Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ಟೆಸ್ಟ್ ರ‍್ಯಾಂಕಿಂಗ್ :...

ಐಸಿಸಿ ಟೆಸ್ಟ್ ರ‍್ಯಾಂಕಿಂಗ್ : ಅಗ್ರಸ್ಥಾನಿ ಸ್ಟೀವ್ ಸ್ಮಿತ್ ಜೊತೆ ಕೊಹ್ಲಿ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ21 Dec 2020 12:36 AM IST
share
ಐಸಿಸಿ ಟೆಸ್ಟ್  ರ‍್ಯಾಂಕಿಂಗ್ : ಅಗ್ರಸ್ಥಾನಿ ಸ್ಟೀವ್ ಸ್ಮಿತ್ ಜೊತೆ ಕೊಹ್ಲಿ ಸ್ಪರ್ಧೆ

ದುಬೈ; ಆಸ್ಟ್ರೇಲಿಯ ವಿರುದ್ಧ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತವು ಹೀನಾಯವಾಗಿ ಸೋಲುಂಡಿದ್ದರೂ ತಂಡದ ನಾಯಕ ವಿರಾಟ್ ಕೊಹ್ಲಿ ಐಸಿಸಿ ರ್ಯಾಂಕಿಂಗ್‌ನಲ್ಲಿ ಆಸೀಸ್‌ನ ಅಗ್ರಮಾನ್ಯ ಟೆಸ್ಟ್ ಬ್ಯಾಟ್ಸ್‌ಮನ್ ಸ್ಟೀವನ್ ಸ್ಮಿತ್‌ಗೆ ತೀವ್ರ ಸ್ಪರ್ಧೆ ಒಡ್ಡಿದ್ದಾರೆ. ಅಡಿಲೇಡ್‌ನಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್‌ನಲ್ಲಿ 74 ರನ್ ಗಳಿಸಿದ್ದ ಕೊಹ್ಲಿ ಎರಡು ಅಂಕವನ್ನು ಗಳಿಸಿದ್ದಾರೆ. ಈ ಮೂಲಕ ಒಟ್ಟು 888 ಪಾಯಿಂಟ್ಸ್ ಸಂಪಾದಿಸಿದ್ದಾರೆ. ಭಾರತ ವಿರುದ್ಧ ಎರಡು ಇನಿಂಗ್ಸ್‌ಗಳಲ್ಲಿ ಒಟ್ಟು 2 ರನ್ ಗಳಿಸಿದ್ದ ಸ್ಮಿತ್(911)10 ಅಂಕವನ್ನು ಕಳೆದುಕೊಂಡಿದ್ದಾರೆ.

47 ಹಾಗೂ 6 ರನ್ ಗಳಿಸಿದ್ದ ಲ್ಯಾಬುಶೇನ್ ಜೀವನಶ್ರೇಷ್ಠ 839 ಅಂಕ ಗಳಿಸಿದ್ದಾರೆ. ಔಟಾಗದೆ 73 ರನ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಜಯಿಸಿದ್ದ ಆಸ್ಟ್ರೇಲಿಯದ ನಾಯಕ ಟಿಮ್ ಪೈನ್ ಒಟ್ಟು 592 ಅಂಕದೊಂದಿಗೆ ಜೀವನಶ್ರೇಷ್ಠ 33ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಪೈನ್ 2018ರ ಡಿಸೆಂಬರ್‌ನಲ್ಲಿ 45ನೇ ಸ್ಥಾನದಲ್ಲಿದ್ದರು. ಔಟಾಗದೆ 51 ರನ್ ಗಳಿಸಿದ್ದ ಜೋ ಬರ್ನ್ಸ್ 48ನೇ ಸ್ಥಾನಕ್ಕೇರಿದ್ದು, 2016ರ ಬಳಿಕ ಮೊದಲ ಬಾರಿ ಅಗ್ರ-50ರಲ್ಲಿ ಸ್ಥಾನ ಪಡೆದಿದ್ದಾರೆ. ಬೌಲರ್‌ಗಳ ರ್ಯಾಂಕಿಂಗ್‌ನಲ್ಲಿ ಸ್ಪಿನ್ನರ್ ಆರ್.ಅಶ್ವಿನ್ ಭಾರತದ ಅಗ್ರ ರ್ಯಾಂಕಿನ ಬೌಲರ್ ಆಗಿ ಹೊರಹೊಮ್ಮಿದ್ದಾರೆ. ಆಸ್ಟ್ರೇಲಿಯದ ಮೊದಲ ಇನಿಂಗ್ಸ್‌ನಲ್ಲಿ ಅಶ್ವಿನ್ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದರು. ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾರನ್ನು ಹಿಂದಿಕ್ಕಿ 9ನೇ ಸ್ಥಾನಕ್ಕೇರಿದ್ದಾರೆ.

ಅಡಿಲೇಡ್ ಟೆಸ್ಟ್‌ನಲ್ಲಿ ಆಡದ ರವೀಂದ್ರ ಜಡೇಜ ಆಲ್‌ರೌಂಡರ್‌ಗಳ ರ್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನ ಉಳಿಸಿಕೊಂಡಿದ್ದಾರೆ. 7 ವಿಕೆಟ್ ಗೊಂಚಲು ಪಡೆದಿದ್ದ ಆಸ್ಟ್ರೇಲಿಯದ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಆರು ಅಂಕ ಗಳಿಸಿದ್ದಾರೆ. ಕಮಿನ್ಸ್ ಸಹ ಆಟಗಾರ ಜೋಶ್ ಹೇಝಲ್‌ವುಡ್ ಭಾರತ ವಿರುದ್ಧ 2ನೇ ಇನಿಂಗ್ಸ್‌ನಲ್ಲಿ ಅಮೋಘ ಬೌಲಿಂಗ್(5/8)ಮಾಡಿದ್ದ ಕಾರಣ ನಾಲ್ಕು ಸ್ಥಾನ ಭಡ್ತಿ ಪಡೆದು 805 ಅಂಕ ಗಳಿಸಿ ಅಗ್ರ-5ರಲ್ಲಿ ಸ್ಥಾನ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X