Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಕ್ಷಾಂತರ ರೂ. ಸುಲಿಗೆ ಮಾಡಿ ಯುವಕನನ್ನು...

ಲಕ್ಷಾಂತರ ರೂ. ಸುಲಿಗೆ ಮಾಡಿ ಯುವಕನನ್ನು 3 ತಿಂಗಳು ಅಕ್ರಮ ಬಂಧನದಲ್ಲಿಟ್ಟು ಚಿತ್ರಹಿಂಸೆ: ಆರೋಪ

ಮಂಗಳೂರು ಮೂಲದ ಆರೋಪಿ ಬಂಧನ

ವಾರ್ತಾಭಾರತಿವಾರ್ತಾಭಾರತಿ21 Dec 2020 10:28 PM IST
share
ಲಕ್ಷಾಂತರ ರೂ. ಸುಲಿಗೆ ಮಾಡಿ ಯುವಕನನ್ನು 3 ತಿಂಗಳು ಅಕ್ರಮ ಬಂಧನದಲ್ಲಿಟ್ಟು ಚಿತ್ರಹಿಂಸೆ: ಆರೋಪ

ಬೆಂಗಳೂರು, ಡಿ.21: ಯುವಕನೋರ್ವನನ್ನು ಅಕ್ರಮ ಬಂಧನದಲ್ಲಿಟ್ಟು, ಹೊಡೆದು, ಚಿತ್ರಹಿಂಸೆ ನೀಡಿ, ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಮಂಗಳೂರು ಮೂಲದ ಸ್ವರೂಪ್ ಶೆಟ್ಟಿ ಎಂಬಾತ ಈ ಕೃತ್ಯವೆಸಗಿದ್ದು, ಪ್ರಕರಣ ಸಂಬಂಧ ಈತನನ್ನು ಬಂಧಿಸಲಾಗಿದೆ ಎಂದು ಆಡುಗೋಡಿ ಠಾಣಾ ಪೊಲೀಸರು ತಿಳಿಸಿದ್ದಾರೆ.

ಏನಿದು ಪ್ರಕರಣ?: ಆರೋಪಿಯು ಹಾವೇರಿ ಮೂಲದ ಅರ್ಶಾದ್ ಎಂಬವರನ್ನು ಮೊದಲು ಬೆಂಗಳೂರಿನ ಖಾಸಗಿ ಹೊಟೇಲ್‍ವೊಂದರಲ್ಲಿ ಪರಿಚಯ ಮಾಡಿಕೊಂಡಿದ್ದಾನೆ. ಇದೇ ಹೊಟೇಲ್‍ನಲ್ಲಿ ಅರ್ಶಾದ್ ಕೆಲಸ ಮಾಡುತ್ತಿದ್ದು, ಗ್ರಾಹಕನಾಗಿ ಪ್ರತಿನಿತ್ಯ ಸ್ವರೂಪ್ ಬರುತ್ತಿದ್ದ ಎನ್ನಲಾಗಿದೆ. ತದನಂತರ ಈ ಇಬ್ಬರ ನಡುವೆ ಸ್ನೇಹ ಬೆಳೆದಿದೆ. ಬಳಿಕ ಅರ್ಶಾದ್ ತನಗೆ ಹಣಕಾಸಿನ ತೊಂದರೆ ಇದೆ ಎಂದು ಸ್ವರೂಪ್ ಬಳಿ ಹೇಳಿಕೊಂಡಿದ್ದ ಎಂದು ತಿಳಿದುಬಂದಿದೆ.

ನಂತರ ಸ್ವರೂಪ್, ಸಹಾಯ ಮಾಡುತ್ತೇನೆ. ಆದರೆ, ಈ ಬಗ್ಗೆ ಯಾರಿಗೂ ಹೇಳಬಾರದು ಎಂದಿದ್ದಾನೆ. ಬಳಿಕ ಸ್ವರೂಪ್ ಕೇರಳ ಮೂಲದ ಒಬ್ಬರು ಸ್ವಾಮೀಜಿ ಬಗ್ಗೆ ಅರ್ಶಾದ್ ಜೊತೆ ಮಾತನಾಡಿ, ಅವರು ನನಗೆ 24 ಲಕ್ಷ ರೂ. ಹಣವನ್ನು ಖಾತೆಗೆ ಹಾಕಿದ್ದಾರೆ ಎಂದಿದ್ದಾನೆ. ಇದಕ್ಕೆ ತೆರಿಗೆ ಕಟ್ಟಬೇಕು. ಆ ಹಣವನ್ನು ನೀನು ಕೊಡು ಎಂದು ಅರ್ಶಾದ್‍ಗೆ ಹೇಳಿದ್ದಾನೆ ಎಂದು ಆರೋಪಿಸಲಾಗಿದೆ.

ಬಳಿಕ ಅರ್ಶಾದ್‍ ತನ್ನ ಮಾವನನ್ನು ಸಂಪರ್ಕ ಮಾಡಿ ಐದು ಲಕ್ಷ ರೂ. ಹಣವನ್ನು ಸ್ವರೂಪ್‍ಗೆ ಕೊಟ್ಟಿದ್ದಾನೆ. ತೆರಿಗೆ ಕಟ್ಟಿದ ಮೇಲೂ ಅರ್ಶಾದ್‍ಗೆ ಯಾವುದೇ ಹಣ ಬಂದಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ ಮತ್ತೆ ಹಣವನ್ನು ಆತನೇ ಕೊಡುವುದಾಗಿ ಹೇಳಿ, ಕಾಡುಗೋಡಿ ಬಳಿಯ ತನ್ನ ಅಪಾರ್ಟ್‍ಮೆಂಟ್‍ಗೆ ಕರೆಸಿಕೊಂಡಿದ್ದಾನೆ ಎನ್ನಲಾಗಿದ್ದು, ತದನಂತರ, ಮೂರು ತಿಂಗಳು ಅಕ್ರಮವಾಗಿ ಬಂಧನದಲ್ಲಿಟ್ಟು, ಪೊಲೀಸರ ರೀತಿ ಅರ್ಶಾದ್ ತಾಯಿಗೆ ಕರೆ ಮಾಡಿ ಚೆಕ್ ಬೌನ್ಸ್ ಕೇಸ್‍ನಲ್ಲಿ ಬಂಧನ ಮಾಡಿಸುವುದಾಗಿ ಬೆದರಿಕೆ ಹಾಕಿ ಬಳಿಕವೂ ಸುಮಾರು 48 ಲಕ್ಷ ರೂ. ಹಣ ವಸೂಲಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. 

ಬಳಿಕ ಮೋಸ ಹೋಗುತ್ತಿರುವ ವಿಚಾರ ತಿಳಿದ ಯುವಕನ ಕುಟುಂಬಸ್ಥರು ಆಡುಗೋಡಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X