ ಟರ್ಮಿನಲ್ ನೇತ್ರಾವತಿ ಎಕ್ಸ್‌ಪ್ರೆಸ್ ಸ್ಪೆಷಲ್‌ನ್ನು ರತ್ನಗಿರಿ ನಿಲ್ದಾಣದಲ್ಲಿ ತಡೆ ಹಿಡಿಯಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X