Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೆಬ್ರವರಿ ಅಂತ್ಯದವರೆಗೆ ಸಿಬಿಎಸ್‌ಇ...

ಫೆಬ್ರವರಿ ಅಂತ್ಯದವರೆಗೆ ಸಿಬಿಎಸ್‌ಇ 10,12ನೇ ತರಗತಿಗೆ ಪರೀಕ್ಷೆ ಇಲ್ಲ: ಕೇಂದ್ರ ಶಿಕ್ಷಣ ಸಚಿವ

ವಾರ್ತಾಭಾರತಿವಾರ್ತಾಭಾರತಿ22 Dec 2020 9:28 PM IST
share
ಫೆಬ್ರವರಿ ಅಂತ್ಯದವರೆಗೆ ಸಿಬಿಎಸ್‌ಇ 10,12ನೇ ತರಗತಿಗೆ ಪರೀಕ್ಷೆ ಇಲ್ಲ: ಕೇಂದ್ರ ಶಿಕ್ಷಣ ಸಚಿವ

ಚಂಡಿಗಢ, ಡಿ. 22: ಸಿಬಿಎಸ್‌ಇ 10 ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ಫೆಬ್ರವರಿ ಅಂತ್ಯದ ವರೆಗೆ ಆಯೋಜಿಸುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರು ಮಂಗಳವಾರ ಶಿಕ್ಷಕರೊಂದಿಗಿನ ಸಂವಹನ ನಡೆಸುವ ಸಂದರ್ಭ ಹೇಳಿದ್ದಾರೆ.

‘‘ಸಿಬಿಎಸ್‌ಇ ಮಂಡಳಿಯ 10 ಹಾಗೂ 12ನೇ ತರಗತಿ ಪರೀಕ್ಷೆಯನ್ನು ಮುಂದೂಡುವಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಂದ ನಾನು ಬಹಳಷ್ಟು ವಿನಂತಿಗಳನ್ನು ಸ್ವೀಕರಿಸಿದ್ದೇನೆ. ಕೊರೋನ ಸಾಂಕ್ರಾಮಿಕ ರೋಗವನ್ನು ಗಮನದಲ್ಲಿರಿಸಿ, ಮಂಡಳಿ ಪರೀಕ್ಷೆಯನ್ನು ಫೆಬ್ರವರಿಯಲ್ಲಿ ನಡೆಸದಿರಲು ನಾವು ನಿರ್ಧರಿಸಿದ್ದೇವೆ’’ ಎಂದು ಪೋಖ್ರಿಯಾಲ್ ಟ್ವೀಟ್ ಮಾಡಿದ್ದಾರೆ. ಮಂಡಳಿ ಪರೀಕ್ಷೆಯನ್ನು ಅನಂತರ ನಡೆಸಲಾಗುವುದು ಎಂದು ಅವರು ಹೇಳಿದರು. ಆದರೆ, ಪರೀಕ್ಷೆಯ ದಿನಾಂಕವನ್ನು ಶೀಘ್ರವಾಗಿ ಘೋಷಿಸಲಾಗುವುದು ಎಂಬ ಹೇಳುವ ಸಂದರ್ಭ ದಿನಾಂಕದ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ. 

ಹಲವು ಶಾಲೆಗಳು ಗ್ರಾಮೀಣ ಪ್ರದೇಶಗಳಲ್ಲಿ ಇರುವುದರಿಂದ ಮಂಡಳಿ ಪರೀಕ್ಷೆಯನ್ನು ಆನ್‌ಲೈನ್‌ನಲ್ಲಿ ನಡೆಸುವಂತಿಲ್ಲ. ಆದುದರಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಅವರು ಹೇಳಿದರು. ‘‘ಕಡಿತಗೊಳಿಸಿದ ಪಠ್ಯಕ್ರಮದ ಮೇಲೆ ಸಿಬಿಎಸ್‌ಇ ಮಂಡಳಿ ಪರೀಕ್ಷೆ ನಡೆಸಲಿದೆ. ಒಟ್ಟು ಪಠ್ಯ ಕ್ರಮದಲ್ಲಿ ಶೇ. 30 ಪಠ್ಯವನ್ನು ಕಡಿತಗೊಳಿಸಲಾಗಿದೆ. ಕೆಲವು ರಾಜ್ಯಗಳು ಇದಕ್ಕಿಂತಲೂ ಹೆಚ್ಚು ಪಠ್ಯವನ್ನು ಕಡಿತಗೊಳಿಸಿ ಘೋಷಿಸಿದೆ. ಇನ್ನು ಕೆಲವು ರಾಜ್ಯಗಳು ಇನ್ನಷ್ಟೇ ಪ್ರಕಟನೆ ನೀಡಬೇಕಾಗಿದೆ. ಇದಲ್ಲದೆ, ಪರೀಕ್ಷೆಯಲ್ಲಿ ಶೇ. 33 ಆಂತರಿಕ ಆಯ್ಕೆ ಇರಲಿದೆ’’ ಎಂದು ಸಚಿವರು ಸಂಬಂಧಿತರೊಂದಿಗಿನ ಆನ್‌ಲೈನ್ ಸಂವಹನದ ಸಂದರ್ಭ ಹೇಳಿದರು. ‘‘ವಿದ್ಯಾರ್ಥಿಗಳ ಮೇಲೆ ಕೊರೋನ ಪರಿಣಾಮ ಬೀರಲು ನಾವು ಅವಕಾಶ ನೀಡಲಾರೆವು. ಯಾವುದೇ ಪರೀಕ್ಷೆ ಎದುರಿಸದೆ ಉತ್ತೀರ್ಣರೆಂದು ಘೋಷಿಸಲಾದ ವಿದ್ಯಾರ್ಥಿಗಳನ್ನು ಕೊರೋನ ಕಾಲದ ವಿದ್ಯಾರ್ಥಿಗಳು ಎಂದು ಕರೆಯಲಾಗುವುದು. ಜೆಇಇ, ನೀಟ್ ಪರೀಕ್ಷೆಯನ್ನು ನಾವು ಈ ವರ್ಷ ನಡೆಸಿದ್ದೇವೆ. ಕೊರೋನ ಸಾಂಕ್ರಾಮಿಕ ರೋಗದ ನಡುವೆ ನಾವು ನಡೆಸಿದ ಅತಿ ದೊಡ್ಡ ಪರೀಕ್ಷೆಯಲ್ಲಿ ಇದು ಕೂಡ ಒಂದು’’ ಎಂದು ಶಿಕ್ಷಕರೊಬ್ಬರ ಪ್ರಶ್ನೆಗೆ ರಮೇಶ್ ಪೋಖ್ರಿಯಾಲ್ ಪ್ರತಿಕ್ರಿಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X