Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ: ಮುನ್ನೂರು ಮತಗಟ್ಟೆಯಲ್ಲಿ...

ಉಳ್ಳಾಲ: ಮುನ್ನೂರು ಮತಗಟ್ಟೆಯಲ್ಲಿ ಮೊಂಬತ್ತಿ ಬೆಳಕಿನಲ್ಲಿ ಮತದಾನ!

ಗ್ರಾಪಂ ಮೊದಲ ಹಂತದ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ22 Dec 2020 2:59 PM IST
share
ಉಳ್ಳಾಲ: ಮುನ್ನೂರು ಮತಗಟ್ಟೆಯಲ್ಲಿ ಮೊಂಬತ್ತಿ ಬೆಳಕಿನಲ್ಲಿ ಮತದಾನ!

ಉಳ್ಳಾಲ, ಡಿ.22: ಮುನ್ನೂರು ಶಾಲೆಯ ಮಗತಟ್ಟೆಯಲ್ಲಿ ಇಂದು ಬೆಳಗ್ಗೆ ಕೆಲಹೊತ್ತು ಮೊಂಬತ್ತಿ ಬೆಳಕಿನಲ್ಲಿ ಮತದಾನ ಮಾಡಿರುವ ಘಟನೆ ವರದಿಯಾಗಿದೆ.

ಬೆಳಗ್ಗೆ ಏಳು ಗಂಟೆಗೆ ಮತದಾನ ಆರಂಭಗೊಂಡಿದ್ದರೂ ವಿದ್ಯುತ್ ಕೈಕೊಟ್ಟಿದ್ದರಿಂದ ಮತದಾರರು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ ಅಧಿಕಾರಿಗಳು ಮತ್ತು ಊರವರು ಸೇರಿ ಮೊಂಬತ್ತಿ ವ್ಯವಸ್ಥೆ ಕಲ್ಪಿಸಿ ಕೆಲಕಾಲ ಮತದಾನಕ್ಕೆ ವ್ಯವಸ್ಥೆ ಕಲ್ಪಿಸಿದರು. ಆದರೂ ಸುಗಮ ಚುನಾವಣೆಗೆ ತೊಂದರೆ ಆಗುತ್ತಿದ್ದ ಹಿನ್ನೆಲೆಯಲ್ಲಿ ಊರವರು ಮೆಸ್ಕಾಂ ಅಧಿಕಾರಿಗಳ ಗಮನಸೆಳೆದರು. ಮೆಸ್ಕಾಂ ಅಧಿಕಾರಿಗಳು ತಕ್ಷಣ ಸ್ಪಂದಿಸಿ ತಾತ್ಕಾಲಿಕವಾಗಿ ಜನರೇಟರ್ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. 

ಅನಿರೀಕ್ಷಿತ ವಿದ್ಯುತ್ ವ್ಯತ್ಯಯದಿಂದ ಅಂಬ್ಲಮೊಗರು ಮತ್ತು ಕುತ್ತಾರು ಮತಗಟ್ಟೆಯಲ್ಲೂ ಮತದಾನಕ್ಕೆ ಸಮಸ್ಯೆಯಾಗಿತ್ತು. ಅಂಬ್ಲಮೊಗರುವಿನಲ್ಲಿ ಮಾಡಿನ ಹಂಚು ತೆಗೆದು ಬೆಳಕಿನ ವ್ಯವಸ್ಥೆ ಮಾಡಲಾಯಿತು.

ಅಂಬ್ಲಮೊಗರುವಿನ ವಿದ್ಯುತ್ ಪ್ರಸರಣ ಕೇಂದ್ರದಲ್ಲಿ ಜಂಪರ್ ತುಂಡಾಗಿದ್ದರಿಂದ ಆದ ತಾಂತ್ರಿಕ ದೋಷವೇ ವಿದ್ಯುತ್ ಕಡಿತಗೊಳ್ಳಲು ಕಾರಣ ಎನ್ನಲಾಗಿದೆ. ಬಳಿಕ ಮೆಸ್ಕಾಂ ಅಧಿಕಾರಿಗಳು ಕೊಣಾಜೆ ವಿದ್ಯುತ್ ಕೇಂದ್ರದಿಂದ ವಿದ್ಯುತ್ ಸಂಪರ್ಕ ಕಲ್ಪಿಸಿ ಸಮಸ್ಯೆ ಪರಿಹರಿಸಿದ್ದಾರೆ. ಆದರೆ ವಿದ್ಯುತ್ ಸಮಸ್ಯೆಯಿಂದಾಗಿ ಮತದಾನ ಅಲ್ಪಕಾಲ ವಿಳಂಬವಾಗಿ ನಡೆಯಿತು ಎಂದು ತಿಳಿದುಬಂದಿದೆ

ಈ ಬಗ್ಗೆ ‘ವಾರ್ತಾಭಾರತಿ’ಗೆ ಪ್ರತಿಕ್ರಿಯಿಸಿರುವ ಮೆಸ್ಕಾಂ, ಉಳ್ಳಾಲ ವಲಯದ ಜ್ಯೂನಿಯರ್ ಇಂಜಿನಿಯರ್ ನಿತೀಶ್, ''ಉಳ್ಳಾಲದಲ್ಲಿ ವಿದ್ಯುತ್ ಸಮಸ್ಯೆ ಇದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಅಂಬ್ಲಮೊಗರುವಿನಿಂದ ವಿದ್ಯುತ್ ಪ್ರಸರಣ ವ್ಯವಸ್ಥೆ ಮಾಡಲಾಗಿತ್ತು. ಇದರಿಂದ ಅಂಬ್ಲಮೊಗರು ವಿದ್ಯುತ್ ಪ್ರಸರಣ ಕೇಂದ್ರದಲ್ಲಿ ಲೋಡ್ ಅಧಿಕಗೊಂಡ ಪರಿಣಾಮ ಜಂಪರ್ ಕಟ್ ಆಗಿ ವಿದ್ಯುತ್ ಕಡಿತವಾಗಿತ್ತು. ಈ ಮಾಹಿತಿ ದೊರೆತ ತಕ್ಷಣ ಮುನ್ನೂರು ಮತಗಟ್ಟೆ ಗೆ ಜನರೇಟರ್ ವ್ಯವಸ್ಥೆ ಮಾಡಲಾಗಿದೆ. ಬಳಿಕ ಕೊಣಾಜೆ ವಿದ್ಯುತ್ ಪ್ರಸರಣ ಕೇಂದ್ರ ದಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ಸಮಸ್ಯೆ ಇತ್ಯರ್ಥಪಡಿಸಲಾಗಿದೆ'' ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X