Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಲವ್ ಜಿಹಾದ್’ ಆರೋಪದ ಭೀತಿಯಲ್ಲಿ...

‘ಲವ್ ಜಿಹಾದ್’ ಆರೋಪದ ಭೀತಿಯಲ್ಲಿ ಉ.ಪ್ರ.ದಿಂದ ದಿಲ್ಲಿಗೆ ಪಲಾಯನಗೈದ ಜೋಡಿ: ರಕ್ಷಣೆಯ ಭರವಸೆ ನೀಡಿದ ದಿಲ್ಲಿ ಸರಕಾರ

ವಾರ್ತಾಭಾರತಿವಾರ್ತಾಭಾರತಿ21 Dec 2020 4:35 PM IST
share
‘ಲವ್ ಜಿಹಾದ್’ ಆರೋಪದ ಭೀತಿಯಲ್ಲಿ ಉ.ಪ್ರ.ದಿಂದ ದಿಲ್ಲಿಗೆ ಪಲಾಯನಗೈದ ಜೋಡಿ: ರಕ್ಷಣೆಯ ಭರವಸೆ ನೀಡಿದ ದಿಲ್ಲಿ ಸರಕಾರ

ಹೊಸದಿಲ್ಲಿ: ಮನೆಯವರು ಹಾಗೂ ಪೊಲೀಸರ ಕಿರುಕುಳದ ಭೀತಿಯಲ್ಲಿ ಅಂತರ್-ಧರ್ಮೀಯ ಜೋಡಿ ನವೆಂಬರ್ ಅಂತ್ಯದಲ್ಲಿ ಉತ್ತರಪ್ರದೇಶದ ಶಹಜಹಾನ್ಪುರ ದಿಂದ ದಿಲ್ಲಿಗೆ ಪಲಾಯನ ಮಾಡಿದೆ. ಜೋಡಿಗೆ ಅಗತ್ಯವಿದ್ದರೆ ಸುರಕ್ಷಿತ ಮನೆ ಹಾಗೂ ಪೊಲೀಸ್ ಭದ್ರತೆಯನ್ನು ನೀಡಲಾಗುವುದು ಎಂದು ದಿಲ್ಲಿ ಸರಕಾರವು ನ್ಯಾಯಾಲಯದಲ್ಲಿ ತಿಳಿಸಿದ ಬಳಿಕ ಅಂತರ್ಧರ್ಮೀಯ ಜೋಡಿ ವಿಶೇಷ ವಿವಾಹ ಕಾಯ್ದೆಯಡಿ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳಲು ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬಗಳು ಹಾಗೂ ಉತ್ತರಪ್ರದೇಶ ಪೊಲೀಸರಿಂದ ರಕ್ಷಣೆ ಕೋರಿ ಶಮೀಮ್(25 ವರ್ಷ)ಹಾಗೂ ಸಿಮ್ರಾನ್(21)ದಿಲ್ಲಿ ಹೈಕೋರ್ಟ್ ಗೆ ಡಿಸೆಂಬರ್ 16 ರಂದು ಅರ್ಜಿ ಸಲ್ಲಿಸಿದ್ದರು ಎಂದು indianexpress.com ವರದಿ ಮಾಡಿದೆ.

ಸಿಮ್ರಾನ್ ಅವರ ಪೋಷಕರು ಬೇರೊಬ್ಬರನ್ನು ವಿವಾಹವಾಗುವಂತೆ ಆಕೆಯನ್ನು ಒತ್ತಾಯಿಸುತ್ತಿದ್ದ ಕಾರಣ ಈ ಜೋಡಿ ನವೆಂಬರ್ನಲ್ಲಿ ಶಹಜಹಾನ್ಪುರದಿಂದ ಪಲಾಯನ ಮಾಡಿದ್ದರು ಎಂದು ವರದಿಯಾಗಿದೆ.

"ಹೊಸ ಕಾನೂನು (ಉತ್ತರಪ್ರದೇಶದ ಮತಾಂತರ ವಿರೋಧಿ ಸುಗ್ರೀವಾಜ್ಞೆ)ಅಂತರ್-ಧರ್ಮದ ದಂಪತಿಗಳಿಗೆ ಒಂದು ಸಮಸ್ಯೆಯಾಗಿದೆ. ನಾವು ಶಹಜಹಾನ್ಪುರವನ್ನು ತೊರೆಯಲು ಇದೂ ಒಂದು ಕಾರಣವಾಗಿದೆ. ಉತ್ತರ ಪ್ರದೇಶದಲ್ಲಿ ನಾವು ಮದುವೆಯಾಗಿದ್ದರೆ ಅವರು ಅದನ್ನು ‘ಲವ್ ಜಿಹಾದ್’ ಎಂದು ಕರೆಯುತ್ತಿದ್ದರು'' ಎಂದು ಸಿಮ್ರಾನ್ indianexpress.comಗೆ ತಿಳಿಸಿದ್ದಾರೆ.

ದಿಲ್ಲಿಗೆ ಆಗಮಿಸಿದ ಬಳಿಕ ಈ ಜೋಡಿ ಎನ್ಜಿಒವೊಂದನ್ನು ಸಂಪರ್ಕಿಸಿದ್ದು, ಕಾನೂನು ಅರ್ಜಿಯನ್ನು ಸಲ್ಲಿಸಲು ಅದು ಸಹಾಯ ಮಾಡಿದೆ. ಇಬ್ಬರೂ ಧರ್ಮಗಳನ್ನು ಬದಲಿಸದೆ ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗಲು ಯೋಜಿಸಿದ್ದಾಗಿ ಜೋಡಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X