Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಖಾಸಗಿ ವ್ಯಕ್ತಿಯಿಂದ ಗೇಟು ನಿರ್ಮಿಸಿ...

ಖಾಸಗಿ ವ್ಯಕ್ತಿಯಿಂದ ಗೇಟು ನಿರ್ಮಿಸಿ ದಿಗ್ಬಂಧನ ಆರೋಪ : ದಸಂಸ ಆಕ್ರೋಶ

ಹಳ್ಳಿಹೊಳೆ ಸ್ಮಶಾನ ಸಹಿತ ಸರಕಾರಿ ಸೊತ್ತುಗಳ ಅಕ್ರಮ ವಶ

ವಾರ್ತಾಭಾರತಿವಾರ್ತಾಭಾರತಿ25 Dec 2020 5:40 PM IST
share
ಖಾಸಗಿ ವ್ಯಕ್ತಿಯಿಂದ ಗೇಟು ನಿರ್ಮಿಸಿ ದಿಗ್ಬಂಧನ ಆರೋಪ : ದಸಂಸ ಆಕ್ರೋಶ

ಕುಂದಾಪುರ, ಡಿ.25: ಹಳ್ಳಿಹೊಳೆ ಗ್ರಾಪಂ ಕಚೇರಿಯ ಅನತಿ ದೂರದ ಗ್ರಾಪಂ ಬಾವಿ, ಸ್ಮಶಾನ, ವೆಂಟೆಡ್‌ಡ್ಯಾಮ್ ಇರುವ ಸರಕಾರಿ ಜಾಗಕ್ಕೆ ಖಾಸಗಿ ವ್ಯಕ್ತಿಯೊಬ್ಬರು ಗೇಟು ನಿರ್ಮಿಸಿ ಸಾರ್ವಜನಿಕರಿಗೆ ದಿಗ್ಬಂಧ ವಿಧಿಸಿ ಸರಕಾರಿ ಸೊತ್ತುಗಳನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

ಸರ್ವೆ ನಂ 198ರ ಸರಕಾರಿ ಜಮೀನನಲ್ಲಿ ಇಡೀ ಗ್ರಾಮಕ್ಕೆ ನೀರು ಸರಬ ರಾಜು ಮಾಡುವ ಪಂಪ್‌ಸೆಟ್ ಅಳವಡಿಸಿರುವ ಸಾರ್ವಜನಿಕ ಪಂಚಾಯತ್ ಬಾವಿ, ಅನಾದಿಕಾಲದಿಂದಲೂ ಗ್ರಾಮಸ್ಥರು ಶವ ಸಂಸ್ಕಾರ ಮಾಡಿಕೊಂಡು ಬಂದಿರುವ ಸ್ಮಶಾನ ಭೂಮಿ ಹಾಗೂ ಸರಕಾರ ದಿಂದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಚಕ್ರ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ಇದೆ.

ಅಲ್ಲದೆ ಸ್ಮಶಾನ ಭೂಮಿಯಲ್ಲಿ ಅಕ್ರಮವಾಗಿ ಎರಡು ಕೆರೆಗಳನ್ನು ತೋಡಿ ಚಕ್ರ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ಮೇಲೆಯೇ ಬೃಹತ್ ಗಾತ್ರದ ಪಂಪ್ ಸೆಟ್ ಅಳವಡಿಸಲಾಗಿದೆ. ಇದರಿಂದ ಡ್ಯಾಮ್ ಬಿರುಕು ಬಿಟ್ಟಿರುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ ಹಳ್ಳಿಹೊಳೆ ಗ್ರಾಪಂ ವತಿಯಿಂದ ಇಡೀ ಗ್ರಾಮದ ಗ್ರಾಮಸ್ಥರಿಗೆ ಕುಡಿಯುವ ನೀರು ಸರಬರಾಜು ಮಾಡುವ, ಪಂಪ್‌ಸೆಟ್ ಅಳವಡಿಸಿರುವ ಪಂಚಾಯತ್ ಬಾವಿಯ ನೀರನ್ನು ಉಪ ಯೋಗಿಸಲು ಖಾಸಗಿ ವ್ಯಕ್ತಿಯ ಅನುಮತಿ ಪಡೆಯಬೇಕಾಗಿರುವುದು ದುರದೃಷ್ಟಕರ ಎಂದು ದಸಂಸ ದೂರಿದೆ.

ಗ್ರಾಮದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳು ಹಿಂದುಳಿದ ವರ್ಗಗಳ ಬಡ ಜನರೇ ಹೆಚ್ಚಾಗಿ ವಾಸವಾಗಿದ್ದು, ಅನಾದಿಕಾಲದಿಂದಲೂ ಚಕ್ರನದಿ ತಟ ದಲ್ಲಿ ರುವ ಸ್ಮಶಾನ ಭೂಮಿಯಲ್ಲಿ ಶವಗಳನ್ನು ಸುಡುತ್ತ ಬಂದಿದ್ದು ಇದೀಗ ಇಲ್ಲಿ ಶವ ಸುಡುವುದಕ್ಕೂ ಜನರು ಪರಿತಪಿಸುವಂತಾಗಿದೆ ಎಂದು ದಸಂಸ ಆಕ್ರೋಶ ವ್ಯಕ್ತಪಡಿಸಿದೆ.

ಈ ಎಲ್ಲಾ ವಿಚಾರಗಳನ್ನು ಬಗೆಹರಿಸಿ ಸಾರ್ವಜನಿಕರಿಗೆ ಅನುವು ಮಾಡಿ ಕೊಡುವಂತೆ ಕುಂದಾಪುರ ಸಹಾಯಕ ಕಮಿಷನರ್ ಹಾಗು ತಹಶೀಲ್ದಾರ್‌ಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಮನವಿ ಸಲ್ಲಿಸ ಲಾಗಿದೆ. ಆದರೆ ಈ ತನಕ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಪ್ರಭಾವಿ ಗಳ ಒತ್ತಡಕ್ಕೆ ಮಣಿದು ಅಧಿಕಾರಿಗಳು ಈ ರೀತಿ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ದಸಂಸ ಆರೋಪಿಸಿದೆ.

ಅಕ್ರಮವಾಗಿ ಸಾರ್ವಜನಿಕ ಸರಕಾರಿ ಸ್ವತ್ತುಗಳನ್ನು ವಶಪಡಿಸಿಕೊಂಡು ದಿಗ್ಬಂದನ ವಿಧಿಸಿ ನಿರ್ಮಿಸಿರುವ ಗೇಟನ್ನು ತೆರವುಗೊಳಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ವಾಸುದೇವ ಮುದೂರು, ನ್ಯಾಯವಾದಿ ಮಂಜುನಾಥ ಗಿಳಿಯಾರು, ಕುಂದಾಪುರ ತಾಲೂಕು ಸಂಚಾಲಕ ರಾಜು ಬೆಟ್ಟಿನಮನೆ, ಬೈಂದೂರು ತಾಲೂಕು ಸಂಚಾಲಕ ಮಂಜುನಾಥ ನಾಗೂರು, ತಾಲೂಕು ಮಹಿಳಾ ಒಕ್ಕೂಟದ ಸಂಚಾಲಕಿ ಗೀತಾ ಸುರೇಶ್ ಕುಮಾರ್ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X