Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೊದಲನೆ ಹಂತದ ಗ್ರಾ.ಪಂ. ಚುನಾವಣೆ:...

ಮೊದಲನೆ ಹಂತದ ಗ್ರಾ.ಪಂ. ಚುನಾವಣೆ: ಜಿಲ್ಲಾವಾರು ಮತದಾನದ ಅಂಕಿ ಅಂಶ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ23 Dec 2020 10:01 PM IST
share
ಮೊದಲನೆ ಹಂತದ ಗ್ರಾ.ಪಂ. ಚುನಾವಣೆ: ಜಿಲ್ಲಾವಾರು ಮತದಾನದ ಅಂಕಿ ಅಂಶ ಪ್ರಕಟ

ಬೆಂಗಳೂರು, ಡಿ.23: ರಾಜ್ಯದ 30 ಜಿಲ್ಲೆಗಳ 3014 ಗ್ರಾಮ ಪಂಚಾಯತ್ ಗಳಿಗೆ ಡಿ.22ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ ನಡೆದಿರುವ ಮತದಾನದ ಅಂದಾಜು ಅಂಕಿ ಅಂಶಗಳನ್ನು ರಾಜ್ಯ ಚುನಾವಣಾ ಆಯೋಗವು ಬುಧವಾರ ಪ್ರಕಟಿಸಿದೆ.

ಬೆಂಗಳೂರು ನಗರ ಜಿಲ್ಲೆಯ ಎರಡು ತಾಲೂಕು 25 ಗ್ರಾಮ ಪಂಚಾಯತ್ ಗಳಲ್ಲಿ ಶೇ.74.85, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎರಡು ತಾಲೂಕುಗಳ 47 ಗ್ರಾಮ ಪಂಚಾಯತ್ ಗಳಲ್ಲಿ ಶೇ.92.35, ರಾಮನಗರ ಜಿಲ್ಲೆಯ ಎರಡು ತಾಲೂಕುಗಳ 56 ಗ್ರಾಮ ಪಂಚಾಯತ್ ಗಳಲ್ಲಿ ಶೇ.89.35, ಚಿತ್ರದುರ್ಗ ಜಿಲ್ಲೆಯ ಮೂರು ತಾಲೂಕುಗಳ 100 ಗ್ರಾಮ ಪಂಚಾಯತ್ ಗಳಲ್ಲಿ ಶೇ.86.65, ದಾವಣಗೆರೆ ಜಿಲ್ಲೆಯ ಮೂರು ತಾಲೂಕುಗಳ 88 ಗ್ರಾಮ ಪಂಚಾಯತ್ ಗಳಲ್ಲಿ ಶೇ.86.09ರಷ್ಟು ಮತದಾನವಾಗಿದೆ.

ಕೋಲಾರ ಜಿಲ್ಲೆಯ ಮೂರು ತಾಲೂಕುಗಳ 85 ಗ್ರಾಮ ಪಂಚಾಯತ್ ಗಳಲ್ಲಿ ಶೇ.89.94, ಚಿಕ್ಕಬಳ್ಳಾಪುರ ಜಿಲ್ಲೆಯ ಮೂರು ತಾಲೂಕುಗಳ 84 ಗ್ರಾಮ ಪಂಚಾಯತ್ ಗಳಲ್ಲಿ ಶೇ.89.42, ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕುಗಳ 113 ಗ್ರಾಮ ಪಂಚಾಯತ್ ಗಳಲ್ಲಿ ಶೇ.83.71, ತುಮಕೂರು ಜಿಲ್ಲೆಯ ಐದು ತಾಲೂಕುಗಳ 168 ಗ್ರಾಮ ಪಂಚಾಯತ್ ಗಳಲ್ಲಿ ಶೇ.88.45, ಮೈಸೂರು ಜಿಲ್ಲೆಯ ಐದು ತಾಲೂಕುಗಳ 148 ಗ್ರಾಮ ಪಂಚಾಯತ್ ಗಳಲ್ಲಿ ಶೇ.85.50, ಚಿಕ್ಕಮಗಳೂರು ಜಿಲ್ಲೆಯ ಎಂಟು ತಾಲೂಕುಗಳ 209 ಗ್ರಾಮ ಪಂಚಾಯತ್ ಗಳಲ್ಲಿ ಶೇ.81.43ರಷ್ಟು ಮತದಾನವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ 106 ಗ್ರಾಮ ಪಂಚಾಯತ್ ಗಳಲ್ಲಿ ಶೇ.74.43, ಉಡುಪಿ ಜಿಲ್ಲೆಯ ನಾಲ್ಕು ತಾಲೂಕುಗಳ 67 ಗ್ರಾಮ ಪಂಚಾಯತ್ ಗಳಲ್ಲಿ ಶೇ.74.06, ಕೊಡಗು ಜಿಲ್ಲೆಯ ಎರಡು ತಾಲೂಕುಗಳ 66 ಗ್ರಾಮ ಪಂಚಾಯತ್ ಗಳಲ್ಲಿ ಶೇ.77.35, ಹಾಸನ ಜಿಲ್ಲೆಯ ನಾಲ್ಕು ತಾಲೂಕುಗಳ 125 ಗ್ರಾಮ ಪಂಚಾಯತ್ ಗಳಲ್ಲಿ ಶೇ.87.05, ಮಂಡ್ಯ ಜಿಲ್ಲೆಯ ಮೂರು ತಾಲೂಕುಗಳ 126 ಗ್ರಾಮ ಪಂಚಾಯತ್ ಗಳಲ್ಲಿ ಶೇ.86.72, ಚಾಮರಾಜನಗರ ಜಿಲ್ಲೆಯ ಎರಡು ತಾಲೂಕುಗಳ 77 ಗ್ರಾಮ ಪಂಚಾಯತ್ ಗಳಲ್ಲಿ ಶೇ.85.70ರಷ್ಟು ಮತದಾನವಾಗಿದೆ.

ಬೆಳಗಾವಿ ಜಿಲ್ಲೆಯ ಏಳು ತಾಲೂಕುಗಳ 259 ಗ್ರಾಮ ಪಂಚಾಯತ್ ಗಳಲ್ಲಿ ಶೇ.82.70, ವಿಜಯಪುರ ಜಿಲ್ಲೆಯ ಎಂಟು ತಾಲೂಕುಗಳ 111 ಗ್ರಾಮ ಪಂಚಾಯತ್ ಗಳಲ್ಲಿ ಶೇ.77.92, ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕುಗಳ 89 ಗ್ರಾಮ ಪಂಚಾಯತ್ ಗಳಲ್ಲಿ ಶೇ.83.36, ಧಾರವಾಡ ಜಿಲ್ಲೆಯ ಮೂರು ತಾಲೂಕುಗಳ 65 ಗ್ರಾಮ ಪಂಚಾಯತ್ ಗಳಲ್ಲಿ ಶೇ.83.13, ಗದಗ ಜಿಲ್ಲೆಯ ಮೂರು ತಾಲೂಕುಗಳ 53 ಗ್ರಾಮ ಪಂಚಾಯತ್ ಗಳಲ್ಲಿ ಶೇ.79.43, ಹಾವೇರಿ ಜಿಲ್ಲೆಯ ನಾಲ್ಕು ತಾಲೂಕುಗಳ 104 ಗ್ರಾಮ ಪಂಚಾಯತ್ ಗಳಲ್ಲಿ ಶೇ.84.00ರಷ್ಟು ಮತದಾನವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ 101 ಗ್ರಾಮ ಪಂಚಾಯತ್ ಗಳಲ್ಲಿ ಶೇ.74.78, ಕಲಬುರಗಿ ಜಿಲ್ಲೆಯ ಆರು ತಾಲೂಕುಗಳ 126 ಗ್ರಾಮ ಪಂಚಾಯತ್ ಗಳಲ್ಲಿ ಶೇ.74.95, ಬೀದರ್ ಜಿಲ್ಲೆಯ ಐದು ತಾಲೂಕುಗಳ 106 ಗ್ರಾಮ ಪಂಚಾಯತ್ ಗಳಲ್ಲಿ ಶೇ.74.40, ಬಳ್ಳಾರಿ ಜಿಲ್ಲೆಯ ಐದು ತಾಲೂಕುಗಳ 87 ಗ್ರಾಮ ಪಂಚಾಯತ್ ಗಳಲ್ಲಿ ಶೇ.81.24, ರಾಯಚೂರು ಜಿಲ್ಲೆಯ ನಾಲ್ಕು ತಾಲೂಕುಗಳ 91 ಗ್ರಾಮ ಪಂಚಾಯತ್ ಗಳಲ್ಲಿ ಶೇ.76.63, ಯಾದಗಿರಿ ಜಿಲ್ಲೆಯ ಮೂರು ತಾಲೂಕುಗಳ 59 ಗ್ರಾಮ ಪಂಚಾಯತ್ ಗಳಲ್ಲಿ ಶೇ.74.04 ಹಾಗೂ ಕೊಪ್ಪಳ ಜಿಲ್ಲೆಯ ಮೂರು ತಾಲೂಕುಗಳ 73 ಗ್ರಾಮ ಪಂಚಾಯತ್ ಗಳಲ್ಲಿ ಶೇ.82.27ರಷ್ಟು ಮತದಾನವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X