Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಝಫ್ಫರ್ ನಗರ ಗಲಭೆ: ಬಿಜೆಪಿ ಮುಖಂಡರ...

ಮುಝಫ್ಫರ್ ನಗರ ಗಲಭೆ: ಬಿಜೆಪಿ ಮುಖಂಡರ ವಿರುದ್ಧದ ಕೇಸ್ ವಾಪಸ್ ಪಡೆಯಲು ಮುಂದಾದ ಆದಿತ್ಯನಾಥ್ ಸರ್ಕಾರ

‘ಪ್ರಚೋದನಕಾರಿ ಭಾಷಣ ಮಾಡಿ ಜನರನ್ನು ದಂಗೆಯೆಬ್ಬಿಸಿದ ಆರೋಪ’

ವಾರ್ತಾಭಾರತಿವಾರ್ತಾಭಾರತಿ24 Dec 2020 12:07 PM IST
share
ಮುಝಫ್ಫರ್ ನಗರ ಗಲಭೆ: ಬಿಜೆಪಿ ಮುಖಂಡರ ವಿರುದ್ಧದ ಕೇಸ್ ವಾಪಸ್ ಪಡೆಯಲು ಮುಂದಾದ ಆದಿತ್ಯನಾಥ್ ಸರ್ಕಾರ

ಲಕ್ನೋ,ಡಿ.24:  ಏಳು ವರ್ಷಗಳ ಹಿಂದೆ ಸೆಪ್ಟೆಂಬರ್ 2013ರಲ್ಲಿ  ಮುಝಫ್ಫರ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಿಂಸಾಚಾರ ಭುಗಿಲೇಳುವ ಮುನ್ನ ಅಲ್ಲಿನ ನಗ್ಲಾ ಮಂಡೋರ್ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಮಹಾ ಪಂಚಾಯತ್‍ನಲ್ಲಿ  ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹೊತ್ತ  ಮೂವರು ಶಾಸಕರ ಸಹಿತ ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯಲು ಯೋಗಿ ಆದಿತ್ಯನಾಥ್ ಸರಕಾರ ಮುಂದಾಗಿದೆ.

ಸಂಘಪರಿವಾರ ನಾಯಕಿ ಸಾಧ್ವಿ ಪ್ರಾಚಿ ಸೇರಿದಂತೆ ಶಾಸಕರುಗಳಾದ ಸಂಗೀತ್ ಸೋಮ್, ಸುರೇಶ್ ರಾಣಾ, ಕಪಿಲ್ ದೇವ್ ಈ ಪ್ರಕರಣದ ಆರೋಪಿಗಳ ಪೈಕಿ ಸೇರಿದ್ದಾರೆ. ನಿಷೇಧಾಜ್ಞೆ ಉಲ್ಲಂಘಿಸಿ ಸರಕಾರಿ ಅಧಿಕಾರಿಗಳ ಜತೆ ವ್ಯಾಗ್ಯುದ್ಧ ನಡೆಸಿ ಹಿಂಸೆಯಲ್ಲಿ ತೊಡಗಿದ ಆರೋಪವೂ ಇವರ ಮೇಲಿದೆ. ಅವರ ವಿರುದ್ಧದ ಪ್ರಕರಣ ವಾಪಸ್ ಪಡೆಯಲು ಅಪೀಲು ಸಲ್ಲಿಸಲಾಗಿದ್ದು ಅದು ವಿಚಾರಣೆಗೆ ಬಾಕಿಯಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆಗಸ್ಟ್ 27, 2013ರಂದು ಕವಾಲ್ ಗ್ರಾಮದಲ್ಲಿ ಇಬ್ಬರು ಯುವಕರ ಹತ್ಯೆ ಸಂಬಂಧ ಮುಂದಿನ ಕ್ರಮದ ಕುರಿತು ನಿರ್ಧರಿಸಲು ಜಾಟ್ ಸಮುದಾಯವು ನಗ್ಲಾ ಮಂಡೋರ್‍ನ ಕಾಲೇಜ್ ಆವರಣದಲ್ಲಿ ಮಹಾಪಂಚಾಯತ್ ಕರೆದಿತ್ತು. ಮುಸ್ಲಿಂ ಯುವಕ ಶಾನವಾಝ್ ಖುರೇಷಿ ಎಂಬಾತನನ್ನು ಹತ್ಯೆಗೈದಿದ್ದಾರೆನ್ನಲಾದ ಸಚಿನ್ ಹಾಗೂ ಗೌರವ್ ಎಂಬ ಯುವಕರನ್ನು ಮುಸ್ಲಿಂ ಗುಂಪೊಂದು ಥಳಿಸಿ ಸಾಯಿಸಿದ ನಂತರ ಈ ಮಹಾಪಂಚಾಯತ್ ನಡೆದಿತ್ತು.

ಆದರೆ ಇದರಲ್ಲಿ ಭಾಗವಹಿಸಿ ಮರಳುತ್ತಿದ್ದ ಮಂದಿಯ ಮೇಲೆ ದಾಳಿ ನಡೆದ ನಂತರ ಹಿಂಸೆ ಭುಗಿಲೆದ್ದಿತ್ತು. ಹಲವೆಡೆ ಹರಡಿದ ಹಿಂಸಾಚಾರದಿಂದಾಗಿ 65 ಮಂದಿ ಸಾವಿಗೀಡಾಗಿ 40,000 ಮಂದಿ ಮನೆಮಠ ಕಳೆದುಕೊಂಡಿದ್ದರು.

ಅನುಮತಿ ಪಡೆಯದೆ ನಡೆದ ಮಹಾಪಂಚಾಯತ್‍ನಲ್ಲಿ ಒಂದು ಸಮುದಾಯದ ವಿರುದ್ಧ ಪ್ರಚೋದನಕಾರಿ ಭಾಷಣ ನೀಡಿದ್ದಕ್ಕಾಗಿ ಮೂವರು ಶಾಸಕರು, ಮಾಜಿ ಸಂಸದ ಹರೇಂದ್ರ ಸಿಂಗ್ ಮಲಿಕ್ ಸಹಿತ 40 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ರಾಜ್ಯ ಸರಕಾರ ರಚಿಸಿದ್ದ ಎಸ್‍ಐಟಿಯು, ರಾಣಾ, ಕಪಿಲ್, ಪ್ರಾಚಿ ಹಾಗೂ ಮಲಿಕ್ ಸಹಿತ 14 ಮಂದಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು.ಫೆಬ್ರವರಿ 2018ರಲ್ಲಿ ಬಿಜೆಪಿ ಸಂಸದ ಸಂಜೀವ್ ಬಲ್ಯಾನ್ ನೇತೃತ್ವದಲ್ಲಿ ಖಾಪ್ ಚೌಧುರಿಗಳು ಮುಖ್ಯಮಂತ್ರಿ ಆದಿತ್ಯನಾಥ್ ರನ್ನು ಭೇಟಿಯಾಗಿ  ಮುಝಫ್ಫರ್ ನಗರ ದಂಗೆಗಳಿಗೆ ಸಂಬಂಧಿಸಿದಂತೆ ಹಿಂದುಗಳ ವಿರುದ್ಧ ದಾಖಲಾದ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಕೋರಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X