Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿ ಇಲಾಖೆ ರೈತಸ್ನೇಹಿ...

ಕೃಷಿ ಇಲಾಖೆ ರೈತಸ್ನೇಹಿ ಇಲಾಖೆಯನ್ನಾಗಿಸುವುದೇ ನನ್ನ ಧ್ಯೇಯ: ಸಚಿವ ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ20 Dec 2020 10:39 PM IST
share
ಕೃಷಿ ಇಲಾಖೆ ರೈತಸ್ನೇಹಿ ಇಲಾಖೆಯನ್ನಾಗಿಸುವುದೇ ನನ್ನ ಧ್ಯೇಯ: ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು, ಡಿ. 20: ಕೃಷಿ ಇಲಾಖೆಯನ್ನು ರೈತಸ್ನೇಹಿ ಜನಸ್ನೇಹಿ ಇಲಾಖೆಯನ್ನಾಗಿಸುವುದೇ ನನ್ನ ಪ್ರಮುಖ ಧ್ಯೇಯವಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ರವಿವಾರ ಸಾಗರೋತ್ತರ ಕನ್ನಡಿಗರ ಜೊತೆ ನಡೆಸಿದ ಸಂವಾದದಲ್ಲಿ ಇಲಾಖೆಯ ಸಾಧನೆಗಳು ಹಾಗೂ ಮುಂದಿನ ಗುರಿಗಳು ಕೋವಿಡ್ ಸಂಕಷ್ಟ ಲಾಕ್‍ಡೌನ್‍ನಲ್ಲಿ ತೆಗೆದುಕೊಂಡ ಪ್ರಮುಖ ಹೆಜ್ಜೆಗಳನ್ನು ಬಿ.ಸಿ.ಪಾಟೀಲ್ ಸಾಗರೋತ್ತರ ಕನ್ನಡಿಗರ ಜೊತೆ ಹಂಚಿಕೊಂಡರು.

ಮುಖ್ಯಮಂತ್ರಿ ಯಡಿಯೂರಪ್ಪ ತಮಗೆ ಆರಂಭದಲ್ಲಿ ಅರಣ್ಯ ಇಲಾಖೆಯ ಖಾತೆ ನೀಡಿದ್ದರೂ ಅದನ್ನು ಸ್ವೀಕರಿಸದೇ ಕೃಷಿ ಕುಟುಂಬದಿಂದ ಬಂದಿರುವ ತಮಗೆ ಕೃಷಿಇಲಾಖೆಯೇ ಬೇಕೆಂದು ಸವಾಲಾಗಿ ಪಡೆದುಕೊಂಡು ರೈತನ ಅಭ್ಯುದ್ಯಕ್ಕೆ ಬದ್ಧನಾಗಿ ದುಡಿಯುತ್ತಿದ್ದೇನೆ.ಕೃಷಿ ಇಲಾಖೆ ರೈತನ ಮನೆ ಬಾಗಿಲಿಗೆ ಬರುವಂತಾಗಬೇಕು. ಅನ್ನದಾತನನ್ನು ಸಂಕಷ್ಟದಿಂದ ಪಾರುಮಾಡಿ ಕೃಷಿ ಕ್ಷೇತ್ರದಲ್ಲಿ ಆಶಾಕಿರಣ ಮೂಡಿಸಲು ಹೊಸಹೊಸ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.ಕೋವಿಡ್ ಲಾಕ್ಡೌನ್‍ನಲ್ಲಿ ತೆಗೆದುಕೊಂಡ ಮಹತ್ತರ ನಿರ್ಣಯದಿಂದಾಗಿ ಕೋವಿಡ್ ಸಂಕಷ್ಟ ಕಾಲದಲ್ಲಿಯೂ ಕೃಷಿ ಕ್ಷೇತ್ರದಲ್ಲಿ ಭರವಸೆ ಮೂಡುವಂತಾಗಿದೆ.ಈ ಬಾರಿ ಶೇ.108ರಷ್ಟು ಬಿತ್ತನೆಯಾಗಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು.

ರೈತರಿಗೆ ಆತ್ಮಸ್ಥೈರ್ಯ ತುಂಬಲು ಕಳೆದ ನ.14ರಿಂದ ರೈತರೊಂದಿಗೆ ಒಂದು ದಿನ ಎಂಬ ನೂತನ ಕಾರ್ಯಕ್ರಮ ಆರಂಭಿಸಿ ಮಂಡ್ಯ ಜಿಲ್ಲೆಯಿಂದ ಇದಕ್ಕೆ ಮುನ್ನುಡಿ ಬರೆಯಲಾಗಿದೆ. ಚುನಾವಣಾ ನೀತಿ ಸಂಹಿತೆಯಿಂದಾಗಿ ಡಿಸೆಂಬರ್ ತಿಂಗಳಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಲಿಲ್ಲ. 2021ರ ಜನವರಿ ಬಿಜಾಪುರ, ಕಾರವಾರ, ದಾವಣಗೆರೆ, ಕಲಬುರಗಿ ಜಿಲ್ಲೆಗಳನ್ನು ಆಯ್ಕೆಮಾಡಿಕೊಂಡಿದ್ದು ಈ ಜಿಲ್ಲೆಗಳಲ್ಲಿ ರೈತರೊಂದಿಗೆ ಕಾಲ ಕಳೆಯಲಾಗುವುದು ಎಂದು ಬಿ.ಸಿ.ಪಾಟೀಲ್ ಹೇಳಿದರು.

ಬಿತ್ತನೆ ಮಾಡುವ ಮೊದಲು ರೈತ ತನ್ನ ಜಮೀನಿನ ಮಣ್ಣು ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಆಯವ್ಯಯದಲ್ಲಿ ಘೋಷಿಸಿದಂತೆ "ಕೃಷಿ ಸಂಜೀವಿನಿ" ಹೆಸರಿನ ಅಗ್ರಿ ಮೊಬೈಲ್ ಹೆಲ್ತ್ ವಾಹನವನ್ನು ಜನವರಿ ತಿಂಗಳಿನಲ್ಲಿ ರೈತನ ಜಮೀನು ಪರೀಕ್ಷೆಗಾಗಿ ಲೋಕಾರ್ಪಣೆಗೊಳಿಸಲಾಗುತ್ತಿದೆ. ಉಸ್ತುವಾರಿ ಜಿಲ್ಲೆ ಕೊಪ್ಪಳದಲ್ಲಿ 20 ಕೃಷಿ ಸಂಜೀವಿನಿ ಅಗ್ರಿ ಮೊಬೈಲ್ ಮಣ್ಣು ಪರೀಕ್ಷಾ ವಾಹನವನ್ನು 20 ರೈತ ಸಂಪರ್ಕಕೇಂದ್ರಗಳಿಗೆ ಒದಗಿಸಲಾಗುತ್ತಿದೆ. ಈ ಮೊಬೈಲ್ ಕೃಷಿ ಸಂಜೀವಿನಿ ಆರೋಗ್ಯ ಇಲಾಖೆಯ 108 ಅಂಬ್ಯುಲೆನ್ಸ್ ಮಾದರಿಯಲ್ಲಿ ಕಾರ್ಯನಿರ್ವಹಿಸಲಿದ್ದು ವ್ಯಾನ್‍ನಲ್ಲಿ ಸೂಚಿಸಿದ ಸಂಪರ್ಕ ಸಂಖ್ಯೆಗೆ ಕರೆ ಮಾಡಿದಲ್ಲಿ ವ್ಯಾನ್ ರೈತರ ಜಮೀನಿಗೆ ಬಂದು ಅಲ್ಲಿನ ಮಣ್ಣಿನ ಪರೀಕ್ಷೆ ನಡೆಸಿ ವರದಿ ನೀಡುವುದು. ಜನವರಿಯಲ್ಲಿ ಆರಂಭದಲ್ಲಿ ಒಟ್ಟು 60 ಕೃಷಿ ಸಂಜೀವಿನಿ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮುಂದಿನ ದಿನಗಳಲ್ಲಿ 519 ವಾಹನಗಳನ್ನು ಒದಗಿಸಲಾಗುವುದು ಎಂದು ಸಾಗರೋತ್ತರ ಕನ್ನಡಿಗರ ಸಂವಾದದಲ್ಲಿ ಕೃಷಿ ಸಚಿವರು ಮಾಹಿತಿ ನೀಡಿದರು.

ಕೃಷಿ ಉದ್ಯಮ ರೈತ ಉದ್ಯಮವಾಗಬೇಕು. ರೈತ ಬೆಳೆ ಬೆಳೆಯುವ ಜೊತೆಗೆ ತಾನೇ ಆಹಾರ ಸಂಸ್ಕರಣೆ, ಮಾಕೆರ್ಂಟಿಗ್ ಮಾಡಿ ಲಾಭವನ್ನು ಗಳಿಸಯವಂತಾಗಬೇಕು. ಈ ನಿಟ್ಟಿನಲ್ಲಿ ರೈತರಿಗೆ ಕೃಷಿ ಇಲಾಖೆ ಹತ್ತಿರವಾಗಬೇಕು. ಭೂಮಿ ತಾಯಿ ನಂಬಿದವರ ಬಾಳು ಬಂಗಾರವಾಗಬೇಕು. ಕೃಷಿ ಇಲಾಖೆ ರೈತ ಸ್ನೇಹಿ ಇಲಾಖೆಯಾಗಲು ರೈತರಿಗಾಗಿ ಕೃಷಿ ವಿಶ್ವವಿದ್ಯಾಲಯದ ಪ್ರೊಫೆಸರ್‍ಗಳನ್ನು ತಾಲೂಕಿಗೆ ಒಬ್ಬರಂತೆ ನೋಡೆಲ್ ಅಧಿಕಾರಿಯನ್ನಾಗಿ ನೇಮಿಸಲಾಗುತ್ತಿದೆ. ಶೇ.90ರಷ್ಟು ಸಬ್ಸಿಡಿಯನ್ನು ತುಂತುರು ನೀರಾವರಿ ಯೋಜನೆಯಲ್ಲಿ ನೀಡಲಾಗುತ್ತಿದ್ದು, ಕೃಷಿ ಯಂತ್ರೋಪಕರಣಗಳ ಖರೀದಿಯಲ್ಲಿ ಪ.ಜಾತಿ/ಪಂಗಡದವರಿಗೆ ಹಾಗೂ ಸಾಮಾನ್ಯವರ್ಗದ ರೈತರಿಗೂ ಸಬ್ಸಿಡಿಯನ್ನೂ ನೀಡಲಾಗುತ್ತಿದೆ ಎಂದು ಬಿ.ಸಿ.ಪಾಟೀಲ್ ಹಂಚಿಕೊಂಡರು.

ಸಂವಾದದಲ್ಲಿ ಸಮಗ್ರ ಕೃಷಿ ನೀತಿಯನ್ನು ಅಳವಡಿಸಿಕೊಂಡರೆ ಆಗುವ ಲಾಭಗಳ ಕುರಿತು ಪ್ರಗತಿಪರ ರೈರಮಹಿಳೆ ಕವಿತಾ ಮಿಶ್ರಾ ತಮ್ಮ ಕೃಷಿ ಸಾಧನೆಗಳನ್ನು ವಿವರಿಸಿದರು. ಸಾಗರೋತ್ತರ ಕನ್ನಡಿಗರ ಸಂಘದ ಅಧ್ಯಕ್ಷ ಚಂದ್ರಶೇಖರ್ ಲಿಂಗದಹಳ್ಳಿ, ಮಧುಹೋಮೇ ಗೌಡ, ಬಸವಪಾಟೀಲ್, ಗೋಪಾಲ ಕುಲಕರ್ಣಿ, ರವಿಮಹಾದೇವ್ ಸೇರಿದಂತೆ ಇನ್ನಿತರರು ಸಂವಾದದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X