Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅರುಣ್ ಜೇಟ್ಲಿ ಪ್ರತಿಮೆ ನಿರ್ಮಾಣ...

ಅರುಣ್ ಜೇಟ್ಲಿ ಪ್ರತಿಮೆ ನಿರ್ಮಾಣ ವಿರೋಧಿಸಿ ಡಿಡಿಸಿಎಗೆ ರಾಜೀನಾಮೆ ನೀಡಿದ ಬಿಷನ್ ಸಿಂಗ್ ಬೇಡಿ

ವಾರ್ತಾಭಾರತಿವಾರ್ತಾಭಾರತಿ23 Dec 2020 1:55 PM IST
share
ಅರುಣ್ ಜೇಟ್ಲಿ ಪ್ರತಿಮೆ ನಿರ್ಮಾಣ ವಿರೋಧಿಸಿ ಡಿಡಿಸಿಎಗೆ ರಾಜೀನಾಮೆ ನೀಡಿದ ಬಿಷನ್ ಸಿಂಗ್ ಬೇಡಿ

  ಹೊಸದಿಲ್ಲಿ: ದಿಲ್ಲಿ ಹಾಗೂ ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್(ಡಿಡಿಸಿಎ) ತನ್ನ ಮಾಜಿ ಅಧ್ಯಕ್ಷ ಅರುಣ್ ಜೇಟ್ಲಿ ಅವರ ಪ್ರತಿಮೆಯನ್ನು ಫಿರೋಝ್ ಶಾ ಕೋಟ್ಲಾ ಮೈದಾನದಲ್ಲಿ ಸ್ಥಾಪಿಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಡಿಡಿಸಿಎ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಪಿನ್ ದಂತಕತೆ ಬಿಷನ್ ಸಿಂಗ್ ಬೇಡಿ ಅವರು ಪ್ರೇಕ್ಷಕರ ಸ್ಟಾಂಡ್‌ವೊಂದಕ್ಕೆ 2017ರಲ್ಲಿ ಇಟ್ಟಿರುವ ತನ್ನ ಹೆಸರನ್ನು ತೆಗೆದುಹಾಕುವಂತೆ ದಿಲ್ಲಿ ಕ್ರಿಕೆಟ್ ಮಂಡಳಿಗೆ ತಿಳಿಸಿದ್ದಾರೆ.

ಡಿಡಿಸಿಎ ಸಂಸ್ಕೃತಿಯನ್ನು ಖಂಡಿಸಿರುವ ಬೇಡಿ, ಇದು ಸ್ವಜನ ಪಕ್ಷಪಾತವನ್ನು ಉತ್ತೇಜಿಸುತ್ತದೆ ಹಾಗೂ ಕ್ರಿಕೆಟಿಗರಿಗಿಂತ ಆಡಳಿತಗಾರರಿಗೆ ಹೆಚ್ಚು ಒತ್ತು ನೀಡುತ್ತಿದೆ ಎಂದರಲ್ಲದೆ ಕ್ರಿಕೆಟ್ ಮಂಡಳಿಯಲ್ಲಿ ತನ್ನ ಸದಸ್ಯತ್ವವನ್ನು ತ್ಯಜಿಸಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದಲ್ಲಿ ಸಚಿವರಾಗಿದ್ದ ಹಾಗೂ ಕಳೆದ ವರ್ಷ ಅನಾರೋಗ್ಯದಿಂದ ನಿಧನರಾಗಿರುವ ರಾಜಕಾರಣಿ ಅರುಣ್ ಜೇಟ್ಲಿಯವರ ಪುತ್ರ ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿಯನ್ನು ಉದ್ದೇಶಿಸಿ ಬೇಡಿ ಅವರು ಈ ಪತ್ರವನ್ನು ಒತ್ತಾಯಿಸಿದರು.

ಅಧ್ಯಕ್ಷರು ತಕ್ಷಣವೇ ಜಾರಿಗೆ ಬರುವಂತೆ ಸ್ಟೇಡಿಯಂ ಸ್ಟಾಂಡ್‌ನಲ್ಲಿರುವ ನನ್ನ ಹೆಸರನ್ನು ತೆಗೆದು ಹಾಕಬೇಕೆಂದು ವಿನಂತಿಸಿಕೊಳ್ಳುತ್ತೇನೆ. ಅಲ್ಲದೆ ಈ ಮೂಲಕ ಡಿಡಿಸಿಎಯಲ್ಲಿರುವ ನನ್ನ ಸದಸ್ವತ್ವವನ್ನು ತ್ಯಜಿಸುತ್ತೇನೆ ಎಂದು ಬೇಡಿ ಪತ್ರದಲ್ಲಿ ಬರೆದಿದ್ದಾರೆ.

ಜೇಟ್ಲಿ 1999ರಿಂದ 2013ರ ತನಕ 14 ವರ್ಷಗಳ ಕಾಲ ಡಿಡಿಸಿಎ ಅಧ್ಯಕ್ಷರಾಗಿದ್ದರು. ಅವರ ಸ್ಮರಣೆಗಾಗಿ ಕೋಟ್ಲಾದಲ್ಲಿ ಆರು ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲು ಡಿಡಿಸಿಎ ನಿರ್ಧರಿಸಿದೆ.

ಡಿಡಿಸಿಎ 2017ರಲ್ಲಿ ಮೊಹಿಂದರ್ ಅಮರನಾಥ್ ಜೊತೆಗೆ ಬೇಡಿ ಅವರ ಹೆಸರನ್ನು ಸ್ಟೇಡಿಯಂನ ಸ್ಟಾಂಡ್‌ವೊಂದಕ್ಕೆ ಇಟ್ಟಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X