Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫುಡ್ ಡೆಲಿವರಿ ಆ್ಯಪ್ ಮೂಲಕ ಡ್ರಗ್...

ಫುಡ್ ಡೆಲಿವರಿ ಆ್ಯಪ್ ಮೂಲಕ ಡ್ರಗ್ ಪೂರೈಸುತ್ತಿದ್ದವರು ಪೊಲೀಸ್ ಬಲೆಗೆ

‘ಆಹಾರದ ಪ್ಯಾಕ್ ರೀತಿಯಲ್ಲೇ ಸಾಗಾಟ’

ವಾರ್ತಾಭಾರತಿವಾರ್ತಾಭಾರತಿ23 Dec 2020 3:29 PM IST
share
ಫುಡ್ ಡೆಲಿವರಿ ಆ್ಯಪ್ ಮೂಲಕ ಡ್ರಗ್ ಪೂರೈಸುತ್ತಿದ್ದವರು ಪೊಲೀಸ್ ಬಲೆಗೆ

ಹೈದರಾಬಾದ್,ಡಿ.23: ಡ್ರಗ್ಸ್ ಮಾರಾಟಗಾರರು ಅವುಗಳನ್ನು ಖರೀದಿದಾರರಿಗೆ ತಲುಪಿಸಲು ಹೊಸ ಹೊಸ ವಿಧಾನ ಹುಡುಕುತ್ತಿದ್ದು ಇಂತಹ ಒಂದು ವಿಧಾನದಲ್ಲಿ ಡ್ರಗ್ಸ್ ಅನ್ನು ತಿನಿಸುಗಳ ಜತೆ ಪ್ಯಾಕ್ ಮಾಡಿ ಫುಡ್ ಡೆಲಿವರಿ ಮಾಡುವ ಆ್ಯಪ್‍ಗಳನ್ನು ದುರ್ಬಳಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಇಂತಹ ಎರಡು ಘಟನೆಗಳು ಪೊಲೀಸರ ಗಮನಕ್ಕೆ ಬಂದಿದ್ದು ಆಹಾರ ಪಾರ್ಸೆಲ್ ತಲುಪಿಸುವ ನೆಪದಲ್ಲಿ ಅದರ ಜತೆಗೆ ಡ್ರಗ್ಸ್ ಅನ್ನು ತಲುಪಿಸುವವರಿಗೆ ತಿಳಿಯದ ರೀತಿಯಲ್ಲಿ ಇರಿಸಲಾಗಿತ್ತು.

ಡಿಸೆಂಬರ್ ಎರಡನೇ ವಾರದಲ್ಲಿ ಅಬಕಾರಿ ತಂಡವು ರಾಮ್ ನಗರ್ ಪ್ರದೇಶದಲ್ಲಿ ಡ್ರಗ್ಸ್ ಸೇವಿಸಿದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿ ಆತನಿಂದ ಗಾಂಜಾ ವಶಪಡಿಸಿಕೊಂಡಿತ್ತು. ಆದರೆ ಆತನ ಫೋನ್ ಡಾಟಾ ಪರಿಶೀಲಿಸಿದಾಗ ಆತ ಯಾರಿಂದಲೋ ಎಲ್‍ಎಸ್‍ಡಿಗೆ ಆರ್ಡರ್ ಮಾಡಿದ್ದು ಬೆಳಕಿಗೆ ಬಂದಿತ್ತಲ್ಲದೆ ನಂತರ ಅದನ್ನು ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಮೂಲಕ ತರಿಸಿಕೊಂಡಿದ್ದ.

ಈ ರೀತಿ  ಹ್ಯಾಶೀಶ್ ಆಯಿಲ್ ಸರಬರಾಜು ಮಾಡುತ್ತಿದ್ದ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀಪತಿ ಎಂಬ ಹೆಸರಿನ 24 ವರ್ಷ ವಯಸ್ಸಿನ  ಈತ ಇಂಜಿನಿಯರಿಂಗ್ ಶಿಕ್ಷಣವನ್ನು ಅರ್ಧದಲ್ಲಿಯೇ ನಿಲ್ಲಿಸಿದವನೆಂದು ತಿಳಿದು ಬಂದಿದ್ದು 10 ಎಂಲ್ ಹಶೀಶ್ ಆಯಿಲ್‍ಗೆ ಆತ ರೂ 3,000 ಪಡೆಯುತ್ತಿದ್ದನೆನ್ನಲಾಗಿದೆ. ನಂತರ ಆಹಾರದ ಪಾರ್ಸೆಲ್ ಮಾದರಿಯಲ್ಲಿಯೇ  ಇದನ್ನು ಪಾರ್ಸೆಲ್ ಮಾಡಿ ಕಳುಹಿಸುತ್ತಿದ್ದ. ಇನ್ನೊಬ್ಬಾತ ಇನ್‍ಸ್ಟಾಗ್ರಾಂ ಮೂಲಕ ಎಲ್‍ಎಸ್‍ಡಿಗೆ ಆರ್ಡರ್ ಪಡೆಯುತ್ತಿದ್ದನೆನ್ನಲಾಗಿದ್ದು ಆತ ಮಾತ್ರ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.

ಈ ರೀತಿ ಡ್ರಗ್ಸ್ ಖರೀದಿಸುವವರು ಇ-ವ್ಯಾಲೆಟ್ ಮೂಲಕ  ಹಾಗೂ ಬಿಟ್ ಕಾಯಿನ್ ಮೂಲಕ ಹಣ ಪಾವತಿಸುತ್ತಾರೆಂದು ಪೊಲೀಸರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X