Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವುಗಳನ್ನು ಆಶ್ರಯತಾಣದಿಂದ...

ಗೋವುಗಳನ್ನು ಆಶ್ರಯತಾಣದಿಂದ ಬಿಡುಗಡೆಗೊಳಿಸುವುದಾಗಿ ಉತ್ತರ ಪ್ರದೇಶ ಸರಕಾರಕ್ಕೆ ಪಂಚಾಯತ್ ಗಳ ಎಚ್ಚರಿಕೆ

ದೊರೆಯದ ಸರಕಾರದ ಅನುದಾನ

ವಾರ್ತಾಭಾರತಿವಾರ್ತಾಭಾರತಿ22 Dec 2020 12:44 PM IST
share
ಗೋವುಗಳನ್ನು ಆಶ್ರಯತಾಣದಿಂದ ಬಿಡುಗಡೆಗೊಳಿಸುವುದಾಗಿ ಉತ್ತರ ಪ್ರದೇಶ ಸರಕಾರಕ್ಕೆ ಪಂಚಾಯತ್ ಗಳ ಎಚ್ಚರಿಕೆ

ಹೊಸದಿಲ್ಲಿ : ಉತ್ತರ ಪ್ರದೇಶದ ಬುಂದೇಲ್ಖಂಡ್ ಪ್ರಾಂತ್ಯದ ಬಂಡ ಜಿಲ್ಲೆಯಲ್ಲಿ ರಾಜ್ಯ ಸರಕಾರದ ಅನುದಾನದಿಂದ ನಡೆಯುತ್ತಿದ್ದ ಗೋವಂಶ್ ಆಶ್ರಯ ತಾಣಗಳಿಗೆ ಸರಕಾರ ಅನುದಾನವನ್ನು ಡಿಸೆಂಬರ್ 25ರೊಳಗಾಗಿ ಬಿಡುಗಡೆಗೊಳಿಸದೇ ಇದ್ದಲ್ಲಿ ಈ ತಾತ್ಕಾಲಿಕ ಗೋಶಾಲೆಗಳಿಂದ ಗೋವುಗಳನ್ನು ಬಿಡುಗಡೆ ಮಾಡುವುದನ್ನು ಬಿಟ್ಟು ತಮ್ಮ ಮುಂದೆ ಬೇರೆ ಆಯ್ಕೆಯಿಲ್ಲ ಎಂದು ಹೇಳಿ ಅಲ್ಲಿನ ಪಂಚಾಯತ್ ಪ್ರಮುಖರು ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆಂದು The Telegraph Online ವರದಿ ಮಾಡಿದೆ.

ರಾಜ್ಯ ಸರಕಾರವು ಜನವರಿ 2019ರಿಂದ ಅಲೆಮಾರಿ ದನಗಳ ಆಶ್ರಯಕ್ಕಾಗಿ ಗೋಶಾಲೆಗಳನ್ನು ನಡೆಸುತ್ತಿದೆ. ಆದರೆ ಬಂಡ ಜಿಲ್ಲೆಯ ಗೋಶಾಲೆಗಳಿಗೆ ಈ ವರ್ಷದ ಫೆಬ್ರವರಿಯಿಂದ ಅನುದಾನ ಬಿಡುಗಡೆಗೊಳಿಸದೇ ಇದ್ದರೆ, ಇತರ ಗೋಶಾಲೆಗಳಿಗೆ ಎಪ್ರಿಲ್ ತಿಂಗಳಿನಿಂದ ಅನುದಾನ ದೊರೆತಿಲ್ಲ.  ಅನುದಾನವಿಲ್ಲದೆ ಗೋವುಗಳಿಗೆ ಆಹಾರವೊದಗಿಸುವುದು ಕಷ್ಟಕರವಾಗಿರುವುದರಿಂದ ಅವುಗಳು ಹಸಿವಿನಿಂದ ಸಾಯುವಂತಾಗಿದೆ ಎಂದೂ ಪತ್ರದಲ್ಲಿ ಹೇಳಲಾಗಿದೆಯೆಂದು The Telegraph Online ವರದಿ ತಿಳಿಸಿದೆ. ಸದ್ಯ ಈ ಗೋಶಾಲೆಗಳನ್ನು ಪಂಚಾಯತುಗಳು ತಮ್ಮದೇ ಅನುದಾನದಿಂದ ನಿರ್ವಹಣೆ ಮಾಡುತ್ತಿದ್ದು ಸುಮಾರು 43 ಗೋಶಾಲೆಗಳಲ್ಲಿ 15,000 ಅಲೆಮಾರಿ ದನಗಳು ಆಶ್ರಯ ಪಡೆದಿವೆ.

ಆರ್ಥಿಕ ವರ್ಷ 2019-20ರಲ್ಲಿ ಗೋವುಗಳ ಕಲ್ಯಾಣಕ್ಕಾಗಿ ಆದಿತ್ಯನಾಥ್ ಸರಕಾರ 613 ಕೋಟಿ ರೂ. ನಿಗದಿ ಪಡಿಸಿದ್ದರೆ, ಈ ವರ್ಷ ಯಾವುದೇ ಅನುದಾನ ಒದಗಿಸಲಾಗಿಲ್ಲ. ಯೋಜನೆ ಆರಂಭಗೊಂಡ ಸಂದರ್ಭದಲ್ಲಿ ಪ್ರತಿ ದನದ ವೆಚ್ಚವಾಗಿ ಪ್ರತಿ ದಿನ 30 ರೂ. ನೀಡುವುದಾಗಿ ಸರಕಾರ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X