Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಮರ್ ಖಾಲಿದ್ ಜೈಲಿನಿಂದ...

ಉಮರ್ ಖಾಲಿದ್ ಜೈಲಿನಿಂದ ಬಿಡುಗಡೆಗೊಳ್ಳುವುದನ್ನು ನೋಡಲು ನಾನು ಬಯಸಿದ್ದೇನೆ: ಮಹಾತ್ಮಾ ಗಾಂಧಿ ಮೊಮ್ಮಗ

“ಒಬ್ಬ ವ್ಯಕ್ತಿಗೆ ಸ್ವಾತಂತ್ರ್ಯ ಇಲ್ಲವೆಂದಾದರೆ ದೇಶಕ್ಕೆ ಸಿಕ್ಕ ಸ್ವಾತಂತ್ರ್ಯ ಅರ್ಥ ಕಳೆದುಕೊಳ್ಳುತ್ತದೆ”

ವಾರ್ತಾಭಾರತಿವಾರ್ತಾಭಾರತಿ23 Dec 2020 10:33 PM IST
share
ಉಮರ್ ಖಾಲಿದ್ ಜೈಲಿನಿಂದ ಬಿಡುಗಡೆಗೊಳ್ಳುವುದನ್ನು ನೋಡಲು ನಾನು ಬಯಸಿದ್ದೇನೆ: ಮಹಾತ್ಮಾ ಗಾಂಧಿ ಮೊಮ್ಮಗ

ಹೊಸದಿಲ್ಲಿ, ಡಿ.23: ಫೆಬ್ರವರಿ ತಿಂಗಳಲ್ಲಿ ದಿಲ್ಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ನಾಯಕ ಹಾಗೂ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ರನ್ನು ಬಂಧಿಸಿ ನೂರು ದಿನಗಳು ಕಳೆದಿವೆ. ಈ ಕುರಿತಾದಂತೆ ಕಾರವಾನ್ ಎ ಹಿಂದುಸ್ತಾನ್ ಬಿಡುಗಡೆಗೊಳಿಸಿದ ವೀಡಿಯೋದಲ್ಲಿ ಮಹಾತ್ಮಾ ಗಾಂಧಿ ಮೊಮ್ಮಗ ರಾಜ್ ಮೋಹನ್ ಗಾಂಧಿ ಮಾತನಾಡಿದ್ದು, ಉಮರ್ ಖಾಲಿದ್ ಜೈಲಿನಿಂದ ಬಿಡುಗಡೆಗೊಳ್ಳುವುದನ್ನು ನನಗೆ ನೋಡಬೇಕಿದೆ ಎಂದು ವೀಡಿಯೋದಲ್ಲಿ ಹೇಳಿದ್ದಾರೆ. Scroll.in ಈ ಕುರಿತಾದಂತೆ ವರದಿ ಮಾಡಿದೆ.

“ಉಮರ್ ಖಾಲಿದ್ ಜೈಲಿನಿಂದ ಬಿಡುಗಡೆಗೊಳ್ಳುವುದನ್ನು ನನಗೆ ನೋಡಬೇಕಾಗಿದೆ. ನಾನು ಹಲವಾರು ವ್ಯಕ್ತಿಗಳನ್ನು ಅಧ್ಯಯನ ಮಾಡಿದ್ದೇನೆ. ಅನುಕೂಲಸ್ಥ ಕುಟುಂಬ, ಸುಖ ಸಂತೋಷದಿಂದ ಇರಬೇಕಿದ್ದ ಯುವಕನೋರ್ವ ಯಾಕೆ ಸ್ವತಃ ತನ್ನನ್ನೇ ಆದಿವಾಸಿಗಳ ಬದುಕಿಗಾಗಿ ಮುಡಿಪಾಗಿಟ್ಟ?  ಇನ್ನೊಬ್ಬರ ನೋವನ್ನು ತನ್ನ ಹೃದಯಕ್ಕೆ ಯಾಕೆ ತುಂಬಿಸಿಕೊಂಡ? ನನಗೆ ಮಾತ್ರವಲ್ಲ ಉಮರ್ ನನ್ನು ನೋಡಬೇಕಾಗಿರುವುದು. ಜಾರ್ಖಂಡ್ ಭಾಗದ ಹಲವಾರು ದಮನಿತರಿಗೆ, ಆದಿವಾಸಿಗಳಿಗೆ ಉಮರ್ ನ ಅವಶ್ಯಕತೆಯಿದೆ. ಅವರ ಭವಿಷ್ಯ ಮತ್ತು ಗೌರವವನ್ನು ಕಾಪಾಡಲು ಅವರಿಗೆ ಓರ್ವ ಸ್ನೇಹಿತನ ಅವಶ್ಯಕತೆಯಿದೆ”.

“ಸಾಮರಸ್ಯದ ಭಾರತಕ್ಕಾಗಿ ನಮಗೆ ಉಮರ್ ಖಾಲಿದ್ ನ ಅವಶ್ಯಕತೆಯಿದೆ. ಆದರೆ ಇಂದು ಉಮರ್ ಖಾಲಿದ್ ನಂತೆ ನ್ಯಾಯಕ್ಕಾಗಿ ಹೋರಾಡುತ್ತಿರುವ ಹಲವಾರು ಮಂದಿ ಯುವಕರು ಜೈಲಿನಲ್ಲಿ ತಮ್ಮ ಜೀವನ ಕಳೆಯುತ್ತಿದ್ದಾರೆ. ಅದು ನಿಜಕ್ಕೂ ಮನುಷ್ಯ ಪ್ರತಿಭೆಯನ್ನು ಬಹುದೊಡ್ಡ ಪ್ರಮಾಣದಲ್ಲಿ ವ್ಯರ್ಥ ಮಾಡುತ್ತಿದೆ. ದೇಶದ ಒಳಿತಿಗಾಗಿ ಉಮರ್ ಖಾಲಿದ್ ನನ್ನು ಬಿಡುಗಡೆ ಮಾಡಿ ಎಂದು ಮಾತ್ರವಲ್ಲ, ಇದೊಂದು ಮಾನವ ಹಕ್ಕು ಕೂಡಾ.”

ಹಲವು ವರ್ಷಗಳ ಮುಂಚೆ, 1947 ಆಗಸ್ಟ್ 15 ರಂದು 12 ವರ್ಷದ ಬಾಲಕನಾಗಿದ್ದ ನಾನು ಸ್ವಾತಂತ್ರ್ಯ ಸಿಕ್ಕಿದ ಸಂಭ್ರಮದಲ್ಲಿ ಕುಣಿದು ಕುಪ್ಪಳಿಸಿದ್ದೆ. ಆದರೆ, ಭಾರತೀಯನೋರ್ವನಿಗೆ ಸ್ವಾತಂತ್ರ್ಯ ನಿರಾಕರಣೆಗೊಂಡರೆ ಭಾರತಕ್ಕೆ ಸಿಕ್ಕಿದ ಸ್ವಾತಂತ್ರ್ಯವು ಅರ್ಥ ಕಳೆದುಕೊಳ್ಳುತ್ತದೆ. ಅಮೆರಿಕಾದ ಸಂವಿಧಾನವನ್ನು ರಚಿಸುವ ವೇಳೆ ಬಿಳಿಯರ ಮತ್ತು ಕರಿಯರ ಪ್ರಮಾಣದಲ್ಲಿ ವ್ಯತ್ಯಾಸಗಳಿದ್ದವು. ಆದರೆ ಭಾರತದ ಸಂವಿಧಾನದಲ್ಲಿ ದಲಿತನಿಗೆ, ಮುಸ್ಲಿಮನಿಗೆ, ಬ್ರಾಹ್ಮಣನಿಗೆ ಎನ್ನುವ ಬೇಧ ಇರಲಿಲ್ಲ. ಎಲ್ಲರಿಗೂ ಒಂದೇ ಸ್ಥಾನಮಾನ ಮತ್ತು ಹಕ್ಕು ಇದೆ”

“ಹಿಂದೂ, ಮುಸ್ಲಿಮ್, ಸಿಖ್, ಕ್ರಿಶ್ಚಿಯನ್ ಎಲ್ಲರಿಗೂ ಎಲ್ಲಾ ಹಕ್ಕುಗಳನ್ನೂ ಭಾರತ ಸಂವಿಧಾನ ನೀಡಿದೆ. ಭಾರತವು ಎಷ್ಟು ನನ್ನದೋ, ಅಷ್ಟೇ ಉಮರ್ ಖಾಲಿದ್ ನದ್ದೂ ಹೌದು. ಹಾಗಾಗಿ ಭಾರತದ ಸಂವಿಧಾನದ ಆರ್ಟಿಕಲ್ 10ರ ಪ್ರಕಾರ ಉಮರ್ ಖಾಲಿದ್ ರನ್ನು ಆದಷ್ಟು ಬೇಗನೇ ಬಿಡುಗಡೆ ಮಾಡಬೇಕು” ಎಂದು ಮಹಾತ್ಮಾ ಗಾಂಧಿಯ ಮೊಮ್ಮಗ ರಾಜ್ ಮೋಹನ್ ಗಾಂಧಿ ವೀಡಿಯೋ ಮುಖಾಂತರ ತಿಳಿಸಿದ್ದಾರೆ.

"I want to see Umar Khalid released."
Searingly powerful statement of #solidarity from #Rajmohan Gandhi for #UmarKhalid, who completes 100 days in prison today.#FreeUmarKhalid #FreePoliticalPrisoners @harsh_mander pic.twitter.com/8fL7I1VR0b

— Karwan e Mohabbat (@karwanemohabbat) December 23, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X